23.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳಿಯ : ಬೆರ್ಕೆತ್ತೋಡಿ ಬಾಕಿಮಾರು ಗಿರಿಯಪ್ಪ ಗೌಡರ ಮನೆಗೆ ಮರ ಬಿದ್ದು ಹಾನಿ

ಕಳೆದ ರಾತ್ರಿ ಸುರಿದ ವಿಪರೀತ ಗಾಳಿ ಮಳೆಗೆ ಕಳಿಯ ಗ್ರಾಮದ ಬೆರ್ಕೆತ್ತೋಡಿ ಬಾಕಿಮಾರು ಎಂಬಲ್ಲಿ ದೊಡ್ಡ ಗಾತ್ರದ ಆಲದ ಮರ ಗಿರಿಯಪ್ಪ ಗೌಡ ಎಂಬವರ ಮನೆ ಮೇಲೆ ಬಿದ್ದು ಹಾನಿಯಾಗಿದೆ.

ಸುಮಾರು 4 ವಿದ್ಯುತ್ ಕಂಬ ಬಿದ್ದು ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಪಂಚಾಯತ್ ರಸ್ತೆಯು ಸಂಪೂರ್ಣ ಬಂದ್ ಆಗಿದೆ.ಕೂಡಲೇ ಸ್ಥಳೀಯ ಪಂಚಾಯತ್ ಸದಸ್ಯರಾದ ಹರೀಶ್ ಕುಮಾರ್, ಶ್ವೇತಾ ಬೇಟಿ ನೀಡಿದ್ದಾರೆ.ಮಾಹಿತಿ ತಿಳಿದು ಪಂಚಾಯತ್ ಸದಸ್ಯರಾದ ಅಬ್ದುಲ್ ಕರೀಮ್ ಅಭಿವೃದ್ಧಿ ಅಧಿಕಾರಿ ಜೊತೆ ಮಾತನಾಡಿ ಮರವನ್ನು ಪಂಚಾಯತ್ ವತಿಯಿಂದ ತೆರವುಗೊಳಿಸುವ ಕಾರ್ಯವನ್ನು ಮಾಡಿದ್ದಾರೆ.

ಸ್ಥಳೀಯರಾದ ಶ್ರೀನಿವಾಸ್ ಬೆರ್ಕೆತ್ತೋಡಿ ಮತ್ತಿತರರು ತೆರವುಗೊಳಿಸುವ ಕಾರ್ಯದಲ್ಲಿ ಸಹಕರಿಸುತ್ತಿದ್ದಾರೆ.

Related posts

ಗ್ರಾಮಕರಣಿಕ ಮಹೇಶ್ ಗೆ ಜೈಲು ಶಿಕ್ಷೆ

Suddi Udaya

ನೋಡಿ ತಿಳಿ, ಮಾಡಿ ಕಲಿ: ಧರ್ಮಸ್ಥಳದಲ್ಲಿ ಎಸ್.ಡಿ.ಎಂ. ಆಂ.ಮಾ. ಶಾಲೆಯಲ್ಲಿ ವಿಶಿಷ್ಠ ರೀತಿಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya

ಕು| ಸೌಜನ್ಯಳಿಗೆ ನ್ಯಾಯ ಸಿಗಬೇಕು ಎಂಬುದು ನಮ್ಮೆಲ್ಲರ ಆಗ್ರಹ: ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಖಾವಂದರಿಗೆ ಕಳಂಕ ಹಚ್ಚುವುದನ್ನು ನಾವು ಖಂಡಿಸುತ್ತೇವೆ: ಧರ್ಮಸ್ಥಳ ಪೊಲೀಸ್ ಠಾಣೆ ಹಾಗೂ ಗ್ರಾಮ ಪಂಚಾಯತ್‌ಗೆ ಗ್ರಾಮಸ್ಥರಿಂದ ಮನವಿ

Suddi Udaya

ಸುಲ್ಕೇರಿಮೊಗ್ರು ಗ್ರಾಮದ ಸಂಜೀವ ಇವರ ಮನೆಯ ಶೀಟ್ ಸಂಪೂರ್ಣ ಕುಸಿದು ಬಿದ್ದು ಹಾನಿ

Suddi Udaya

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಬೃಹತ್ ಪ್ರತಿಭಟನೆಗೆ ಬೆಳ್ತಂಗಡಿ ರೈತ ಮೋರ್ಚಾ ಬೆಂಬಲ

Suddi Udaya

ಹಳೆಕೋಟೆ ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾಗಿ ಹೆಚ್. ಪದ್ಮ ಗೌಡ, ಉಪಾಧ್ಯಕ್ಷರಾಗಿ ಕುಶಾಲಪ್ಪ ಗೌಡ ಪೂವಾಜೆ

Suddi Udaya
error: Content is protected !!