24.4 C
ಪುತ್ತೂರು, ಬೆಳ್ತಂಗಡಿ
May 20, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಚಿಬಿದ್ರೆ – ಧರ್ಮಸ್ಥಳ ರಸ್ತೆಯಲ್ಲಿ ಬಿದ್ದ ಮರ : ಶೌರ್ಯ ವಿಪತ್ತು ಘಟಕದಿಂದ ತೆರವು

ಬೆಳ್ತಂಗಡಿ: ಚಿಬಿದ್ರೆ – ಧರ್ಮಸ್ಥಳ ರಸ್ತೆಯಲ್ಲಿ ಇವತ್ತು ಬೆಳಿಗ್ಗೆ ಬಿದ್ದಮರವೊಂದನ್ನು ತಕ್ಷಣ ಬಸ್ತಿಯ ಆಟೋ ಚಾಲಕರೊಬ್ಬರು ನೆರಿಯ ಶೌರ್ಯ ವಿಪತ್ತು ತಂಡಕ್ಕೆ ಕರೆ ಮಾಡಿ ತಿಳಿಸಿದ ತಕ್ಷಣವೇ ಶೌರ್ಯ ವಿಪತ್ತು ಘಟಕದ ಸದಸ್ಯರಾದ ನಾಗೇಶ್ ಸತೀಶ್ ಜತ್ತಪ್ಪ ಧರ್ಮಪ್ಪ ಇವರು ಸೇರಿಕೊಂಡು ಮರವನ್ನು ತೆರವುಗೊಳಿಸಿದರು.

Related posts

ಮೊಗ್ರು ಕಡಮ್ಮಾಜೆ ಫಾರ್ಮ್ಸ್ ನಲ್ಲಿ 3 ದಿನ ನಡೆಯಲಿರುವ ಮೀನು ಮೇಳಕ್ಕೆ ಚಾಲನೆ: ವಿಶೇಷ ಆಕರ್ಷಣೆ ಮೀನಿಗೆ ಗಾಳ ಹಾಕುವ ಸ್ಪರ್ಧೆ

Suddi Udaya

ಜೂ. 23: ಮುಂಗಾರು ಪೂರ್ವ ನಿರ್ವಹಣೆಯ ಪ್ರಯುಕ್ತ ವಿದ್ಯುತ್ ನಿಲುಗಡೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷ ದೀಪೋತ್ಸವದಲ್ಲಿ ಮಾಂಡೋವಿ ಮೋಟಾರ್ಸ್ ಕಾರುಗಳ ಪ್ರದರ್ಶನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ನಟ ದೇವರಾಜ್ ಕುಟುಂಬ ಸಮೇತ ಭೇಟಿ

Suddi Udaya

ಕುವೆಟ್ಟು: ಕರ್ತವ್ಯ ಲೋಪ ಎಸಗಿದ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ: ಸಾಮಾನ್ಯ ಸಭೆ ಬಹಿಷ್ಕರಿಸಿದ ಸದಸ್ಯರು

Suddi Udaya

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿ ಹಾಗೂ ಜೆಸಿಐ ಮಂಜುಶ್ರೀ ಬೆಳ್ತಂಗಡಿ ಇವರ ಸಹಭಾಗಿತ್ವದಲ್ಲಿ ದೇಶಭಕ್ತಿ ಗೀತ ಗಾಯನ ಸ್ಪರ್ಧೆ

Suddi Udaya
error: Content is protected !!