ಡಾ. ಕುಮಾರ ಹೆಗ್ಡೆ ರವರಿಗೆ ಪ್ರತಿಷ್ಠಿತ ಜೇಸಿಯ ಉದ್ಯೋಗ ರತ್ನ ಪ್ರಶಸ್ತಿ

Suddi Udaya

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಪ್ರಾಂಶುಪಾಲ ರಾದ ಡಾ. ಕುಮಾರ ಹೆಗ್ಡೆ ಅವರಿಗೆ ಜೆಸಿಯ ವಲಯ ಸಮ್ಮೇಳನ ದಲ್ಲಿ ಪ್ರತಿಷ್ಠಿತ ಪಂಚರತ್ನ ಗಳಲ್ಲಿ ಒಂದಾದ ಉದ್ಯೋಗ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಕುಂದಾಪುರ ಸಮೀಪದ ಹಾಲಾಡಿಯಲ್ಲಿ ಜರಗಿದ ಅದ್ದೂರಿ ಸಮಾರಂಭದಲ್ಲಿ , ಔದ್ಯೋಗಿಕ ಕ್ಷೇತ್ರದಲ್ಲಿ ಮಾಡಿದ ವಿಶಿಷ್ಠ ಸಾಧನೆಗೆ ಈ ಪ್ರಶಸ್ತಿಯನ್ನು ನೀಡಲಾಯಿತು.

Leave a Comment

error: Content is protected !!