25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ದ.ಕ.ಜಿ.ಪ.ಕಿ ಪ್ರಾ ಜನಾರ್ಧನ ಶಾಲೆಯಲ್ಲಿ ಪರಿಸರ ಕಾರ್ಯಕ್ರಮ, ಹಣ್ಣಿನ ಗಿಡ ನಾಟಿ

*ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಬೆಳ್ತಂಗಡಿ ತಾಲೂಕು ಇದರ ವತಿಯಿಂದ, ಶೌರ್ಯ ಘಟಕ, ಪ್ರಗತಿ ಬಂದು ಒಕ್ಕೂಟ ಹಾಗೂ ಅರಣ್ಯ ಇಲಾಖೆಯ ಸಹಕಾರದೊಂದಿಗೆ ದ.ಕ.ಜಿ.ಪ.ಕಿ .ಪ್ರಾ ಜನಾರ್ಧನ ಶಾಲೆ ಹಣ್ಣಿನ ಗಿಡಗಳನ್ನು ನಾಟಿ ಮಾಡಲಾಯಿತು. ಶೌರ್ಯ ತಂಡದ ಸ್ವಯಂ ಸೇವಕರಾದ ಸಚಿನ್ ಬಿಡೆ, ರವೀಂದ್ರ, ಸಂತೋಷ್ ಉಜಿರೆ, ಸುಧೀರ್, ಶಿವ ಕುಮಾರ್, ರಾಘವೇಂದ್ರ ನಾಯ್ಕ್ ಇವರು ಭಾಗವಹಿಸಿದರು

ಈ ಸಂದರ್ಭ ಶಾಲಾ ಮುಖ್ಯೋಪಾಧ್ಯಾಯರು ಬಾಲಕೃಷ್ಣ ಹಾಗೂ ಸಹ ಶಿಕ್ಷಕರು, ಎಸ್ ಡಿ ಎಂ ಸಿ ಅಧ್ಯಕ್ಷರಾದ ವಿಜಯ ಗೌಡ, ಸದಸ್ಯರಾದ ಶೀಲಾವತಿ, ಒಕ್ಕೂಟದ ಪದಾಧಿಕಾರಿಗಳು ವಲಯ ಮೇಲ್ವಿಚಾರಕರಾದ ಶ್ರೀಮತಿ ವನಿತಾ, ಸೇವಾ ಪ್ರತಿನಿಧಿ ಶೌರ್ಯ ತಂಡದ ಸಂಯೋಜಕಿ ಶ್ರೀಮತಿ ಆಶಾ, ಉಜಿರೆಯ ಸೇವಾಪ್ರತಿನಿಧಿಗಳಾದ ಪ್ರೇಮಲತಾ, ಸೌಮ್ಯ, ಜಯಂತಿ ಹಾಗೂ ಒಕ್ಕೂಟದ ಸದಸ್ಯರು ಉಪಸ್ಥಿತರಿದ್ದು ಗಿಡನಾಟಿಯನ್ನು ಮಾಡಿದರು.

Related posts

ಪಿಎಂ ಜನ್ ಮನ್ ಯೋಜನೆಯಡಿ ದ.ಕ. ಜಿಲ್ಲೆಗೆ ವಿವಿಧ ಅಭಿವೃದ್ಧಿ ಕಾಮಗಾರಿಗೆ ಕೇಂದ್ರ ಸರ್ಕಾರದಿಂದ ರೂ. 10.32 ಕೋಟಿ ಅನುದಾನ ಬಿಡುಗಡೆ: ಕ್ಯಾ. ಬ್ರಿಜೇಶ್ ಚೌಟ

Suddi Udaya

ನೆಲ್ಯಾಡಿ ಸಂತ ಅಲ್ಫೋನ್ಸ ವಾರ್ಷಿಕ ಮಹೋತ್ಸವ ಸಂಪನ್ನ

Suddi Udaya

ಬೆಳ್ತಂಗಡಿ: ಶ್ರೀ ದುರ್ಗಾ ಬೆಂಗಳೂರು ಅಯ್ಯಂಗಾರ್ ಬೇಕರಿ ಶುಭಾರಂಭ

Suddi Udaya

ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ಸಾಂಸ್ಕೃತಿಕ ವೈಭವ

Suddi Udaya

ಕಡಿರುದ್ಯಾವರ ಗ್ರಾ.ಪಂ. ಗ್ರಾಮ ಸಭೆ

Suddi Udaya

ಬೆಳ್ತಂಗಡಿ ತೆರಿಗೆ ಸಲಹೆಗಾರ ಸಂದೇಶ ರಾವ್ ರವರ ಕಛೇರಿಯು ಸ್ಥಳಾಂತರಗೊಂಡು ಶುಭಾರಂಭ

Suddi Udaya
error: Content is protected !!