39.6 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಡಂಗಡಿ:ಎಡೆಬಿಡದೆ ಸುರಿಯುತ್ತಿರುವ ಗಾಳಿ ಮಳೆ, ಮನೆಗೆ ಗುಡ್ಡ ಕುಸಿತ, ಹಾನಿ

.ಪಡಂಗಡಿ: ನಿರಂತರ ಎಡೆಬಿಡದೆ ಸುರಿಯುತ್ತಿರುವ ಗಾಳಿ ಮಳೆಗೆ ತಾಲೂಕಿನ ಹಲವಡೆ ಹಾನಿಯಾದ ಘಟನೆ ವರದಿಯಾಗಿದೆ.

ಪಡಂಗಡಿ ಗ್ರಾಮ ಪಂಚಾಯತ್ ಸದಸ್ಯ ರಿಚರ್ಡ್ ಗೋವಿಯಸ್ ಅವರ ಮನೆಗೆ ಗುಡ್ಡ ಕುಸಿದು ಬಿದ್ದು ಅಪಾರ ಪ್ರಮಾಣದಲ್ಲಿ ಹಾನಿ ಸಂಭವಿಸಿದೆ.ಇಗಾಗಲೇ ಸಂಭಂದಪಟ್ಟವರಿಗೆ ಮಾಹಿತಿ ತಿಳಿಸಲಾಗಿದೆ.

Related posts

ಉಜಿರೆಯ ಡಾ. ಟಿ. ಕೃಷ್ಣಮೂರ್ತಿ ರವರಿಗೆ ಹವ್ಯಕ ಶಿಕ್ಷಣ ರತ್ನ ಪ್ರಶಸ್ತಿ

Suddi Udaya

ಧರ್ಮಸ್ಥಳದಲ್ಲಿ ಶಿವರಾತ್ರಿ ವೈಭವ: ಪಾದಯಾತ್ರಿಗಳಿಗೆ ಸ್ವಾಗತ ಕಾರ್ಯಾಲಯ ಉದ್ಘಾಟನೆ

Suddi Udaya

ಕಾರ್ಕಳದಲ್ಲಿ ಧರ್ಮ ಸಂರಕ್ಷಣಾ ಸಭೆಯಲ್ಲಿ ಮಾಜಿ ಶಾಸಕ ವಸಂತ ಬಂಗೇರ ವಿರುದ್ಧ ಮಾನ ಹಾನಿ:ಬಂಗೇರ ಅಭಿಮಾನಿಗಳಿಂದ ವೇಣೂರು ಪೊಲೀಸರಿಗೆ ದೂರು

Suddi Udaya

ಮುಂಡಾಜೆ: ಪೌಷ್ಟಿಕ ಆಹಾರ ಸಿರಿಧಾನ್ಯ ಬಳಕೆ ಮಾಹಿತಿ ಹಾಗೂ ಪ್ರಾತ್ಯಕ್ಷಿಕೆ

Suddi Udaya

ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ: ವಾರೀಸುದಾರರ ಪತ್ತೆಗೆ ಮನವಿ

Suddi Udaya

ಮದ್ದಡ್ಕ ರೀನು ಫೂಟ್ ವೆರ್ ನ ಅಂಗಡಿ ಮಾಲಕ ಸುಮೋದ್ ದಾಸ್ ಹೃದಯಾಘಾತದಿಂದ ನಿಧನ

Suddi Udaya
error: Content is protected !!