September 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜೆಸಿಂತಾ ಡಿ ಸೋಜ ಅವರಿಗೆ ಉದ್ಯೋಗ ರತ್ನ ಪ್ರಶಸ್ತಿ: ಜೆಸಿಐ ಕೊಕ್ಕಡ ಕಪಿಲಾ ಘಟಕಕ್ಕೆ ಪ್ರಶಸ್ತಿಗಳ ಗರಿ

ಕೊಕ್ಕಡ: ಹಾಲಾಡಿಯಲ್ಲಿ ಜರುಗಿದ ವಲಯ ಮಟ್ಟದ ಸಮ್ಮೇಳನದಲ್ಲಿ ಕೊಕ್ಕಡ ಕಪಿಲಾ ಘಟಕದ ಹಿರಿಯ ಸದಸ್ಯರಾದ ಜೆಸಿಂತಾ ಡಿ ಸೋಜ ಅವರಿಗೆ ಪಂಚರತ್ನ ಪುರಸ್ಕಾರ ಅನ್ವಯ ಉದ್ಯೋಗ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಜೆಸಿಐ ಶಂಕರನಾರಾಯಣ ಘಟಕದ ಆತಿಥ್ಯದಲ್ಲಿ ಜು. 23 ರಂದು ಶ್ರೀಮತಿ ಶಾಲಿನಿ ಜಿ. ಶಂಕರ ಕನ್ವೆನ್ಷನ್ ಸೆಂಟರ್, ಇದರಲ್ಲಿ ವಲಯ 15 ಇದರ ಅಭಿವೃದ್ಧಿ ಮತ್ತು ವ್ಯವಹಾರ ಸಮ್ಮೇಳನ ಜರುಗಿತು.ಕೊಕ್ಕಡ ಘಟಕ ಅಧ್ಯಕ್ಷ ಜಿತೇಶ್ ಎಲ್ ಪಿರೇರಾ ಅವರಿಗೆ ಈ ವರ್ಷ ಮಾಡಿದ ಸಾಧನೆಗೆ ಶೈನಿಂಗ್ ಪವರ್ ಸ್ಟಾರ್ ಅಧ್ಯಕ್ಷರು ಹಾಗೂ ಟಾಪ್ 8 ಘಟಕ ಎಂಬ ಪುರಸ್ಕಾರ ನೀಡಿ ಸನ್ಮಾನಿಸಲಾಯಿತು.

ವೇದಿಕೆಯಲ್ಲಿ ವಲಯಾಧ್ಯಕ್ಷ ಶ್ರೀ ಪುರುಷೋತ್ತಮ ಶೆಟ್ಟಿ, ನಿಕಟಪೂರ್ವ ಅಧ್ಯಕ್ಷ ರಾಯನ್ ಉದಯ ಕ್ರಾಸ್ತಾ, ವ್ಯವಹಾರ ವಿಭಾಗದ ನಿರ್ದೇಶಕರಾದ ನಾಗರಾಜ್ ಪೂಜಾರಿ, ವಲಯ ಆಡಳಿತ ಮಂಡಳಿಯ ಮರಿಯಪ್ಪ, ಉಷಾ ಕಲ್ಮಾಡಿ, ವಲಯ ಉಪಾಧ್ಯಕ್ಷರು, ಕೊಕ್ಕಡ ಕಪಿಲಾ ಸಂಸ್ಥೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಎಸ್.ಡಿ.ಎಂ. ನ್ಯಾಚುರೋಪತಿಗೆ ಆರ್.ಜಿ.ಯು.ಹೆಚ್.ಎಸ್‌ನ ಗೋಲ್ಡ್ ಮೆಡಲ್

Suddi Udaya

ಐಸ್ ಹಾಕಿ ಸ್ಪರ್ಧೆ: ಕುತ್ಲೂರಿನ ಉದಯೋನ್ಮುಖ ಸ್ಕೇಟರ್ ನಿಷ್ಕ್ ಹರೀಶ್ ಸಾಲಿಯನ್ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಎಕ್ಸೆಲ್ ನಲ್ಲಿ ಪ್ರತಿಭಾವಂತರಿಗೆ ಸಂಪೂರ್ಣ ಉಚಿತ ನೀಟ್ ಕೋಚಿಂಗ್

Suddi Udaya

ಬೆಳ್ತಂಗಡಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನಿಂದ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಲು ‘ದಿ ಕೇರಳ ಸ್ಟೋರಿ’ ಚಲನಚಿತ್ರ ಉಚಿತ ಪ್ರದರ್ಶನ

Suddi Udaya

ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯಲ್ಲಿ ಮಕರಸಂಕ್ರಾಂತಿ ಆಚರಣೆ

Suddi Udaya

ಉದ್ಯಮಿ ರಾಜೇಶ್ ಪೈ ಅವರಿಗೆ “ಮಹಾತ್ಮ ಗಾಂಧಿ ರಾಷ್ಟ್ರೀಯ ಸದ್ಭಾವನಾ ಪ್ರಶಸ್ತಿ” ಪ್ರದಾನ

Suddi Udaya
error: Content is protected !!