July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಾಯಿಲ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

ಲಾಯಿಲ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆಯು ಜು.23ರಂದು ನಡೆಯಿತು.

ನೂತನ ಅಧ್ಯಕ್ಷರಾಗಿ ಅರವಿಂದ ಶೆಟ್ಟಿ ರಾಘವೇಂದ್ರ ನಗರ, ಪ್ರಧಾನ ಕಾರ್ಯದರ್ಶಿಗಳಾಗಿ ರುಕ್ಮಯ ಆಚಾರ್ಯ ಕನ್ನಾಜೆ, ಕಾರ್ಯದರ್ಶಿಗಳಾಗಿ ಗಣೇಶ ಲಾಯಿಲ, ಕೋಶಾಧಿಕಾರಿಗಳಾಗಿ ಎಲ್ ಜೆ ಸುರೇಂದ್ರ ಆದರ್ಶ ನಗರ, ಉಪಾಧ್ಯಕ್ಷರಾಗಿ ಆಯ್ಕೆಯಾದ ವಿಶ್ವನಾಥ ಲಾಯಿಲ, ಮಹಾಬಲ ಶೆಟ್ಟಿ ರಾಘವೇಂದ್ರ ನಗರ, ಜೊತೆ ಕಾರ್ಯದರ್ಶಿಯಾಗಿ ಆಯುಷ್ ಆದರ್ಶ ನಗರ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ರಾಜಕುಮಾರ್ ಆದರ್ಶ ನಗರ, ದಿನೇಶ್ ಶೆಟ್ಟಿ ಲಾಯಿಲ ಆಯ್ಕೆಯಾದರು.

Related posts

ಪುದುವೆಟ್ಟು ಶ್ರೀಧ.ಮಂ.ಅನುದಾನಿತ ಹಿ.ಪ್ರಾ. ಶಾಲೆಯಲ್ಲಿ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ

Suddi Udaya

‘ಮೋದಿಜೀಯವರ ಅಧಿಕಾರವಧಿಯಲ್ಲಿ ಆಯುರಾರೋಗ್ಯ ಲಭಿಸಲಿ’ ಎಂದು ಕೊಕ್ಕಡ ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಶ್ರೀ ಕ್ಷೇತ್ರ ಸೌತಡ್ಕ ಕ್ಷೇತ್ರದಲ್ಲಿ 120 ಅಗೇಲು ರಂಗಪೂಜೆ

Suddi Udaya

ಯುವ ಉದ್ಯಮಿ ಕಿರಣ್ ಕುಮಾರ್ ಮಂಜಿಲರವರಿಂದ ಮಾನವೀಯ ಕಾರ್ಯ: ಆರಂಬೋಡಿ ಗ್ರಾಮದ ಬಡ ಕುಟುಂಬಕ್ಕೆ ಸುಮಾರು ರೂ 70 ಸಾವಿರದಲ್ಲಿ ಶೌಚಾಲಯ ನಿರ್ಮಿಸಿ ಹಸ್ತಾಂತರ

Suddi Udaya

ಉಜಿರೆ: ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ಪ್ರಕರಣ: ತಿಮರೋಡಿ ಗಡಿಪಾರು ಬಗ್ಗೆ ಪೊಲೀಸರಿಂದ ಮೈಕ್ ಮೂಲಕ ಪ್ರಕಟಣೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಟೆಕ್ನೋ ಸ್ಕೂಲ್ ಗೆ ಶಾಲಾ ಶಿಕ್ಷಣ ಇಲಾಖೆಯಿಂದ ಮಾನ್ಯತೆ

Suddi Udaya

ಶಿಬಾಜೆ: ಬರ್ಗುಳದಲ್ಲಿ ಕೊಳೆತ ಸ್ಥಿತಿಯಲ್ಲಿದ್ದ ಶವದ ಗುರುತು ಪತ್ತೆ: ಪತ್ತಿಮಾರು ನಿವಾಸಿ ಪ್ರಸಾದ್ ಪೂಜಾರಿ ಮೃತ ವ್ಯಕ್ತಿ

Suddi Udaya
error: Content is protected !!