24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜನಜಾಗೃತಿ ವೇದಿಕೆಯ ಪದಾಧಿಕಾರಿಗಳಿಂದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ ಬೇಟಿ

ಬೆಳ್ತಂಗಡಿ ತಾಲೂಕಿನ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ನೂತನ ಅಧ್ಯಕ್ಷರಾಗಿ ಕಾಸಿಂ ಮಲ್ಲಿಗೆಮನೆ ಆಯ್ಕೆಯಾಗಿದ್ದು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದುಕೊಂಡರು.

ಈ ಸಂದರ್ಭ ಮುಖ್ಯ ನಿರ್ವಹಣಾಧಿಕಾರಿಗಳಾದ ಅನಿಲ್ ಕುಮಾರ್ ಎಸ್ ಎಸ್ ಹಾಗೂ ತಾಲೂಕು ವೇದಿಕೆಯ ನಿಕಟಪೂರ್ವ ಅಧ್ಯಕ್ಷರಾದ ಶಾರದಾ ರೈ, ಮಾಜಿ ಅಧ್ಯಕ್ಷರಾದ ತಿಮ್ಮಪ್ಪ ಗೌಡ ಬೆಳಾಲು, ಡಿ ಎ ರೆಹಮಾನ್, ಜಿಲ್ಲಾ ನಿರ್ದೇಶಕರಾದ ಮಹಾಬಲ ಕುಲಾಲ್, ಕೋಶಾಧಿಕಾರಿಗಳಾದ ಗಿರೀಶ್, ಸದಸ್ಯರಾದ ರಾಜೀವ ರೈ, ಒಕ್ಕೂಟದ ಬೆಳ್ತಂಗಡಿ ತಾಲೂಕಿನ ಕೇಂದ್ರ ಸಮಿತಿಯ ಅಧ್ಯಕ್ಷರಾದ ಸೀತಾರಾಮ್, ಯೋಜನಾಧಿಕಾರಿಗಳಾದ ಸುರೇಂದ್ರ ಕುಮಾರ್ ಉಪಸ್ಥಿತರಿದ್ದರು.

Related posts

ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ ಮುಖ್ಯ ಕಾರ್ಯಾಚರಣಾ ಅಧಿಕಾರಿ ಉಜಿರೆ ರುಡ್ ಸೆಟ್ ಸಂಸ್ಥೆಗೆ ಭೇಟಿ

Suddi Udaya

ಇಂದಬೆಟ್ಟು: ಸ. ಹಿ. ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಮಾಜಿ ಶಾಸಕ ದಿ.ಕೆ ವಸಂತ ಬಂಗೇರರವರ 79 ನೇ ಹುಟ್ಟುಹಬ್ಬ ಪ್ರಯುಕ್ತ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾವಳಿ: ಜ. 15 ರಂದು ಬಂಗೇರ ಬ್ರಿಗೇಡ್ ನಿಂದ ಮದ್ದಡ್ಕ ಬಂಡಿಮಠ ಮೈದಾನದಲ್ಲಿ ಪಂದ್ಯಕೂಟ ಆಯೋಜನೆ: ಬಂಗೇರ ಬ್ರಿಗೇಡ್ ಗೌರವಾಧ್ಯಕ್ಷೆ ಪ್ರೀತಿತಾ ಬಂಗೇರರವರಿಂದ ಪತ್ರಿಕಾಗೋಷ್ಠಿ

Suddi Udaya

ಬೆಳ್ತಂಗಡಿ: ಸಿರಿಯನ್ ಕ್ಯಾಥೋಲಿಕ್ ವಿವಿಧೋದ್ದೇಶ ಸಹಕಾರ ಸಂಘದ ವಾರ್ಷಿಕ ಮಹಾಸಭೆ : ರೂ. 164.75 ಕೋಟಿ ವ್ಯವಹಾರ, ರೂ.72.70 ಲಕ್ಷ ನಿವ್ವಳ ಲಾಭ, ಶೇ.16 ಡಿವಿಡೆಂಟ್ ಘೋಷಣೆ

Suddi Udaya

1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿಜೀ ಮಹಾರಾಜರವರಿಗೆ ಬೆಹರೀನ್ ಬಿಲ್ಲವಾಸ್ ಮತ್ತು ಬೆಹರೀನ್ ಕನ್ನಡ ಸಂಘದಿಂದ ಸಾವಿರಾರು ಜನರ ಸಮ್ಮುಖದಲ್ಲಿ, ವಿಜೃಂಭಣೆಯ “ಗುರು ವಂದನೆ” ಕಾರ್ಯಕ್ರಮ

Suddi Udaya

ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮತ್ತು ಗೆಳೆಯರ ಬಳಗ ಕಾಪಿನಡ್ಕ ರಜತ ಮಹೋತ್ಸವ ಸಂಭ್ರಮ

Suddi Udaya
error: Content is protected !!