September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸವಣಾಲು ಅ. ಹಿ. ಪ್ರಾ. ಶಾಲೆಯ ನಡ್ತಿಕಲ್ಲುವಿನಲ್ಲಿ ಹಣ್ಣಿನ ಗಿಡನಾಟಿ

ಬೆಳ್ತಂಗಡಿ ವಲಯ ಸವಣಾಲು ಕಾರ್ಯಕ್ಷೇತ್ರದ ಸವಣಾಲು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ನಡ್ತಿಕಲ್ಲು
ಹಣ್ಣಿನ ಗಿಡನಾಟಿ ಕಾರ್ಯಕ್ರಮವನ್ನು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪ್ರಗತಿ ಬಂಧು ಒಕ್ಕೂಟ ಸವಣಾಲು, ಎ.ಬಿ ಶಾಲಾಭಿವೃದ್ಧಿ ಸಮಿತಿ , ಸವಣಾಲು, ಶ್ರೀಕೃಷ್ಣ ಭಜನಾ ಮಂಡಳಿ ಶಾಲಾ ಶಿಕ್ಷಕ ವೃಂದ ಸಹಭಾಗಿತ್ವದಲ್ಲಿ ಕಾರ್ಯಕ್ರಮ ಜು.24 ರಂದು ನಡೆಸಲಾಯಿತು.


ಈ ಕಾರ್ಯಕ್ರಮದಲ್ಲಿ ಒಕ್ಕೂಟದ ಅಧ್ಯಕ್ಷರಾದ ಕೃಷ್ಣಪ್ಪ ಎಂ.ಕೆ, ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಗಣೇಶ್ ಭಂಡಾರಿ, ಆಡಳಿತ ಮಂಡಳಿ ಸಂಚಾಲಕರು ಕಿರಣ್ ಗೌಡ, ಆಡಳಿತ ಮಂಡಳಿಯ ಸದ್ಯರಾದ ದಯಾನಂದ ಗೌಡ, ತಾಯಂದಿರ ಅಧ್ಯಕ್ಷರಾದ ಪ್ರೇಮ ಮತ್ತು ಪೋಷಕರು, ಬೆಳ್ತಂಗಡಿ ವಲಯ ಮೇಲ್ವಿಚಾರಕರಾದ ಹರೀಶ್ ಗೌಡ, ಆಂತರಿಕ ಲೆಕ್ಕ ಪರಿಶೋಧಕರಾದ ಶಿವರಾಮ ಹಾಗೂ ಸೇವಾಪ್ರತಿನಿಧಿಗಳಾದ ಸುಮಲತಾ ಮತ್ತು ಯೋಗೀಶ್ ಹಾಗೂ ಶಾಲಾ ಮುಖ್ಯೋಪಾಧ್ಯಾಯರಾದ ಮಂಜುನಾಥ ಹಾಗೂ ಜ್ಞಾನದೀಪ ಶಿಕ್ಷಕಿ ಶುಭ, ಶಾಲಾ ಶಿಕ್ಷಕರು, ಪ್ರಗತಿ ಬಂಧು ಒಕ್ಕೂಟದ ಪದಾಧಿಕಾರಿಗಳು ಒಕ್ಕೂಟದ ಸದಸ್ಯರು ಭಾಗವಹಿಸಿದ್ದರು.

Related posts

ಕೊಕ್ಕಡದಲ್ಲಿ ವಲಯ ಮಟ್ಟದ ಪ್ರತಿಭಾ ಕಾರಂಜಿ ಉದ್ಘಾಟನೆ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ವಿಶೇಷ ಸಭೆ

Suddi Udaya

ಕುಸ್ತಿ ಪಂದ್ಯಾಟ: ಎಸ್.ಡಿ.ಎಮ್ ಪಿಯು ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

ಗುರುವಾಯನಕೆರೆ ಶ್ರೀ ವೇದವ್ಯಾಸ ಶಿಶುಮಂದಿರದ ಮಾತೃ ಮಂಡಳಿ ವತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಗುವಿಗೆ ಲ್ಯಾಪ್ರೋಸ್ಕೋಪಿಕ್ ಅಪೆಂಡಿಸೈಟಿಸ್ ಯಶಸ್ವಿ ಶಸ್ತ್ರಚಿಕಿತ್ಸೆ

Suddi Udaya

ಆ. 7 -8: “ಆಳ್ವಾಸ್ ಪ್ರಗತಿ” ಬೃಹತ್ ಉದ್ಯೋಗ ಮೇಳ: ಭಾಗವಹಿಸುವ ಅಭ್ಯರ್ಥಿಗಳಿಗೆ “ಶ್ರಮಿಕ ಶಾಸಕರ ಕಚೇರಿ” ಯಿಂದ ಬಸ್ ವ್ಯವಸ್ಥೆ

Suddi Udaya
error: Content is protected !!