23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕಕ್ಕಿಂಜೆ ಸ.ಪ್ರೌ. ಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ದಿನಾಚರಣೆ

ಕಕ್ಕಿಂಜೆ : ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ತಾಲೂಕು ಜನಜಾಗೃತಿ ಸೇವಾ ಸಮಿತಿ ಇದರ ಆಶಯದಲ್ಲಿ ಸರಕಾರಿ ಪ್ರೌಢಶಾಲೆ ಕಕ್ಕಿಂಜೆಯಲ್ಲಿ ಇತ್ತೀಚೆಗೆ ಸ್ವಾಸ್ತ್ಯ ಸಂಕಲ್ಪ ದಿನಾಚರಣೆ ನಡೆಯಿತು.

ಉದ್ಘಾಟನೆಯನ್ನು ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ರವಿಕುಮಾರ್ ಇವರು ನೆರವೇರಿಸಿದರು. ಸಂಪಲ್ಮೂಲ ವ್ಯಕ್ತಿಯಾಗಿ ಜಯರಾಮ ಕೆ. ಮುಂಡಾಜೆ ಮಾಹಿತಿ ನೀಡಿದರು.

ವೇದಿಕೆಯಲ್ಲಿ ನೆರಿಯ ವಲಯದ ಮೇಲ್ವಿಚಾರಕರಾದ ರಾಜೇಶ್ ಹಾಗೂ ಸೇವಾ ಪ್ರತಿನಿಧಿಯಾದ ಶ್ರೀಮತಿ ಅನಿತಾ ಮತ್ತು ಶ್ರೀಮತಿ ಶಶಿಕಲಾ ಜನಜಾಗೃತಿ ವೇದಿಕೆಯ ಗ್ರಾಮ ಸಮಿತಿಯ ಸದಸ್ಯರಾದ ಓಬ್ಯ ಗೌಡ ಹಾಗೂ ಶಾಲೆಯ ಎಸ್ ಡಿ ಎಂ ಸಿ ಸದಸ್ಯರಾದ ಶ್ರೀನಿವಾಸ್ ಕುಲಾಲ್ ಉಪಸ್ಥಿತಿಯಲ್ಲಿ ನಡೆಯಿತು.

Related posts

ಭಾರತೀಯ ಮಜ್ದೂರು ಸಂಘದಿಂದ ಸಂಪರ್ಕ ಅಭಿಯಾನಕ್ಕೆ ಕರಪತ್ರವನ್ನು ನೀಡುವ ಮೂಲಕ ಚಾಲನೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬಾಳೆಕುದ್ರು ಮಠದ ಪೂಜ್ಯಶ್ರೀ ವಾಸುದೇವ ಸದಾಶಿವ ಆಶ್ರಮ ಮಹಾಸ್ವಾಮೀಜಿ ಭೇಟಿ

Suddi Udaya

ಫೆ.7-8: ನಾಲ್ಕೂರು ಹುಂಬೆಜೆ ಪಲ್ಕೆಯಲ್ಲಿ ದೊಂಪದ ಬಲಿ ಮತ್ತು ಶ್ರೀ ಕೊಡಮಣಿತ್ತಾಯ ನೇಮ ಹಾಗೂ ಕಲ್ಲುರ್ಟಿ, ಕಲ್ಕುಡ ದೈವಗಳ ನೇಮೋತ್ಸವ

Suddi Udaya

ಜ.8 ರಿಂದ ಅಳದಂಗಡಿ ಶ್ರೀ ಸೋಮನಾಥೇಶ್ವರೀ ದೇವರ ಬ್ರಹ್ಮಕಲಶೋತ್ಸವ ಸಂಭ್ರಮ: ಬ್ರಹ್ಮಕಲಶೋತ್ಸವ ಕಾರ್ಯಾಲಯ ಉದ್ಘಾಟನೆ

Suddi Udaya

ಬೆಳ್ತಂಗಡಿ ರತ್ನತ್ರಯ ತೀರ್ಥಕ್ಷೇತ್ರದಲ್ಲಿಶ್ರವಣಬೆಳಗೊಳದ ಪೂಜ್ಯ ಚಾರುಕೀರ್ತಿ ಭಟ್ಟಾರಕರ ದಿವ್ಯ ಉಪಸ್ಥಿತಿಯಲ್ಲಿ ಚಂದನ ಷಷ್ಠಿ ನೋಂಪಿ ಉದ್ಯಾಪನೆ

Suddi Udaya

Carotid body tumor ಎಂಬ ವಿಚಿತ್ರ ಖಾಯಿಲೆಯಿಂದ ಬಳಲುತ್ತಿರುವ ಮರೋಡಿಯ ಯುವಕ: ಶಸ್ತ್ರಚಿಕಿತ್ಸೆಗೆ ಬರೋಬ್ಬರಿ ರೂ. 8 ಲಕ್ಷದ ಅವಶ್ಯಕತೆ, ಬಡಕುಟುಂಬ ಸಹೃದಯ ದಾನಿಗಳ ಸಹಕಾರವನ್ನು ಎದುರು ನೋಡುತ್ತಿದೆ

Suddi Udaya
error: Content is protected !!