25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶುಭಾರಂಭ

ಮದ್ದಡ್ಕ ಮಸ್ಜಿದ್‌ನ ನೂತನ ಆಡಳಿತ ಕಚೇರಿ ಉದ್ಘಾಟನೆ

ಬೆಳ್ತಂಗಡಿ; ಮದ್ದಡ್ಕ ನೂರುಲ್ ಹುದಾ ಜುಮಾ ಮಸ್ಜಿದ್‌ನ ನೂತನ ಆಡಳಿತ ಕಚೇರಿ ಉದ್ಘಾಟನೆಯು ಜು.21 ರಂದು ನಡೆಯಿತು.
ಮಸ್ಜಿದ್ ಖತೀಬ್ ಹಸನ್ ಮುಬಾರಕ್ ಸಖಾಫಿ ಉದ್ಘಾಟಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಶ್ರಫ್ ಚಿಲಿಂಬಿ ವಹಿಸಿದ್ದರು. ಸಮಾರಂಭದಲ್ಲಿ ಹಿರಿಯ ವಿದ್ವಾಂಸರಾದ ಯಾಕೂಬ್ ಮುಸ್ಲಿಯಾರ್, ಸಲೀಮ್ ತಂಙಳ್, ಮುಹಮ್ಮದ್ ಬಶೀರ್ ಲತೀಫಿ, ಕೋಶಾಧಿಕಾರಿ ರಿಯಾಝ್ ಸಬರಬೈಲ್, ಉಪಾಧ್ಯಕ್ಷರಾದ ಸಾಲಿಹ್ ಆಲಂದಿಲ ಮತ್ತು ಹೈದರ್ ಕಾಂಟ್ರಾಕ್ಟರ್, ಜೊತೆ ಕಾರ್ಯದರ್ಶಿಗಳಾದ ಸಾದಿಕ್ ದರ್ಖಾಸ್ ಮತ್ತು ಎನ್.ಎಸ್ ಉಮರ್ ಮಾಸ್ಟರ್, ಲೆಕ್ಕ ಪರಿಶೋಧಕ ಪಿ.ಎಮ್ ಅಹ್ಮದ್ ಇಬ್ರಾಹಿಂ ಮತ್ತು ಕಮಿಟಿ ಸದಸ್ಯರು, ಜಮಾಅತ್ ನ ಹಿರಿಯರು ಭಾಗವಹಿಸಿದ್ದರು.

ಪ್ರದಾನ ಕಾರ್ಯದರ್ಶಿ ಎಂ ಸಿರಾಜ್ ಚಿಲಿಂಬಿ ಸ್ವಾಗತಿಸಿ ವಂದಿಸಿದರು.

Related posts

ಬೆಳ್ತಂಗಡಿ ಶಾಸಕರ ಕಚೇರಿ “ಶ್ರಮಿಕ” ಕಾರ್ಯಾಲಯ ಉದ್ಘಾಟನೆ: ಶಾಸಕ ಹರೀಶ್ ಪೂಂಜರವರಿಗೆ ವಿವಿಧ ಸಂಘ ಸಂಸ್ಥೆಗಳಿಂದ ಗೌರವಾರ್ಪಣೆ

Suddi Udaya

ಎಸ್.ಡಿ.ಎಮ್ ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಪದಾಧಿಕಾರಿಗಳ ಆಯ್ಕೆ

Suddi Udaya

ಅಳದಂಗಡಿ: ಮೂಡಯಿತ್ತಿಲು ಎಸ್.ಸಿ ಕಾಲೋನಿಯಲ್ಲಿ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆ

Suddi Udaya

ಫೆ.1-2: ಚಿಬಿದ್ರೆ ಪರನೀರು ನಾಗಬ್ರಹ್ಮ ಪರಿವಾರ ದೇವರ ಸಾನಿಧ್ಯದಲ್ಲಿ ನಾಗಬ್ರಹ್ಮ ಪರಿವಾರ ದೇವರ ಸಾನಿಧ್ಯದ ಪ್ರತಿಷ್ಠೆ ಹಾಗೂ ರಕೇಶ್ವರಿ ಪ್ರಾರ್ಥನೆ

Suddi Udaya

ಮುಂಡಾಜೆ : ವಿವೇಕಾನಂದ ಶಿಕ್ಷಣ ಸಂಸ್ಥೆಯಲ್ಲಿ ಸೈಬರ್ ಅಪರಾಧಗಳ ತಡೆಗಟ್ಟುವಿಕೆ ಕುರಿತು ಮಾಹಿತಿ ಕಾರ್ಯಕ್ರಮ

Suddi Udaya

ಲೋಕಸಭಾ ಚುನಾವಣೆ, ಶಾಸಕ ಹರೀಶ್ ಪೂಂಜರವರು ತಾಲೂಕಿನ ಹಲವಾರು ಮತಗಟ್ಟೆಗಳಿಗೆ ಭೇಟಿ

Suddi Udaya
error: Content is protected !!