22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳಿಯ : ಬೆರ್ಕೆತ್ತೋಡಿ ಬಾಕಿಮಾರು ಗಿರಿಯಪ್ಪ ಗೌಡರ ಮನೆಗೆ ಮರ ಬಿದ್ದು ಹಾನಿ

ಕಳೆದ ರಾತ್ರಿ ಸುರಿದ ವಿಪರೀತ ಗಾಳಿ ಮಳೆಗೆ ಕಳಿಯ ಗ್ರಾಮದ ಬೆರ್ಕೆತ್ತೋಡಿ ಬಾಕಿಮಾರು ಎಂಬಲ್ಲಿ ದೊಡ್ಡ ಗಾತ್ರದ ಆಲದ ಮರ ಗಿರಿಯಪ್ಪ ಗೌಡ ಎಂಬವರ ಮನೆ ಮೇಲೆ ಬಿದ್ದು ಹಾನಿಯಾಗಿದೆ.

ಸುಮಾರು 4 ವಿದ್ಯುತ್ ಕಂಬ ಬಿದ್ದು ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಪಂಚಾಯತ್ ರಸ್ತೆಯು ಸಂಪೂರ್ಣ ಬಂದ್ ಆಗಿದೆ.ಕೂಡಲೇ ಸ್ಥಳೀಯ ಪಂಚಾಯತ್ ಸದಸ್ಯರಾದ ಹರೀಶ್ ಕುಮಾರ್, ಶ್ವೇತಾ ಬೇಟಿ ನೀಡಿದ್ದಾರೆ.ಮಾಹಿತಿ ತಿಳಿದು ಪಂಚಾಯತ್ ಸದಸ್ಯರಾದ ಅಬ್ದುಲ್ ಕರೀಮ್ ಅಭಿವೃದ್ಧಿ ಅಧಿಕಾರಿ ಜೊತೆ ಮಾತನಾಡಿ ಮರವನ್ನು ಪಂಚಾಯತ್ ವತಿಯಿಂದ ತೆರವುಗೊಳಿಸುವ ಕಾರ್ಯವನ್ನು ಮಾಡಿದ್ದಾರೆ.

ಸ್ಥಳೀಯರಾದ ಶ್ರೀನಿವಾಸ್ ಬೆರ್ಕೆತ್ತೋಡಿ ಮತ್ತಿತರರು ತೆರವುಗೊಳಿಸುವ ಕಾರ್ಯದಲ್ಲಿ ಸಹಕರಿಸುತ್ತಿದ್ದಾರೆ.

Related posts

ಬೆಳ್ತಂಗಡಿ: ಖೋಟಾ ನೋಟು ಮುದ್ರಣ ಜಾಲ ಪತ್ತೆ ಪ್ರಕರಣ: ಆರೋಪಿಗಳು 6 ದಿನ ಪೊಲೀಸ್ ಕಷ್ಟಡಿಗೆ

Suddi Udaya

ಧರ್ಮಸ್ಥಳ : ಸಿಂದೂರ ಮಹಿಳಾ ವಿಭಾಗಕ್ಕೆ ಗಣ್ಯರಿಂದ ಮೆಚ್ಚುಗೆ

Suddi Udaya

ಕೊಕ್ಕಡ: ಕಾಪಿನಬಾಗಿಲುನಲ್ಲಿ ಒಂಟಿ ಸಲಗದ ಹಾವಳಿ: ಅಪಾರ ಅಡಿಕೆ ಗಿಡ, ಬಾಳೆ ಗಿಡಗಳಿಗೆ ಹಾನಿ

Suddi Udaya

ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನದಲ್ಲಿ ಜಾತ್ರೋತ್ಸವದ ಅಂಗವಾಗಿ ದೇವರ ದಶ೯ನ ಬಲಿ ಉತ್ಸವ

Suddi Udaya

ಬಿಜೆಪಿ ಆಡಳಿತದಲ್ಲಿ ಮಂಜೂರುಗೊಂಡ ಕಾಮಗಾರಿಗಳನ್ನು ತನ್ನದೆಂದು ಬಿಂಬುಸುವುದೇ ಸ್ಥಳೀಯ ಕಾಂಗ್ರೆಸಿಗರ ಸಾಧನೆ: ಪ್ರಕಾಶ್ ಎಳನೀರು

Suddi Udaya

ಉಜಿರೆ: ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ‘ಪರೋಪಕಾರ ಸಪ್ತಾಹ’

Suddi Udaya
error: Content is protected !!