July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕಕ್ಕಿಂಜೆ ಸ.ಪ್ರೌ. ಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ದಿನಾಚರಣೆ

ಕಕ್ಕಿಂಜೆ : ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ತಾಲೂಕು ಜನಜಾಗೃತಿ ಸೇವಾ ಸಮಿತಿ ಇದರ ಆಶಯದಲ್ಲಿ ಸರಕಾರಿ ಪ್ರೌಢಶಾಲೆ ಕಕ್ಕಿಂಜೆಯಲ್ಲಿ ಇತ್ತೀಚೆಗೆ ಸ್ವಾಸ್ತ್ಯ ಸಂಕಲ್ಪ ದಿನಾಚರಣೆ ನಡೆಯಿತು.

ಉದ್ಘಾಟನೆಯನ್ನು ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ರವಿಕುಮಾರ್ ಇವರು ನೆರವೇರಿಸಿದರು. ಸಂಪಲ್ಮೂಲ ವ್ಯಕ್ತಿಯಾಗಿ ಜಯರಾಮ ಕೆ. ಮುಂಡಾಜೆ ಮಾಹಿತಿ ನೀಡಿದರು.

ವೇದಿಕೆಯಲ್ಲಿ ನೆರಿಯ ವಲಯದ ಮೇಲ್ವಿಚಾರಕರಾದ ರಾಜೇಶ್ ಹಾಗೂ ಸೇವಾ ಪ್ರತಿನಿಧಿಯಾದ ಶ್ರೀಮತಿ ಅನಿತಾ ಮತ್ತು ಶ್ರೀಮತಿ ಶಶಿಕಲಾ ಜನಜಾಗೃತಿ ವೇದಿಕೆಯ ಗ್ರಾಮ ಸಮಿತಿಯ ಸದಸ್ಯರಾದ ಓಬ್ಯ ಗೌಡ ಹಾಗೂ ಶಾಲೆಯ ಎಸ್ ಡಿ ಎಂ ಸಿ ಸದಸ್ಯರಾದ ಶ್ರೀನಿವಾಸ್ ಕುಲಾಲ್ ಉಪಸ್ಥಿತಿಯಲ್ಲಿ ನಡೆಯಿತು.

Related posts

ಬೆಳ್ತಂಗಡಿ ಭಾರತೀಯ ಕಿಸಾನ್ ಸಂಘದ ಮಾಸಿಕ ಸಭೆ ಹಾಗೂ ಶ್ರೀ ಬಲರಾಮರ ಜಯಂತಿ ಆಚರಣೆ

Suddi Udaya

ಬಳ್ಳಮಂಜ ಅನಂತೇಶ್ವರ ಸ್ವಾಮಿ ಶೇಷ-ನಾಗ ಜೋಡುಕರೆ ಕಂಬಳದ ಉದ್ಘಾಟನೆ

Suddi Udaya

ಕಾವಳಕಟ್ಟೆ ವಲಯ ಬಂಟರ ಸಂಘದಿಂದ ಸಮಾಜಮುಖಿ ಚಿಂತನಾ ಕಾರ್ಯಕ್ರಮ

Suddi Udaya

ಗುರುವಾಯನಕೆರೆ: ಮಳೆಯ ಆರ್ಭಟ, ಚರಂಡಿ ಮುಚ್ಚಿದ ಪರಿಣಾಮ ರಸ್ತೆಯಲ್ಲೆ ಹರಿಯುತ್ತಿದೆ ನೀರು,ಬಂಟರ ಭವನ, ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಗೆ ನುಗ್ಗಿದ ನೀರು, ಶೀಘ್ರ ದುರಸ್ಥಿಗೆ ಒತ್ತಾಯ

Suddi Udaya

ಬೆಳ್ತಂಗಡಿ ಎಸ್.ಐ.ಟಿ ವಿಚಾರಣೆಗೆ ಹಾಜರಾದ ಗಿರೀಶ್ ಮಟ್ಟಣ್ಣನವರ್, ಪ್ರದೀಪ್

Suddi Udaya

ಕರಾಟೆ ಚಾಂಪಿಯನ್ ಶಿಪ್: ಕೀರ್ತೇಶ್ ಗೌಡ ಕುಮಿಟೆ ವಿಭಾಗದಲ್ಲಿ ಚಿನ್ನ ಹಾಗೂ ಕಟಾ ವಿಭಾಗದಲ್ಲಿ ಬೆಳ್ಳಿ ಪದಕ

Suddi Udaya
error: Content is protected !!