22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಗೆಜ್ಜೆಗಿರಿ ಕ್ಷೇತ್ರ ಆಡಳಿತ ಸಮಿತಿ ಸಭೆ

ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಕ್ಷೇತ್ರಾಡಳಿತ ಸಮಿತಿ ಗೆಜ್ಜೆಗಿರಿ ಇದರ ಮಾಸಿಕ ಸಭೆಯು ಗೆಜ್ಜೆ ಗಿರಿಯಲ್ಲಿ ಜು.20 ರಂದು ಜರಗಿತು.

ಕಾರ್ಯದರ್ಶಿ ಉಲ್ಲಾಸ್ ಕೋಟ್ಯಾನ್ ರವರು ಸ್ವಾಗತಿಸಿ ವರದಿ ವಾಚಿಸಿದರು. ಸಭೆಯಲ್ಲಿ ಶ್ರೀ ಕ್ಷೇತ್ರದ ಲೆಕ್ಕಪತ್ರವನ್ನು ಕೋಶಾಧಿಕಾರಿ ದೀಪಕ್ ಕೋಟ್ಯಾನ್ ಮಂಡಿಸಿದರು. ಕ್ಷೇತ್ರದ ಸಮಗ್ರ ಅಭಿವೃದ್ಧಿ ಚಟುವಟಿಕೆಗಳ ಬಗ್ಗೆ ವಿವರವಾಗಿ ಚರ್ಚಿಸಲಾಯಿತು. ಸಭೆಯ ಅಧ್ಯಕ್ಷತೆಯನ್ನು ಪೀತಾಂಬರ ಹೇರಾಜೆ ಅವರು ವಹಿಸಿ ಕ್ಷೇತ್ರದ ಅಭಿವೃದ್ಧಿಗೆ ಸರ್ವರ ಸಹಕಾರವನ್ನು ಕೋರಿದರು.

ಸಭೆಯಲ್ಲಿ ಕ್ಷೇತ್ರಾಡಳಿತ ಸಮಿತಿಯ ಗೌರವ್ಯಾಧ್ಯಕ್ಷರುಗಳಾದ ರಾಜಶೇಖರ್ ಕೋಟ್ಯಾನ್ ಮತ್ತು ಜಯಂತ ನಡು ಬೈಲು, ಉಪಾಧ್ಯಕ್ಷರುಳಾದ ರವಿ ಪೂಜಾರಿ ಚಿಲಿಂಬಿ ಮತ್ತು ನಿತ್ಯಾನಂದ ಕೋಟ್ಯಾನ್ ಮುಂಬೈ, ಜೊತೆ ಕಾರ್ಯದರ್ಶಿ ಚಂದ್ರಶೇಖರ ಉಚ್ಚಿಲ್, ಶೈಲೇಂದ್ರ ಸುವರ್ಣ ಎಸ್.ಆರ್.ಆರ್, ಡಿ ಆರ್ ರಾಜು ಪೂಜಾರಿ, ನವೀನ್ ಸುವರ್ಣ ಸಜಿಪ, ದಿನೇಶ್ ಅಮೀನ್ ಕುಂದಾಪುರ, ಹರಿಶ್ಚಂದ್ರ ಅಮೀನ್ ಕಟಪಾಡಿ, ಡಾ. ರಾಜಾರಾಮ್, ಅನುವಂಶಿಕ ಮುಕ್ತೇಸರ ಶ್ರೀಧರ ಪೂಜಾರಿ, ಮುಂಬೈಯಿಂದ ಸೂರ್ಯಕಾಂತ್ ಸುವರ್ಣ, ದಯಾನಂದ ಕಲ್ಯಾ, ಗೋವಾದ ಚಂದ್ರಹಾಸ್ ಅಮೀನ್, ಪುತ್ತೂರು ಬಿಲ್ಲವ ಸಂಘದ ಅಧ್ಯಕ್ಷರಾದ ಸತೀಶ್ ಕುಮಾರ್ ಕೆಡೆಂಜಿ,ಕಾನೂನು ಸಲಹೆ ಗಾರ ನವನೀತ್ ಹಿಂಗಾಣಿ, ಕ್ಷೇತ್ರದ ವಕ್ತಾರ ರಾಜೇಂದ್ರ ಚೆಲಿಂಬಿ, ಆಂತರಿಕ ಲೆಕ್ಕ ಪರಿಶೋಧಕ ಶೇಖರ ಬಂಗೇರ, ಜಯರಾಮ ಬಂಗೇರ, ಉದ್ಯಮಿ ಗೋಪಾಲ ಬಂಗೇರ ಉಡುಪಿ, ಸುರೇಶ್ ಕೋಟ್ಯಾನ್ ಮೂಡಬಿದ್ರೆ, ಕುಮಾರ್ ಇರುವೈಲ್,. ಹಿತೇಶ್ ಸಾವ್ಯ,. ಮುಂತಾದವರು ಉಪಸ್ಥಿತರಿದ್ದರು.

Related posts

ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಯಲ್ಲಿ ಕನಕದಾಸ ಜಯಂತಿ ಆಚರಣೆ

Suddi Udaya

ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ ಬೆಳ್ತಂಗಡಿ ಘಟಕದಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಕೊಯ್ಯೂರು: ದೇಂತ್ಯಾರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಬಾಲಾಲಯ ಪ್ರತಿಷ್ಠೆ

Suddi Udaya

ನೆಲ್ಯಾಡಿ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರದಲ್ಲಿ ವಿದ್ಯಾರ್ಥಿಗಳಿಗೆ ಮೌಲ್ಯಾಧಾರಿತ ಬೇಸಿಗೆ ಶಿಬಿರ

Suddi Udaya

ವೇಣೂರು: ಬಜಿರೆ ಬಾಡಾರು ಕೊರಗಲ್ಲು ಕೊರಗಜ್ಜನ ಗುಡಿಗೆ ಕಿಡಿಗೇಡಿಗಳಿಂದ ಬೆಂಕಿ

Suddi Udaya

ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ: ಶ್ರೀ ಸತ್ಯನಾರಾಯಣ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!