25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬರೆಂಗಾಯ ನಿಸರ್ಗ ಯುವಜನೇತರ ಮಂಡಲ ಹಾಗೂ ಅರಣ್ಯ ಇಲಾಖೆ ವತಿಯಿಂದ ವನಮಹೋತ್ಸವ

ನಿಡ್ಲೆ: ನಿಸರ್ಗ ಯುವಜನೇತರ ಮಂಡಲ ಬರೆಂಗಾಯ ಮತ್ತು ಅರಣ್ಯ ಇಲಾಖೆ ಉಪ್ಪಿನಂಗಡಿ ವಲಯ ಇದರ ಸಹಯೋಗದಲ್ಲಿ ವನಮಹೋತ್ಸವ ಕಾರ್ಯಕ್ರಮ ಜು. 22 ರಂದು ಶ್ರೀ ನಾಗವೇಣಿ ಅಮ್ಮ ಸಭಾಭವನ ಕಲ್ಕುಡಗುಡ್ಡೆ ಬರೆಂಗಾಯದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ನಿಡ್ಲೆಗ್ರಾಮ ಪಂಚಾಯತ್ ಅಧ್ಯಕ್ಷ ಪ್ರವೀಣ್ ಹೆಬ್ಬಾರ್ ಪೊಂರ್ದಿಲ, ವಲಯ ಅರಣ್ಯಾಧಿಕಾರಿ ಅಶೋಕ್ ಕೆ. ಆರ್., ಪಂಚಾಯತ್ ಸದಸ್ಯರು ರುಕ್ಮಯ್ಯ ಪೂಜಾರಿ ಪೋರ್ಕಳ, ಗ್ರಾಮದ ಹಿರಿಯರು ಮಹಾಲಿಂಗ ಗೌಡ ಗುತ್ತಿಮಾರು, ನಿಸರ್ಗದ ಅಧ್ಯಕ್ಷರು ಪುನೀತ್ ಪೊಂರ್ದಿಲ, ನಿಸರ್ಗ ಕಾರ್ಯದರ್ಶಿ ಶಶಿಕಾಂತ್ ಬದಿಮೆಟ್ಟು ಹಾಗೂ ನಿಸರ್ಗದ ಸಂಘಟನೆಯ ಎಲ್ಲಾ ಕಾರ್ಯಕರ್ತರು ಮತ್ತು ಅರಣ್ಯ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಮಡಂತ್ಯಾರುವಿನಲ್ಲಿ ವೈಭವದ ಮೊಸರು ಕುಡಿಕೆ ಉತ್ಸವ-ಸಾಧಕರಿಗೆ ಸನ್ಮಾನ, ಧಾರ್ಮಿಕ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಚರ್ಮಗಂಟು ರೋಗದ ಎರಡನೇ ಅಲೆಯೇ ಎಂಬ ಸಂದೇಹ

Suddi Udaya

ಜ.3: ಬೆಳ್ತಂಗಡಿ ಶ್ರೀ ಅಯ್ಯಪ್ಪ ಸ್ವಾಮಿಯ ದೀಪೋತ್ಸವ

Suddi Udaya

ಕು.ಸೌಜನ್ಯ ಪ್ರಕರಣ: ಮರು ತನಿಖೆಗೆ ಒತ್ತಾಯಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ: ಸೆ. 8ರಂದು (ಇಂದು)ಹೈಕೋರ್ಟಿನಲ್ಲಿ ವಿಚಾರಣೆ

Suddi Udaya

ಬ್ರಹ್ಮಶ್ರೀ ಕುಣಿತ ಭಜನೆ ಮಂಡಳಿಯಿಂದ ಬಳಂಜ ಸರ್ಕಾರಿ ಶಾಲೆಗೆ ಬ್ಯಾಂಡ್ ಸೆಟ್ ನ ದಂಡನಾಯಕನ ದಂಡ, ಹಾಗೂ ಕೊಳಲು, ಹಸ್ತಾಂತರ

Suddi Udaya

ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಚೇಂಬರ್ ನ ವತಿಯಿಂದ ಮಾನವ ಸಂಬಂಧ ತರಬೇತಿ ಕಾರ್ಯಕ್ರಮ

Suddi Udaya
error: Content is protected !!