23.6 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಡಾ. ಕುಮಾರ ಹೆಗ್ಡೆ ರವರಿಗೆ ಪ್ರತಿಷ್ಠಿತ ಜೇಸಿಯ ಉದ್ಯೋಗ ರತ್ನ ಪ್ರಶಸ್ತಿ

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಪ್ರಾಂಶುಪಾಲ ರಾದ ಡಾ. ಕುಮಾರ ಹೆಗ್ಡೆ ಅವರಿಗೆ ಜೆಸಿಯ ವಲಯ ಸಮ್ಮೇಳನ ದಲ್ಲಿ ಪ್ರತಿಷ್ಠಿತ ಪಂಚರತ್ನ ಗಳಲ್ಲಿ ಒಂದಾದ ಉದ್ಯೋಗ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಕುಂದಾಪುರ ಸಮೀಪದ ಹಾಲಾಡಿಯಲ್ಲಿ ಜರಗಿದ ಅದ್ದೂರಿ ಸಮಾರಂಭದಲ್ಲಿ , ಔದ್ಯೋಗಿಕ ಕ್ಷೇತ್ರದಲ್ಲಿ ಮಾಡಿದ ವಿಶಿಷ್ಠ ಸಾಧನೆಗೆ ಈ ಪ್ರಶಸ್ತಿಯನ್ನು ನೀಡಲಾಯಿತು.

Related posts

ಓಡಿಲ್ನಾಳ: ಬಟ್ಟೆಮಾರ್ ನಲ್ಲಿ ಧರ್ಣಪ್ಪ ಪೂಜಾರಿ ಯವರ ಮನೆಗೆ ಗುಡ್ಡ ಕುಸಿತ

Suddi Udaya

ಬೆಳ್ತಂಗಡಿ ಮಹಿಳಾ ವೃಂದದ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ನೇತ್ರಾ ಅಶೋಕ್, ಪ್ರ.ಕಾರ್ಯದರ್ಶಿಯಾಗಿ ಪ್ರೀತಿ ರತೀಶ್ ರಾವ್, ಕೋಶಾಧಿಕಾರಿಯಾಗಿ ರೇಖಾ ಸುಧೀರ್ ರಾವ್

Suddi Udaya

ಅಳದಂಗಡಿಯಲ್ಲಿ ನೊಚ್ಚ ಹಾರ್ಡ್‌ವೇರ್ ಮತ್ತು ಸ್ಯಾನಿಟರಿ ಶುಭಾರಂಭ

Suddi Udaya

ಬೆಳ್ತಂಗಡಿಯಲ್ಲಿ ಐ ಕೇರ್ ಒಪ್ಟಿಕಲ್ಸ್ ಶುಭಾರಂಭ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಗೆ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ತಂದೆಯಂದಿರ ದಿನಾಚರಣೆ

Suddi Udaya
error: Content is protected !!