July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಡಾ. ಕುಮಾರ ಹೆಗ್ಡೆ ರವರಿಗೆ ಪ್ರತಿಷ್ಠಿತ ಜೇಸಿಯ ಉದ್ಯೋಗ ರತ್ನ ಪ್ರಶಸ್ತಿ

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಪ್ರಾಂಶುಪಾಲ ರಾದ ಡಾ. ಕುಮಾರ ಹೆಗ್ಡೆ ಅವರಿಗೆ ಜೆಸಿಯ ವಲಯ ಸಮ್ಮೇಳನ ದಲ್ಲಿ ಪ್ರತಿಷ್ಠಿತ ಪಂಚರತ್ನ ಗಳಲ್ಲಿ ಒಂದಾದ ಉದ್ಯೋಗ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಕುಂದಾಪುರ ಸಮೀಪದ ಹಾಲಾಡಿಯಲ್ಲಿ ಜರಗಿದ ಅದ್ದೂರಿ ಸಮಾರಂಭದಲ್ಲಿ , ಔದ್ಯೋಗಿಕ ಕ್ಷೇತ್ರದಲ್ಲಿ ಮಾಡಿದ ವಿಶಿಷ್ಠ ಸಾಧನೆಗೆ ಈ ಪ್ರಶಸ್ತಿಯನ್ನು ನೀಡಲಾಯಿತು.

Related posts

ಎಲೆಚುಕ್ಕಿ ರೋಗದಿಂದ ರೈತರು ಹೈರಾಣಾಗಿದ್ದಾರೆ-ವಿಧಾನ ಪರಿಷತ್ ಕಲಾಪದಲ್ಲಿ ಧ್ವನಿ ಎತ್ತಿದ ಕಿಶೋರ್ ಕುಮಾರ್ ಬೊಟ್ಯಾಡಿ

Suddi Udaya

ಅವಧಿ ಮುಕ್ತಾಯಗೊಂಡ ಗ್ರಾಮ ಪಂಚಾಯತಿಗಳಿಗೆ ಆಡಳಿತಾಧಿಕಾರಿ ನೇಮಿಸುವಂತೆ ಸರಕಾರ ಆದೇಶ

Suddi Udaya

ಶಾಸಕ ಹರೀಶ್ ಪೂಂಜರಿಂದ ಕುಂಡದಬೆಟ್ಟು ಸಂತ ಜಾನ್ ಪೌಲ್ ಚರ್ಚ್ ನ ಕಾಂಕ್ರೀಟ್ ರಸ್ತೆ ಉದ್ಘಾಟನೆ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ.ಕಾಲೇಜು ಕನ್ನಡ ರಾಜ್ಯೋತ್ಸವ

Suddi Udaya

ಬೆಳ್ತಂಗಡಿ: ಸಂಜಯನಗರ ನಿವಾಸಿ ಸೇಸಮ್ಮ ನಿಧನ

Suddi Udaya

ಗಾಳಿ ಮಳೆಗೆ ಹಾನಿಯಾದ ಓಡಿಲ್ನಾಳ ಕೃಷ್ಣಪ್ಪ ರವರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ, ಪರಿಶೀಲನೆ

Suddi Udaya
error: Content is protected !!