23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಾಯಿಲ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

ಲಾಯಿಲ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆಯು ಜು.23ರಂದು ನಡೆಯಿತು.

ನೂತನ ಅಧ್ಯಕ್ಷರಾಗಿ ಅರವಿಂದ ಶೆಟ್ಟಿ ರಾಘವೇಂದ್ರ ನಗರ, ಪ್ರಧಾನ ಕಾರ್ಯದರ್ಶಿಗಳಾಗಿ ರುಕ್ಮಯ ಆಚಾರ್ಯ ಕನ್ನಾಜೆ, ಕಾರ್ಯದರ್ಶಿಗಳಾಗಿ ಗಣೇಶ ಲಾಯಿಲ, ಕೋಶಾಧಿಕಾರಿಗಳಾಗಿ ಎಲ್ ಜೆ ಸುರೇಂದ್ರ ಆದರ್ಶ ನಗರ, ಉಪಾಧ್ಯಕ್ಷರಾಗಿ ಆಯ್ಕೆಯಾದ ವಿಶ್ವನಾಥ ಲಾಯಿಲ, ಮಹಾಬಲ ಶೆಟ್ಟಿ ರಾಘವೇಂದ್ರ ನಗರ, ಜೊತೆ ಕಾರ್ಯದರ್ಶಿಯಾಗಿ ಆಯುಷ್ ಆದರ್ಶ ನಗರ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ರಾಜಕುಮಾರ್ ಆದರ್ಶ ನಗರ, ದಿನೇಶ್ ಶೆಟ್ಟಿ ಲಾಯಿಲ ಆಯ್ಕೆಯಾದರು.

Related posts

ಉಜಿರೆ ಎಸ್.ಡಿ.ಎಂ ( ಸ್ವಾಯತ್ತ) ಕಾಲೇಜು : ಪೋಷಕ ಶಿಕ್ಷಕರ ಸಂಘದ ಸಭೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವೀಲ್ ಚೇರ್ ವಿತರಣೆ

Suddi Udaya

ಉಜಿರೆ ದೇವಸ್ಥಾನದಲ್ಲಿ ಸಂಕಷ್ಟ ಚತುರ್ಥಿ ಪ್ರಯುಕ್ತ  ಕಾವ್ಯವಾಚನ-ವ್ಯಾಖ್ಯಾನ   

Suddi Udaya

ಕಾಂಗ್ರೇಸ್‌ ಆಡಳಿತ ಸರಕಾರ ರೈತಾಪಿ ವರ್ಗವನ್ನು ನಿರ್ಲಕ್ಷಿಸಿದೆ: ಬಿಜೆಪಿ ಸರಕಾರ ತಂದಿದ್ದ ಹಲವಾರು ರೈತ ಕಲ್ಯಾಣ ಯೋಜನೆಗಳನ್ನು ಕೈ ಬಿಟ್ಟಿರುವುದು ಖಂಡನೀಯ: ವಿಧಾನ ಪರಿಷತ್‌ ಸದಸ್ಯ ಪ್ರತಾಪಸಿಂಹ ನಾಯಕ್‌

Suddi Udaya

ಕುಣಿತ ಭಜನಾ ತರಬೇತಿ ಶಿಬಿರಕ್ಕೆ ಭಜನಾ ಪರಿಷತ್ ರಾಜ್ಯಾಧ್ಯಕ್ಷರ ಭೇಟಿ

Suddi Udaya

ಚುನಾವಣಾ ಆಯೋಗದ ಆದೇಶದಂತೆ ಶತಾಯುಷಿ ಮತದಾರಿಗೆ ಪ್ರಮಾಣ ಪತ್ರ: ಇಳಂತಿಲದಲ್ಲಿ 102 ವರ್ಷದ ಹುಟ್ಟು ಹಬ್ಬ ಆಚರಿಸಿದ ಖತಿಜರಿಗೆ ಪ್ರಮಾಣ ಪತ್ರ ವಿತರಣೆ

Suddi Udaya
error: Content is protected !!