September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳಿಯ : ಬೆರ್ಕೆತ್ತೋಡಿ ಬಾಕಿಮಾರು ಗಿರಿಯಪ್ಪ ಗೌಡರ ಮನೆಗೆ ಮರ ಬಿದ್ದು ಹಾನಿ

ಕಳೆದ ರಾತ್ರಿ ಸುರಿದ ವಿಪರೀತ ಗಾಳಿ ಮಳೆಗೆ ಕಳಿಯ ಗ್ರಾಮದ ಬೆರ್ಕೆತ್ತೋಡಿ ಬಾಕಿಮಾರು ಎಂಬಲ್ಲಿ ದೊಡ್ಡ ಗಾತ್ರದ ಆಲದ ಮರ ಗಿರಿಯಪ್ಪ ಗೌಡ ಎಂಬವರ ಮನೆ ಮೇಲೆ ಬಿದ್ದು ಹಾನಿಯಾಗಿದೆ.

ಸುಮಾರು 4 ವಿದ್ಯುತ್ ಕಂಬ ಬಿದ್ದು ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಪಂಚಾಯತ್ ರಸ್ತೆಯು ಸಂಪೂರ್ಣ ಬಂದ್ ಆಗಿದೆ.ಕೂಡಲೇ ಸ್ಥಳೀಯ ಪಂಚಾಯತ್ ಸದಸ್ಯರಾದ ಹರೀಶ್ ಕುಮಾರ್, ಶ್ವೇತಾ ಬೇಟಿ ನೀಡಿದ್ದಾರೆ.ಮಾಹಿತಿ ತಿಳಿದು ಪಂಚಾಯತ್ ಸದಸ್ಯರಾದ ಅಬ್ದುಲ್ ಕರೀಮ್ ಅಭಿವೃದ್ಧಿ ಅಧಿಕಾರಿ ಜೊತೆ ಮಾತನಾಡಿ ಮರವನ್ನು ಪಂಚಾಯತ್ ವತಿಯಿಂದ ತೆರವುಗೊಳಿಸುವ ಕಾರ್ಯವನ್ನು ಮಾಡಿದ್ದಾರೆ.

ಸ್ಥಳೀಯರಾದ ಶ್ರೀನಿವಾಸ್ ಬೆರ್ಕೆತ್ತೋಡಿ ಮತ್ತಿತರರು ತೆರವುಗೊಳಿಸುವ ಕಾರ್ಯದಲ್ಲಿ ಸಹಕರಿಸುತ್ತಿದ್ದಾರೆ.

Related posts

ಮೇಲಂತಬೆಟ್ಟು ಗ್ರಾಮ ಪಂಚಾಯತಿ ನಲ್ಲಿ ಮಹಿಳಾ ಗ್ರಾಮ ಸಭೆ

Suddi Udaya

ಭಾರತೀಯ ಭೂಸೇನೆಯಲ್ಲಿ 20 ವರ್ಷಗಳ ಕಾಲಸೇವೆಯನ್ನು ಸಲ್ಲಿಸಿ ನಿವೃತ್ತಿಗೊಂಡು ತವರಿಗೆ ಆಗಮಿಸಿದ ಯೋಧ ವಿಕ್ರಮ್ ಜೆ.ಎನ್ ರವರನ್ನು ಸ್ವಾಗತಿಸಿದ ಶಾಸಕ ಹರೀಶ್ ಪೂಂಜ

Suddi Udaya

ಬೆಳ್ತಂಗಡಿ ಕೇಂದ್ರ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಬಕ್ರೀದ್

Suddi Udaya

ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ- ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ

Suddi Udaya

ಚಾರ್ಮಾಡಿ: ಪ್ರಯಾಣಿಕರ ಕಾರು ಬ್ರೇಕ್ ಫೈಲ್ ಆಗಿ ಧರೆಗೆ ಢಿಕ್ಕಿ: ಸಾಗರದ ವಿನೋದ್‌ರಿಗೆ ಗಂಭೀರ ಗಾಯ

Suddi Udaya

ಅಲ್ಪಸಂಖ್ಯಾತ ಮೋರ್ಚಾದ ವತಿಯಿಂದ ಶಾಸಕ ಹರೀಶ್ ಪೂಂಜರಿಗೆ ಅಭಿನಂದನೆ:

Suddi Udaya
error: Content is protected !!