23.6 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಡಾ. ಕುಮಾರ ಹೆಗ್ಡೆ ರವರಿಗೆ ಪ್ರತಿಷ್ಠಿತ ಜೇಸಿಯ ಉದ್ಯೋಗ ರತ್ನ ಪ್ರಶಸ್ತಿ

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಪ್ರಾಂಶುಪಾಲ ರಾದ ಡಾ. ಕುಮಾರ ಹೆಗ್ಡೆ ಅವರಿಗೆ ಜೆಸಿಯ ವಲಯ ಸಮ್ಮೇಳನ ದಲ್ಲಿ ಪ್ರತಿಷ್ಠಿತ ಪಂಚರತ್ನ ಗಳಲ್ಲಿ ಒಂದಾದ ಉದ್ಯೋಗ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಕುಂದಾಪುರ ಸಮೀಪದ ಹಾಲಾಡಿಯಲ್ಲಿ ಜರಗಿದ ಅದ್ದೂರಿ ಸಮಾರಂಭದಲ್ಲಿ , ಔದ್ಯೋಗಿಕ ಕ್ಷೇತ್ರದಲ್ಲಿ ಮಾಡಿದ ವಿಶಿಷ್ಠ ಸಾಧನೆಗೆ ಈ ಪ್ರಶಸ್ತಿಯನ್ನು ನೀಡಲಾಯಿತು.

Related posts

ಉಜಿರೆ: ಕುಂಜರ್ಪ ನಿವಾಸಿ ಆನಂದ ಪೂಜಾರಿ ನಿಧನ

Suddi Udaya

ಕೊಕ್ಕಡ: ಖಾಸಗಿ ಬಸ್ ಮತ್ತು ಬೈಕ್ ನಡುವೆ ಅಪಘಾತ: ಬೈಕ್ ಸವಾರ ಸಾವು

Suddi Udaya

ಬೆಳ್ತಂಗಡಿ ತಾಲೂಕು ಅಮೇಚೂರ್ ಕಬಡ್ಡಿ ಅಸೋಸಿಯೇಷನ್ ಗೌರವಾಧ್ಯಕ್ಷರಾಗಿ ಶಾಸಕ ಹರೀಶ್ ಪೂಂಜ ಆಯ್ಕೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಕಮೋಡ್ ಚೇರ್ ವಿತರಣೆ

Suddi Udaya

ಬೆಳ್ತಂಗಡಿ: ಸಮಾಜ ಸೇವಕ ಚಾರ್ಮಾಡಿ ಹಸನಬ್ಬರವರ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಉಚಿತ ಸೇವೆಯ ಅಂಬುಲೆನ್ಸ್ ಜಿಲ್ಲಾ ಉಸ್ತುವಾರಿ ಸಚಿವರಿಂದ ಲೋಕಾರ್ಪಣೆ

Suddi Udaya

ಗುತ್ತಿನಬೈಲು ಸ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya
error: Content is protected !!