30.8 C
ಪುತ್ತೂರು, ಬೆಳ್ತಂಗಡಿ
September 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಾರೆಂಕಿ: ರಸ್ತೆಗೆ ಬಿದ್ದ ಬೃಹತ್ ಗಾತ್ರದ ಮರ: ರಸ್ತೆ ಸಂಚಾರ ಅಸ್ತವ್ಯಸ್ತ: ಸ್ಥಳೀಯರಿಂದ ತೆರವು ಕಾರ್ಯ

ಮಡಂತ್ಯಾರು: ಪಾರೆಂಕಿ ಗ್ರಾಮದ ಶ್ರೀ ರಾಮನಗರ ಹಾರಬೆ ರಸ್ತೆಗೆ ಸುರಿದ ಗಾಳಿ ಮಳೆಗೆ ಬೃಹತ್ ಗಾತ್ರದ ಮರ ರಸ್ತೆಗೆ ಬಿದ್ದು ಸಂಚಾರಕ್ಕೆ ಅಡಚಣೆ ಉಂಟಾದ ಘಟನೆ ಜು.23 ರಂದು ರಾತ್ರಿ ನಡೆದಿದೆ.

ಮಡಂತ್ಯಾರು ಗ್ರಾಮ ಪಂಚಾಯತ್ ಸದಸ್ಯ ವಿಶ್ವನಾಥ್ ಪೂಜಾರಿ ಹಾಗೂ ಪಂಚಾಯತ್ ಸಿಬಂದ್ದಿ ಉಮೇಶ್ ರವರು ಸ್ಥಳಿಯರ ಸಹಕಾರದಿಂದ ಮರವನ್ನು ತೆರವುಗೊಳಿಸಿ ಸಂಚಾರಕ್ಕೆ ಸುಗಮಗೊಳಿಸಿದರು.

Related posts

ಎಸ್ ಡಿ ಯಂ ಪಾಲಿಟೆಕ್ನಿಕ್ ನಲ್ಲಿ ಯುವ ರೆಡ್ ಕ್ರಾಸ್ ಘಟಕ ಹಾಗೂಎನ್.ಎಸ್.ಎಸ್ ಸಹಯೋಗದಲ್ಲಿ ಸಂಚಾರಿ ನಿಯಮಗಳ ಮಾಹಿತಿ

Suddi Udaya

ಶಾಸಕ ಹರೀಶ್ ಪೂಂಜರಿಂದ ಮ್ಯಾರಥನ್ ಜನಸ್ಪಂದನ ಸಭೆ

Suddi Udaya

ಪುದುವೆಟ್ಟು: ಮಿಯಾರು ನಿವಾಸಿ ಶೇಖರ್ ಗೌಡ ವಿಷ ಸೇವಿಸಿ ಆತ್ಮಹತ್ಯೆ

Suddi Udaya

ಉರುವಾಲು: ಹಲೇಜಿ ನಿವಾಸಿ ಲಲಿತಾ ನಿಧನ

Suddi Udaya

ವಯನಾಡು ಭೂಕುಸಿತ ದುರಂತ: ನೆಲ್ಯಾಡಿಯ ಸಂತ ಅಲ್ಫೋನ್ಸ ಚರ್ಚ್‌ನಲ್ಲಿ ಸಂತ್ರಸ್ತರಿಗಾಗಿ ಮೊಂಬತ್ತಿ ಪ್ರಾರ್ಥನೆ

Suddi Udaya

ಮುಳಿಯ ಗೋಲ್ಡ್ ಅಂಡ್ ಡೈಮಂಡ್ ಬೆಳ್ತಂಗಡಿ ಶೋರೂಂ ನಲ್ಲಿ ಚಿನ್ನದ ಮತ್ತು ಬೆಳ್ಳಿಯ ನಾಣ್ಯ ಗೆದ್ದ ಅದೃಷ್ಟವಂತರು

Suddi Udaya
error: Content is protected !!