23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬರೆಂಗಾಯ ನಿಸರ್ಗ ಯುವಜನೇತರ ಮಂಡಲ ಹಾಗೂ ಅರಣ್ಯ ಇಲಾಖೆ ವತಿಯಿಂದ ವನಮಹೋತ್ಸವ

ನಿಡ್ಲೆ: ನಿಸರ್ಗ ಯುವಜನೇತರ ಮಂಡಲ ಬರೆಂಗಾಯ ಮತ್ತು ಅರಣ್ಯ ಇಲಾಖೆ ಉಪ್ಪಿನಂಗಡಿ ವಲಯ ಇದರ ಸಹಯೋಗದಲ್ಲಿ ವನಮಹೋತ್ಸವ ಕಾರ್ಯಕ್ರಮ ಜು. 22 ರಂದು ಶ್ರೀ ನಾಗವೇಣಿ ಅಮ್ಮ ಸಭಾಭವನ ಕಲ್ಕುಡಗುಡ್ಡೆ ಬರೆಂಗಾಯದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ನಿಡ್ಲೆಗ್ರಾಮ ಪಂಚಾಯತ್ ಅಧ್ಯಕ್ಷ ಪ್ರವೀಣ್ ಹೆಬ್ಬಾರ್ ಪೊಂರ್ದಿಲ, ವಲಯ ಅರಣ್ಯಾಧಿಕಾರಿ ಅಶೋಕ್ ಕೆ. ಆರ್., ಪಂಚಾಯತ್ ಸದಸ್ಯರು ರುಕ್ಮಯ್ಯ ಪೂಜಾರಿ ಪೋರ್ಕಳ, ಗ್ರಾಮದ ಹಿರಿಯರು ಮಹಾಲಿಂಗ ಗೌಡ ಗುತ್ತಿಮಾರು, ನಿಸರ್ಗದ ಅಧ್ಯಕ್ಷರು ಪುನೀತ್ ಪೊಂರ್ದಿಲ, ನಿಸರ್ಗ ಕಾರ್ಯದರ್ಶಿ ಶಶಿಕಾಂತ್ ಬದಿಮೆಟ್ಟು ಹಾಗೂ ನಿಸರ್ಗದ ಸಂಘಟನೆಯ ಎಲ್ಲಾ ಕಾರ್ಯಕರ್ತರು ಮತ್ತು ಅರಣ್ಯ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ತಾಲೂಕು ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆ

Suddi Udaya

ಬೆಳ್ತಂಗಡಿ ಬೀಟ್ ರಾಕರ್ಸ್ ಡ್ಯಾನ್ಸ್ ಅಕಾಡೆಮಿ ಸಂಸ್ಥೆಯಲ್ಲಿ ಆಟಿದ ರಂಗ್ ಕಾರ್ಯಕ್ರಮ

Suddi Udaya

ನಾವೂರು: ಶ್ರೀ ಕೃಷ್ಣ ಕಥಾಮೃತ ಪ್ರವಚನ ಮಾಲಿಕೆ ಕಾರ್ಯಕ್ರಮಕ್ಕೆ ಧರ್ಮಸ್ಥಳದ ಹರ್ಷೇಂದ್ರ ಕುಮಾರ್ ಮತ್ತು ಸುಪ್ರಿಯಾ ಹರ್ಷೇಂದ್ರ ಕುಮಾರ್ ಭೇಟಿ

Suddi Udaya

ಮಾಲಾಡಿ ಗ್ರಾ.ಪಂ ನೂತನ ಅಧ್ಯಕ್ಷ ಪುನೀತ್ ಕುಮಾರ್ ಮತ್ತು ಸದಸ್ಯ ವಸಂತ ಪೂಜಾರಿ ಕಾಂಗ್ರೇಸ್ ಸೇರ್ಪಡೆ

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ : ಬೆಳ್ತಂಗಡಿಯ ಎಸ್.ಡಿ.ಎಂ ಶಾಲೆಗೆ ಹಲವು ಪ್ರಶಸ್ತಿ

Suddi Udaya

ಹಿರಿಯ ವ್ಯಂಗ್ಯಚಿತ್ರ ಕಲಾವಿದ ಬಿ. ವಿಲ್ಸನ್‌ ರಿಂದ ಹುಬ್ಬಳ್ಳಿಯಲ್ಲಿ ವ್ಯಂಗ್ಯಚಿತ್ರ ತರಬೇತಿ

Suddi Udaya
error: Content is protected !!