23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪೆರಾಲ್ದರಕಟ್ಟೆ ಸ್ವಲಾತ್ ಕಮಿಟಿ ನೂತನ ಆಡಳಿತ ಸಮಿತಿ ರಚನೆ

ಬದ್ರೀಯಾ ಜುಮಾ ಮಸೀದಿ ಪೆರಾಲ್ದರಕಟ್ಟೆ ಇದರ ಅಂಗ ಸಂಸ್ಥೆಯಾದ ಸ್ವಲಾತ್ ಕಮಿಟಿ ಪೆರಾಲ್ದರಕಟ್ಟೆ ಇದರ ವಾರ್ಷಿಕ ಮಹಾಸಭೆಯು ಜು. 21ರಂದು ಶಾದಿಮಹಲ್‌ ಸಭಾಂಗಣ ಪೆರಾಲ್ದರಕಟ್ಟೆಯಲ್ಲಿ ಬದ್ರಿಯಾ ಆಡಳಿತ ಸಮಿತಿ ಪೆರಾಲ್ದರಕಟ್ಟೆ ಇದರ ಅಧ್ಯಕ್ಷರಾದ ನವಾಜ್ ಶರೀಫ್ ಕಟ್ಟೆ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಕಳೆದ ಆಡಳಿತಾವಧಿಯ ಅಭಿವೃದ್ಧಿ ಕಾರ್ಯಗಳನ್ನು ಸ್ವಲಾತ್ ಕಮಿಟಿ ಅಧ್ಯಕ್ಷರಾದ ದಾವೂದ್ ಸಾಹೇಬ್ ಮಂಜೋಟ್ಟಿ ಇವರು ವಿವರಿಸಿದರು ಹಾಗೂ 2022-23ನೇ ಸಾಲಿನ ವಾರ್ಷಿಕ ವರದಿ ಹಾಗೂ ಲೆಕ್ಕಪತ್ರಗಳನ್ನು ಪ್ರದಾನ ಕಾರ್ಯದರ್ಶಿ ಪಿ.ಕೆ ಆದಂ ಮಂಜೋಟ್ಟಿ ಮಂಡಿಸಿದರು.

ಸಭೆಯಲ್ಲಿ ನೂತನ ಆಡಳಿತ ಸಮಿತಿಯನ್ನು ರಚಿಸಲಾಯಿತು.
ನೂತನ ಅಧ್ಯಕ್ಷರಾಗಿ ಸಿದ್ದಿಕ್ ಮಸೀದಿಬಳಿ ಆಯ್ಕೆಯಾದರು, ಗೌರವ ಅಧ್ಯಕ್ಷ‌ರಾಗಿ ಅಬ್ದುಲ್ ಕರೀಂ ಕಾರಂದೂರು, ಪ್ರಧಾನ ಕಾರ್ಯದರ್ಶಿ ‌ಯಾಗಿ ಹಮೀದ್ ಬಾವಿಬಳಿ, ಕೋಶಾಧಿಕಾರಿಯಾಗಿ ದಾವೂದ್ ಸಾಹೇಬ್ ಮಂಜೋಟ್ಟಿ, ಉಪಾಧ್ಯಕ್ಷರಾಗಿ ಹಸನ್ ಗಿಂಡಾಡಿ ಮತ್ತು ಸಿರಾಜ್ ಮಂಜೋಟ್ಟಿ , ಕಾರ್ಯದರ್ಶಿಯಾಗಿ ಪಿ.ಕೆ.ಶಮದ್ ಕಟ್ಟೆ ಆಯ್ಕೆಯಾದರು.

ಪ್ರಸ್ತುತ ಸಾಲಿನ ಆಡಳಿತ ಸಮಿತಿಯ ಸದಸ್ಯರಾಗಿ ಪಿ.ಕೆ ಆದಂ ಮಂಜೋಟ್ಟಿ , ಶಮೀಮ್ ಮದ್ದಡ್ಕ, ಸುಲೈಮಾನ್ ಕಟ್ಟೆ, ಬಶೀರ್ ಮಸೀದಿಬಳಿ, ಇಬ್ರಾಹಿಂ ತಮುನಾಕ ಮಂಜೋಟ್ಟಿ, ನವಾಜ್ ಶರೀಫ್ ಕಟ್ಟೆ, ಸಾದಿಕ್ ಮಸೀದಿ ಬಳಿ, ಬಶೀರ್ ವೇಣೂರು, ಕಮರುದ್ದೀನ್ ಮಸೀದಿ ಬಳಿ ಮತ್ತು ಪಿ.ಕೆ ಶರೀಫ್ ಮಂಜೋಟ್ಟಿ ಆಯ್ಕೆಯಾದರು.

Related posts

ಕಲ್ಮಂಜ: ಅಕ್ಷಯ ನಗರದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಘಟಕದಿಂದ ಗೃಹಲಕ್ಷ್ಮಿಯೋಜನೆ ಸಮಸ್ಯೆ ಪರಿಹರಿಸಲು ಗ್ರಾಮವಾರು ಸಂಚಾಲಕರ ನೇಮಕ

Suddi Udaya

ಉಜಿರೆ: ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಆಯುಧ ಪೂಜೆ

Suddi Udaya

ಬಿಜೆಪಿ ತಣ್ಣೀರುಪoತ ಶಕ್ತಿಕೇಂದ್ರ ಪ್ರಮುಖ್ ಆಗಿ ಚೇತನ್ ಸುವರ್ಣ ಅಳಕ್ಕೆ ಆಯ್ಕೆ

Suddi Udaya

ಅಳದಂಗಡಿ ಶ್ರೀ ಸತ್ಯದೇವತೆ ದೈವಸ್ಥಾನ ವತಿಯಿಂದ 20 ನೇ ವರ್ಷದ ಪುಸ್ತಕ ವಿತರಣೆ : ವಿದ್ಯಾರ್ಥಿ ಪ್ರತಿಭಾ ಪುರಸ್ಕಾರ – ನಿವೃತ್ತ ಯೋಧರಿಗೆ ಗೌರವಾರ್ಪಣೆ

Suddi Udaya

ಮಡಂತ್ಯಾರು ಗ್ರಾ.ಪಂ. ಅಧ್ಯಕ್ಷರಾಗಿ ರೂಪ ಎ ಎಸ್, ಉಪಾಧ್ಯಕ್ಷರಾಗಿ ಗೋಪಾಲಕೃಷ್ಣ ಕೆ. ಆಯ್ಕೆ

Suddi Udaya
error: Content is protected !!