23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬರೆಂಗಾಯ ನಿಸರ್ಗ ಯುವಜನೇತರ ಮಂಡಲ ಹಾಗೂ ಅರಣ್ಯ ಇಲಾಖೆ ವತಿಯಿಂದ ವನಮಹೋತ್ಸವ

ನಿಡ್ಲೆ: ನಿಸರ್ಗ ಯುವಜನೇತರ ಮಂಡಲ ಬರೆಂಗಾಯ ಮತ್ತು ಅರಣ್ಯ ಇಲಾಖೆ ಉಪ್ಪಿನಂಗಡಿ ವಲಯ ಇದರ ಸಹಯೋಗದಲ್ಲಿ ವನಮಹೋತ್ಸವ ಕಾರ್ಯಕ್ರಮ ಜು. 22 ರಂದು ಶ್ರೀ ನಾಗವೇಣಿ ಅಮ್ಮ ಸಭಾಭವನ ಕಲ್ಕುಡಗುಡ್ಡೆ ಬರೆಂಗಾಯದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ನಿಡ್ಲೆಗ್ರಾಮ ಪಂಚಾಯತ್ ಅಧ್ಯಕ್ಷ ಪ್ರವೀಣ್ ಹೆಬ್ಬಾರ್ ಪೊಂರ್ದಿಲ, ವಲಯ ಅರಣ್ಯಾಧಿಕಾರಿ ಅಶೋಕ್ ಕೆ. ಆರ್., ಪಂಚಾಯತ್ ಸದಸ್ಯರು ರುಕ್ಮಯ್ಯ ಪೂಜಾರಿ ಪೋರ್ಕಳ, ಗ್ರಾಮದ ಹಿರಿಯರು ಮಹಾಲಿಂಗ ಗೌಡ ಗುತ್ತಿಮಾರು, ನಿಸರ್ಗದ ಅಧ್ಯಕ್ಷರು ಪುನೀತ್ ಪೊಂರ್ದಿಲ, ನಿಸರ್ಗ ಕಾರ್ಯದರ್ಶಿ ಶಶಿಕಾಂತ್ ಬದಿಮೆಟ್ಟು ಹಾಗೂ ನಿಸರ್ಗದ ಸಂಘಟನೆಯ ಎಲ್ಲಾ ಕಾರ್ಯಕರ್ತರು ಮತ್ತು ಅರಣ್ಯ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಕಣಿಯೂರು ಬಿಜೆಪಿ ಬೂತ್ ಸಮಿತಿ ಮಾಜಿ ಅಧ್ಯಕ್ಷ ಹಾಗೂ ಪದಾಧಿಕಾರಿಗಳು ಕಾಂಗ್ರೇಸ್ ಸೇರ್ಪಡೆ

Suddi Udaya

ಫೆ.7 : ಅಳದಂಗಡಿ ಸುಂಕದಕಟ್ಟೆ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ವಾರ್ಷಿಕ ವರ್ಧಂತಿ ಉತ್ಸವ

Suddi Udaya

ಪಡಂಗಡಿ:ಶ್ರೀ ಕ್ಷೇ.ಧ.ಗ್ರಾ. ಯೋಜನೆ ಬಿ.ಸಿ ಟ್ರಸ್ಟ್ ಗುರುವಾಯನಕರೆ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟಗಳ ತಾಲೂಕು ಮಟ್ಟದ ಪದಾಧಿಕಾರಿಗಳ ಸಮಾವೇಶ

Suddi Udaya

ಶೈಕ್ಷಣಿಕ ವರ್ಷದಲ್ಲಿ 8 ರಿಂದ 10ನೇ ತರಗತಿ ಮಕ್ಕಳಿಗೆ ತೆರೆದ ಪುಸ್ತಕ ಪರೀಕ್ಷೆ

Suddi Udaya

ಕೊಕ್ಕಡ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುರಕ್ಷಾ ವಿಮಾ ಯೋಜನೆ ಚೆಕ್ ಹಸ್ತಾಂತರ

Suddi Udaya

ಹಿರಿಯ ಪತ್ರಕರ್ತ ಮನೋಹರ ಪ್ರಸಾದ್‌ರವರ ನಿಧನಕ್ಕೆ ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya
error: Content is protected !!