25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜೆಸಿಂತಾ ಡಿ ಸೋಜ ಅವರಿಗೆ ಉದ್ಯೋಗ ರತ್ನ ಪ್ರಶಸ್ತಿ: ಜೆಸಿಐ ಕೊಕ್ಕಡ ಕಪಿಲಾ ಘಟಕಕ್ಕೆ ಪ್ರಶಸ್ತಿಗಳ ಗರಿ

ಕೊಕ್ಕಡ: ಹಾಲಾಡಿಯಲ್ಲಿ ಜರುಗಿದ ವಲಯ ಮಟ್ಟದ ಸಮ್ಮೇಳನದಲ್ಲಿ ಕೊಕ್ಕಡ ಕಪಿಲಾ ಘಟಕದ ಹಿರಿಯ ಸದಸ್ಯರಾದ ಜೆಸಿಂತಾ ಡಿ ಸೋಜ ಅವರಿಗೆ ಪಂಚರತ್ನ ಪುರಸ್ಕಾರ ಅನ್ವಯ ಉದ್ಯೋಗ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಜೆಸಿಐ ಶಂಕರನಾರಾಯಣ ಘಟಕದ ಆತಿಥ್ಯದಲ್ಲಿ ಜು. 23 ರಂದು ಶ್ರೀಮತಿ ಶಾಲಿನಿ ಜಿ. ಶಂಕರ ಕನ್ವೆನ್ಷನ್ ಸೆಂಟರ್, ಇದರಲ್ಲಿ ವಲಯ 15 ಇದರ ಅಭಿವೃದ್ಧಿ ಮತ್ತು ವ್ಯವಹಾರ ಸಮ್ಮೇಳನ ಜರುಗಿತು.ಕೊಕ್ಕಡ ಘಟಕ ಅಧ್ಯಕ್ಷ ಜಿತೇಶ್ ಎಲ್ ಪಿರೇರಾ ಅವರಿಗೆ ಈ ವರ್ಷ ಮಾಡಿದ ಸಾಧನೆಗೆ ಶೈನಿಂಗ್ ಪವರ್ ಸ್ಟಾರ್ ಅಧ್ಯಕ್ಷರು ಹಾಗೂ ಟಾಪ್ 8 ಘಟಕ ಎಂಬ ಪುರಸ್ಕಾರ ನೀಡಿ ಸನ್ಮಾನಿಸಲಾಯಿತು.

ವೇದಿಕೆಯಲ್ಲಿ ವಲಯಾಧ್ಯಕ್ಷ ಶ್ರೀ ಪುರುಷೋತ್ತಮ ಶೆಟ್ಟಿ, ನಿಕಟಪೂರ್ವ ಅಧ್ಯಕ್ಷ ರಾಯನ್ ಉದಯ ಕ್ರಾಸ್ತಾ, ವ್ಯವಹಾರ ವಿಭಾಗದ ನಿರ್ದೇಶಕರಾದ ನಾಗರಾಜ್ ಪೂಜಾರಿ, ವಲಯ ಆಡಳಿತ ಮಂಡಳಿಯ ಮರಿಯಪ್ಪ, ಉಷಾ ಕಲ್ಮಾಡಿ, ವಲಯ ಉಪಾಧ್ಯಕ್ಷರು, ಕೊಕ್ಕಡ ಕಪಿಲಾ ಸಂಸ್ಥೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಕುತ್ಲೂರು: ಕಾಡಬಾಗಿಲು ನಲ್ಲಿ ಸೇತುವೆ ರಚನೆಗೆ ರೂ. 1.90 ಕೋಟಿ ಅನುದಾನ ಒದಗಿಸಿದ ಶಾಸಕ ಹರೀಶ್ ಪೂಂಜ

Suddi Udaya

ಬೆಳ್ತಂಗಡಿ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ವತಿಯಿಂದ 549ನೇ ಸೇವಾ ಯೋಜನೆ ಹಸ್ತಾಂತರ

Suddi Udaya

ಶಾಲೆತ್ತಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ಹರೀಶ್ ರಾವ್ ಕಾಯಡ, ಉಪಾಧ್ಯಕ್ಷರಾಗಿ ಭಾರತಿ ಆಯ್ಕೆ

Suddi Udaya

ಮಲವಂತಿಗೆ: ಲಕ್ಷ್ಮಣ ಪೂಜಾರಿ ನಿಧನ

Suddi Udaya

ದಿ| ಪದ್ಮನಾಭ ಆಚಾರ್ಯರ ಕುಟುಂಬಕ್ಕೆ ಸ್ನೇಹಿತರ ನೆರವು: ಶ್ರಮದಾನದ ಮೂಲಕ ಮನೆ ದುರಸ್ತಿ

Suddi Udaya

ತೆಂಕಕಾರಂದೂರು ತಾರೆದೊಟ್ಟು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ ಹಾಗೂ ಬೀಳ್ಕೊಡುಗೆ

Suddi Udaya
error: Content is protected !!