25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಿಲ್ಯ: ಧರೆಗುರುಳಿದ ಬೃಹತ್ ಗಾತ್ರದ ಮರ, ರಸ್ತೆ ಸಂಚಾರ ಅಸ್ತವ್ಯಸ್ತ: ಸ್ಥಳೀಯ ಯುವಕರಿಂದ ತೆರವು ಕಾರ್ಯ, ಸಾರ್ವಜನಿಕರಿಂದ ಪ್ರಶಂಸೆ

ಪಿಲ್ಯ: ಕಳೆದ ಒಂದು ವಾರದಿಂದ ನಿರಂತರ ಸುರಿಯುತ್ತಿರುವ ಗಾಳಿ ಮಳೆಗೆ ಗೋಳಿಕಟ್ಟೆ ಎಂಬಲ್ಲಿ ರಸ್ತೆಗೆ ಬ್ರಹತ್ ಗಾತ್ರದ ಮರವೊಂದು ಉರುಳಿ ಬಿದ್ದಿದ್ದು ರಸ್ತೆ ಸಂಚಾರಕ್ಕೆ ತಡೆಯುಂಟಾದ ಘಟನೆ ಕಳೆದ ರಾತ್ರಿ ನಡೆದಿದೆ.

ಸ್ಥಳಿಯ ಯುವಕರು ತಕ್ಷಣ ಆಗಮಿಸಿ ಮರವನ್ನು ತೆರವು ಗೊಳಿಸಿ ಸುಗಮವಾದ ರಸ್ತೆ ಸಂಚಾರಕ್ಕೆ ಅನುಕೂಲ ಮಾಡಿಕೊಟ್ಟು ಎಲ್ಲರ ಮೆಚ್ಚುಗೆಗೆ ಪಾತ್ರರಾದರು.ಈ ಸಂದರ್ಭದಲ್ಲಿ ಸುಲ್ಕೇರಿ ಗ್ರಾಮ ಪಂಚಾಯತ್ ಸದಸ್ಯ ಶುಭಕರ ಪೂಜಾರಿ,ಮೆಸ್ಕಾಂ ಸಿಬ್ಬಂದಿಗಳು ಹಾಗೂ ಇತರರು ಉಪಸ್ಥಿತರಿದ್ದರು.

Related posts

ಉಜಿರೆ ಜಾತ್ರೆಯಲ್ಲಿ ಗಮನ ಸೆಳೆದ ಸಾನಿಧ್ಯ ಮಕ್ಕಳ ಸ್ಟಾಲ್

Suddi Udaya

ವಿಶ್ವ ಹಿಂದೂ ಪರಿಷತ್ ಭಜರಂಗದಳ ಚಾರ್ಮಾಡಿ, ಘಟಕ ಶ್ರೀ ರಾಮ್ ಚಾರ್ಮಾಡಿ ಇದರ ಸಹಭಾಗಿತ್ವದಲ್ಲಿ ಹೊನಲು ಬೆಳಕಿನ ಹಿಂದೂ ಭಾಂಧವರ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ನಿಂದ ಸರಕಾರಿ ಪಿಯು ಕಾಲೇಜು ವಿದ್ಯಾರ್ಥಿಗಳಿಗೆ ರೂ.10 ಲಕ್ಷ ವಿದ್ಯಾರ್ಥಿ ವೇತನ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಗೆ ವಲಯದ ಜೆಜೆಸಿ ಮತ್ತು ಲೇಡಿ ಜೆಸಿ ಸಮ್ಮೇಳನದಲ್ಲಿ ಪ್ರಶಸ್ತಿ

Suddi Udaya

ಕೃಷಿಕರಿಗೆ ತೊಂದರೆಯನ್ನು ಉಂಟು ಮಾಡುತ್ತಿರುವ ಕಾಡುಹಂದಿ ಹಾಗೂ ನವಿಲುಗಳನ್ನು ನಿಯಂತ್ರಿಸುವಂತೆ ಅರಣ್ಯ ಸಚಿವರಿಗೆ ಶಾಸಕ ಹರೀಶ್ ಪೂಂಜರಿಂದ ಮನವಿ

Suddi Udaya

ಕಲ್ಮಂಜ: ಸಂಗಮ ಶ್ರೀ ಯುವಕ ಮಂಡಲ ಸಿದ್ದಬೈಲು-ಕ್ರೀಡಾ ಸಾಮಾಗ್ರಿ ವಿತರಣೆ ಕಾರ್ಯಕ್ರಮ

Suddi Udaya
error: Content is protected !!