September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ: ಭಾರಿ ಮಳೆಗೆ ಹೆಚ್ಚಾದ ನೇತ್ರಾವತಿ ನದಿ ನೀರಿನ ರಭಸ

ಧರ್ಮಸ್ಥಳ: ಕಳೆದ ಒಂದು ವಾರದಿಂದ ನಿರಂತರ ಸುರಿಯುತ್ತಿರುವ ಭಾರೀ ಗಾಳಿ ಮಳೆಗೆ ಧರ್ಮಸ್ಥಳದ ನೇತ್ರಾವತಿ ನದಿಯು ತುಂಬಿ ಹರಿಯುತ್ತಿದೆ.

ನೀರಿನ ರಭಸವು ಹೆಚ್ಚಾಗಿದ್ದು, ಅಪಾಯದ ಮಟ್ಟ ಮೀರಿ ನೇತ್ರಾವತಿ ನದಿ ಹರಿಯುತ್ತಿದೆ.

Related posts

ನಿಡ್ಲೆ: ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದ ಅಜಿತ್ ಗೌಡ ಕಜೆ ಮರು ಬಿಜೆಪಿ ಪಕ್ಷಕ್ಕೆ ಸೇರ್ಪಡೆ

Suddi Udaya

ಎಕ್ಸಲೆಂಟ್ ಮೂಡುಬಿದಿರೆ: ಜೆಇಇ ಅಡ್ವಾನ್ಸ್ಡ್ ರಾಷ್ಟ್ರಮಟ್ಟದ ಸಾಧನೆ

Suddi Udaya

ಎಸ್‌ಡಿಎಂ ಕಾಲೇಜು: ‘ಬರೋಡಾ ಅಚೀವರ್ಸ್ ಅವಾರ್ಡ್-2026’

Suddi Udaya

ಧರ್ಮಸ್ಥಳದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಮಹಿಳಾ ಉದ್ದಿಮೆದಾರರ ಕಾರ್ಯಗಾರ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಭಾರತ್ ಸ್ಕೌಟ್ ಆಂಡ್ ಗೈಡ್ ವಿಭಾಗದ ‘ಬನ್ನಿ’ ಉದ್ಘಾಟನೆ

Suddi Udaya

ತೆಂಕಕಾರಂದೂರು: ನಾಗರಪಂಚಮಿಯ ಪ್ರಯುಕ್ತ ನಾಗದೇವರಿಗೆ ಪಂಚಾಮೃತ ಅಭಿಷೇಕ

Suddi Udaya
error: Content is protected !!