22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶುಭಾರಂಭ

ಮದ್ದಡ್ಕ ಮಸ್ಜಿದ್‌ನ ನೂತನ ಆಡಳಿತ ಕಚೇರಿ ಉದ್ಘಾಟನೆ

ಬೆಳ್ತಂಗಡಿ; ಮದ್ದಡ್ಕ ನೂರುಲ್ ಹುದಾ ಜುಮಾ ಮಸ್ಜಿದ್‌ನ ನೂತನ ಆಡಳಿತ ಕಚೇರಿ ಉದ್ಘಾಟನೆಯು ಜು.21 ರಂದು ನಡೆಯಿತು.
ಮಸ್ಜಿದ್ ಖತೀಬ್ ಹಸನ್ ಮುಬಾರಕ್ ಸಖಾಫಿ ಉದ್ಘಾಟಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಶ್ರಫ್ ಚಿಲಿಂಬಿ ವಹಿಸಿದ್ದರು. ಸಮಾರಂಭದಲ್ಲಿ ಹಿರಿಯ ವಿದ್ವಾಂಸರಾದ ಯಾಕೂಬ್ ಮುಸ್ಲಿಯಾರ್, ಸಲೀಮ್ ತಂಙಳ್, ಮುಹಮ್ಮದ್ ಬಶೀರ್ ಲತೀಫಿ, ಕೋಶಾಧಿಕಾರಿ ರಿಯಾಝ್ ಸಬರಬೈಲ್, ಉಪಾಧ್ಯಕ್ಷರಾದ ಸಾಲಿಹ್ ಆಲಂದಿಲ ಮತ್ತು ಹೈದರ್ ಕಾಂಟ್ರಾಕ್ಟರ್, ಜೊತೆ ಕಾರ್ಯದರ್ಶಿಗಳಾದ ಸಾದಿಕ್ ದರ್ಖಾಸ್ ಮತ್ತು ಎನ್.ಎಸ್ ಉಮರ್ ಮಾಸ್ಟರ್, ಲೆಕ್ಕ ಪರಿಶೋಧಕ ಪಿ.ಎಮ್ ಅಹ್ಮದ್ ಇಬ್ರಾಹಿಂ ಮತ್ತು ಕಮಿಟಿ ಸದಸ್ಯರು, ಜಮಾಅತ್ ನ ಹಿರಿಯರು ಭಾಗವಹಿಸಿದ್ದರು.

ಪ್ರದಾನ ಕಾರ್ಯದರ್ಶಿ ಎಂ ಸಿರಾಜ್ ಚಿಲಿಂಬಿ ಸ್ವಾಗತಿಸಿ ವಂದಿಸಿದರು.

Related posts

ಸೌತಡ್ಕ ಶ್ರೀ ಮಹಾಗಣಪತಿ ಸನ್ನಿಧಿಗೆ ಇಂಡಿಕಾ ಕಾರನ್ನು ಒಪ್ಪಿಸಿದ ಮೈಸೂರಿನ ಎಸ್. ಸತೀಶ್

Suddi Udaya

ನಿಡ್ಲೆ: ಬರೆಂಗಾಯ ವಣಸಾಯದಲ್ಲಿ ವನದುರ್ಗಾರಾಧನೆ, ಬ್ರಾಹ್ಮಣ ಸಂತರ್ಪಣೆ ಹಾಗೂ ವನಭೋಜನ

Suddi Udaya

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅ.ಹಿ.ಪ್ರಾ. ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಬೆಂಗಳೂರಿನ ಸಪ್ನ ಪುಸ್ತಕ ಮಳಿಗೆಯಲ್ಲಿ ಪದ್ಮಲತಾ ಮೋಹನ್ ನಿಡ್ಲೆ ಅವರ ಕಾದಂಬರಿ ‘ಮೃತ್ಯು ಚುಂಬನ’ ಕೃತಿ ಬಿಡುಗಡೆ

Suddi Udaya

ವೈಯಕ್ತಿಕ ದ್ವೇಷದ ವಿಚಾರವಾಗಿ ಕೈ ಕೈ ಮಿಲಾಯಿಸಿಕೊಂಡ ಎರಡು ಗುಂಪುಗಳು: ಶಿರ್ಲಾಲು ಗ್ರಾಮಸಭೆಯಲ್ಲಿ ದೇವಸ್ಥಾನದ ಬ್ರಹ್ಮಕಲಶದ ಹಣದ ವಿಚಾರದಲ್ಲಿ ಹೊಡೆದಾಟ

Suddi Udaya

ದ.ಕ ಜಿಲ್ಲಾ ಶಾಲಾ ಕಾಲೇಜುಗಳಿಗೆ 2ದಿನ ರಜೆ ಘೋಷಣೆ

Suddi Udaya
error: Content is protected !!