April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಿಲ್ಯ: ಧರೆಗುರುಳಿದ ಬೃಹತ್ ಗಾತ್ರದ ಮರ, ರಸ್ತೆ ಸಂಚಾರ ಅಸ್ತವ್ಯಸ್ತ: ಸ್ಥಳೀಯ ಯುವಕರಿಂದ ತೆರವು ಕಾರ್ಯ, ಸಾರ್ವಜನಿಕರಿಂದ ಪ್ರಶಂಸೆ

ಪಿಲ್ಯ: ಕಳೆದ ಒಂದು ವಾರದಿಂದ ನಿರಂತರ ಸುರಿಯುತ್ತಿರುವ ಗಾಳಿ ಮಳೆಗೆ ಗೋಳಿಕಟ್ಟೆ ಎಂಬಲ್ಲಿ ರಸ್ತೆಗೆ ಬ್ರಹತ್ ಗಾತ್ರದ ಮರವೊಂದು ಉರುಳಿ ಬಿದ್ದಿದ್ದು ರಸ್ತೆ ಸಂಚಾರಕ್ಕೆ ತಡೆಯುಂಟಾದ ಘಟನೆ ಕಳೆದ ರಾತ್ರಿ ನಡೆದಿದೆ.

ಸ್ಥಳಿಯ ಯುವಕರು ತಕ್ಷಣ ಆಗಮಿಸಿ ಮರವನ್ನು ತೆರವು ಗೊಳಿಸಿ ಸುಗಮವಾದ ರಸ್ತೆ ಸಂಚಾರಕ್ಕೆ ಅನುಕೂಲ ಮಾಡಿಕೊಟ್ಟು ಎಲ್ಲರ ಮೆಚ್ಚುಗೆಗೆ ಪಾತ್ರರಾದರು.ಈ ಸಂದರ್ಭದಲ್ಲಿ ಸುಲ್ಕೇರಿ ಗ್ರಾಮ ಪಂಚಾಯತ್ ಸದಸ್ಯ ಶುಭಕರ ಪೂಜಾರಿ,ಮೆಸ್ಕಾಂ ಸಿಬ್ಬಂದಿಗಳು ಹಾಗೂ ಇತರರು ಉಪಸ್ಥಿತರಿದ್ದರು.

Related posts

ಗುರುವಾಯನಕೆರೆ: 7 ಮಂದಿ ಸಾಧಕರಿಗೆ ‘ಎಕ್ಸೆಲ್ ಅಕ್ಷರ ಗೌರವ ಪುರಸ್ಕಾರ’ ಪ್ರದಾನ

Suddi Udaya

ಯುವವಾಹಿನಿ ವೇಣೂರು ಘಟಕ ಹಾಗೂ ಶ್ರೀ.ಗು.ನಾ. ಸ್ವಾ.ಸೇ. ಸಂಘ ಕೊಕ್ರಾಡಿ ಇದರ ಜಂಟಿ ಆಶ್ರಯದಲ್ಲಿ ಆಟಿದ ಗಮ್ಮತ್ ಕಾರ್ಯಕ್ರಮ ಹಾಗೂ ನಾಟಿ ವೈದ್ಯರಿಗೆ ಸನ್ಮಾನ

Suddi Udaya

ಮಚ್ಚಿನ ಉ.ಪ್ರಾ. ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸಿದ ವಿಠಲ್.ಬಿ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಕೊಕ್ಕಡ: ಅಲ್ಲಲ್ಲಿ ಮರ ಬಿದ್ದು, ವಿದ್ಯುತ್, ಮನೆಗಳಿಗೆ ಹಾನಿ: ತಕ್ಷಣ ಸ್ಪಂದಿಸಿದ ಹರೀಶ್ ಪೂಂಜ

Suddi Udaya

ಮಾಚಾರಿನಲ್ಲಿ 32ನೇ ವರ್ಷದ ಶ್ರೀ ಕೃಷ್ಣಜನ್ಮಾಷ್ಟಮಿ ಆಚರಣೆಯ ಉದ್ಘಾಟನೆ

Suddi Udaya

ಬೆಳ್ತಂಗಡಿ ಅಖಿಲ ಭಾರತೀಯ ಸಾಹಿತ್ಯ ಪರಿಷದ್ ನೇತೃತ್ವದಲ್ಲಿ ಗೀತೆ ಜತೆ ಸಾಹಿತ್ಯ ಸಾಂಗತ್ಯ ಉಪನ್ಯಾಸ ಮಾಲಿಕೆಯ ಎರಡನೆಯ ಅಧ್ಯಾಯ

Suddi Udaya
error: Content is protected !!