26.9 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳಿಯ : ಬೆರ್ಕೆತ್ತೋಡಿ ಬಾಕಿಮಾರು ಗಿರಿಯಪ್ಪ ಗೌಡರ ಮನೆಗೆ ಮರ ಬಿದ್ದು ಹಾನಿ

ಕಳೆದ ರಾತ್ರಿ ಸುರಿದ ವಿಪರೀತ ಗಾಳಿ ಮಳೆಗೆ ಕಳಿಯ ಗ್ರಾಮದ ಬೆರ್ಕೆತ್ತೋಡಿ ಬಾಕಿಮಾರು ಎಂಬಲ್ಲಿ ದೊಡ್ಡ ಗಾತ್ರದ ಆಲದ ಮರ ಗಿರಿಯಪ್ಪ ಗೌಡ ಎಂಬವರ ಮನೆ ಮೇಲೆ ಬಿದ್ದು ಹಾನಿಯಾಗಿದೆ.

ಸುಮಾರು 4 ವಿದ್ಯುತ್ ಕಂಬ ಬಿದ್ದು ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಪಂಚಾಯತ್ ರಸ್ತೆಯು ಸಂಪೂರ್ಣ ಬಂದ್ ಆಗಿದೆ.ಕೂಡಲೇ ಸ್ಥಳೀಯ ಪಂಚಾಯತ್ ಸದಸ್ಯರಾದ ಹರೀಶ್ ಕುಮಾರ್, ಶ್ವೇತಾ ಬೇಟಿ ನೀಡಿದ್ದಾರೆ.ಮಾಹಿತಿ ತಿಳಿದು ಪಂಚಾಯತ್ ಸದಸ್ಯರಾದ ಅಬ್ದುಲ್ ಕರೀಮ್ ಅಭಿವೃದ್ಧಿ ಅಧಿಕಾರಿ ಜೊತೆ ಮಾತನಾಡಿ ಮರವನ್ನು ಪಂಚಾಯತ್ ವತಿಯಿಂದ ತೆರವುಗೊಳಿಸುವ ಕಾರ್ಯವನ್ನು ಮಾಡಿದ್ದಾರೆ.

ಸ್ಥಳೀಯರಾದ ಶ್ರೀನಿವಾಸ್ ಬೆರ್ಕೆತ್ತೋಡಿ ಮತ್ತಿತರರು ತೆರವುಗೊಳಿಸುವ ಕಾರ್ಯದಲ್ಲಿ ಸಹಕರಿಸುತ್ತಿದ್ದಾರೆ.

Related posts

ಶಿರ್ಲಾಲು ಹಾ.ಉ.ಸ‌.ಸಂಘದ ಸದಸ್ಯ ರಾಧಾಕೃಷ್ಣ ಪಾರೋಟ್ಟುರವರಿಗೆ ಸಹಕಾರಿ ಸಪ್ತಾಹದಲ್ಲಿ ಕ್ಷೀರ ರತ್ನ ಪ್ರಶಸ್ತಿ

Suddi Udaya

ಎಸ್. ಡಿ. ಎಂ ನ ನವೀಕೃತ ಡೀನ್ ಚೇಂಬರ್ ಗೆ ಚಾಲನೆ

Suddi Udaya

ಅಳದಂಗಡಿ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಸಾಮೂಹಿಕ ವಿಷ್ಣು ಸಹಸ್ರನಾಮ ಪಠಣ

Suddi Udaya

ಬಂದಾರು: ಚಂದ್ರಹಾಸ ಕುಂಬಾರರವರಿಗೆ “ಕಲಾ ರತ್ನ” ಪ್ರಶಸ್ತಿ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಸಂಸ್ಕೃತೋತ್ಸವ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಲೋಕಾಯಯಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಭೇಟಿ

Suddi Udaya
error: Content is protected !!