September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಗೆಜ್ಜೆಗಿರಿ ಕ್ಷೇತ್ರ ಆಡಳಿತ ಸಮಿತಿ ಸಭೆ

ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಕ್ಷೇತ್ರಾಡಳಿತ ಸಮಿತಿ ಗೆಜ್ಜೆಗಿರಿ ಇದರ ಮಾಸಿಕ ಸಭೆಯು ಗೆಜ್ಜೆ ಗಿರಿಯಲ್ಲಿ ಜು.20 ರಂದು ಜರಗಿತು.

ಕಾರ್ಯದರ್ಶಿ ಉಲ್ಲಾಸ್ ಕೋಟ್ಯಾನ್ ರವರು ಸ್ವಾಗತಿಸಿ ವರದಿ ವಾಚಿಸಿದರು. ಸಭೆಯಲ್ಲಿ ಶ್ರೀ ಕ್ಷೇತ್ರದ ಲೆಕ್ಕಪತ್ರವನ್ನು ಕೋಶಾಧಿಕಾರಿ ದೀಪಕ್ ಕೋಟ್ಯಾನ್ ಮಂಡಿಸಿದರು. ಕ್ಷೇತ್ರದ ಸಮಗ್ರ ಅಭಿವೃದ್ಧಿ ಚಟುವಟಿಕೆಗಳ ಬಗ್ಗೆ ವಿವರವಾಗಿ ಚರ್ಚಿಸಲಾಯಿತು. ಸಭೆಯ ಅಧ್ಯಕ್ಷತೆಯನ್ನು ಪೀತಾಂಬರ ಹೇರಾಜೆ ಅವರು ವಹಿಸಿ ಕ್ಷೇತ್ರದ ಅಭಿವೃದ್ಧಿಗೆ ಸರ್ವರ ಸಹಕಾರವನ್ನು ಕೋರಿದರು.

ಸಭೆಯಲ್ಲಿ ಕ್ಷೇತ್ರಾಡಳಿತ ಸಮಿತಿಯ ಗೌರವ್ಯಾಧ್ಯಕ್ಷರುಗಳಾದ ರಾಜಶೇಖರ್ ಕೋಟ್ಯಾನ್ ಮತ್ತು ಜಯಂತ ನಡು ಬೈಲು, ಉಪಾಧ್ಯಕ್ಷರುಳಾದ ರವಿ ಪೂಜಾರಿ ಚಿಲಿಂಬಿ ಮತ್ತು ನಿತ್ಯಾನಂದ ಕೋಟ್ಯಾನ್ ಮುಂಬೈ, ಜೊತೆ ಕಾರ್ಯದರ್ಶಿ ಚಂದ್ರಶೇಖರ ಉಚ್ಚಿಲ್, ಶೈಲೇಂದ್ರ ಸುವರ್ಣ ಎಸ್.ಆರ್.ಆರ್, ಡಿ ಆರ್ ರಾಜು ಪೂಜಾರಿ, ನವೀನ್ ಸುವರ್ಣ ಸಜಿಪ, ದಿನೇಶ್ ಅಮೀನ್ ಕುಂದಾಪುರ, ಹರಿಶ್ಚಂದ್ರ ಅಮೀನ್ ಕಟಪಾಡಿ, ಡಾ. ರಾಜಾರಾಮ್, ಅನುವಂಶಿಕ ಮುಕ್ತೇಸರ ಶ್ರೀಧರ ಪೂಜಾರಿ, ಮುಂಬೈಯಿಂದ ಸೂರ್ಯಕಾಂತ್ ಸುವರ್ಣ, ದಯಾನಂದ ಕಲ್ಯಾ, ಗೋವಾದ ಚಂದ್ರಹಾಸ್ ಅಮೀನ್, ಪುತ್ತೂರು ಬಿಲ್ಲವ ಸಂಘದ ಅಧ್ಯಕ್ಷರಾದ ಸತೀಶ್ ಕುಮಾರ್ ಕೆಡೆಂಜಿ,ಕಾನೂನು ಸಲಹೆ ಗಾರ ನವನೀತ್ ಹಿಂಗಾಣಿ, ಕ್ಷೇತ್ರದ ವಕ್ತಾರ ರಾಜೇಂದ್ರ ಚೆಲಿಂಬಿ, ಆಂತರಿಕ ಲೆಕ್ಕ ಪರಿಶೋಧಕ ಶೇಖರ ಬಂಗೇರ, ಜಯರಾಮ ಬಂಗೇರ, ಉದ್ಯಮಿ ಗೋಪಾಲ ಬಂಗೇರ ಉಡುಪಿ, ಸುರೇಶ್ ಕೋಟ್ಯಾನ್ ಮೂಡಬಿದ್ರೆ, ಕುಮಾರ್ ಇರುವೈಲ್,. ಹಿತೇಶ್ ಸಾವ್ಯ,. ಮುಂತಾದವರು ಉಪಸ್ಥಿತರಿದ್ದರು.

Related posts

ಕಾಜೂರು ಶಿಕ್ಷಣ ಸಂಸ್ಥೆಯಲ್ಲಿ “ಅಲೀಫ್ ಡೇ” ಸಮಾರಂಭ

Suddi Udaya

ಪುರಿಯ ಹಾಲಿನ ಸೊಸೈಟಿ ನೂತನ ಕಟ್ಟಡದ ಅನುದಾನಕ್ಕಾಗಿ ಶಾಸಕ ಹರೀಶ್ ಪೂಂಜರಿಗೆ ಮನವಿ

Suddi Udaya

ಪಿಎಂ ಶ್ರೀ ಸರ್ಕಾರಿ ಮಾದರಿ ಬೆಳ್ತಂಗಡಿ ಶಾಲೆಗೆ ಧರ್ಮಸ್ಥಳದ ‘ಜ್ಞಾನ ವಿಕಾಸ’ ತಂಡ ಭೇಟಿ: ಸ್ಮಾರ್ಟ್ ಕ್ಲಾಸ್ ವೀಕ್ಷಣೆ

Suddi Udaya

ಮಾ.16: ಕನ್ಯಾಡಿ ಸೇವಾಭಾರತಿ 20ನೇ ವರ್ಷದ ಸಂಭ್ರಮ ಹಾಗೂ ರಕ್ತದಾನ ಶಿಬಿರ ಸಾಧನ ಸಲಕರಣೆಗಳ ವಿತರಣೆ , ಸಾಧಕರಿಗೆ ಗೌರವ ಸಮರ್ಪಣೆ ಮತ್ತು ನೂತನ ಟ್ರಸ್ಟಿಗಳ ಸೇರ್ಪಡೆ

Suddi Udaya

ಸರಕಾರದಿಂದ ಮಂಜೂರುಗೊಂಡಿರುವ ಜಾಗವನ್ನು ಸವೆ೯ ನಡೆಸಲು ನಾಗರಿಕರ ಆಕ್ಷೇಪಣೆ: ಶಿಶಿಲ ಗ್ರಾಮಸ್ಥರಿಂದ ಉಪ್ಪಿನಂಗಡಿ ಉಪ ವಲಯಾಣ್ಯಾಧಿಕಾರಿಗೆ ಮನವಿ

Suddi Udaya

ಕೊಕ್ಕಡ: ಸೌತಡ್ಕ ಶ್ರೀಮಹಾಗಣಪತಿ ದೇವಸ್ಥಾನದ ಸೇವಾ ಕೌಂಟರ್ ಉದ್ಘಾಟನೆ

Suddi Udaya
error: Content is protected !!