23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳಿಯ : ಬೆರ್ಕೆತ್ತೋಡಿ ಬಾಕಿಮಾರು ಗಿರಿಯಪ್ಪ ಗೌಡರ ಮನೆಗೆ ಮರ ಬಿದ್ದು ಹಾನಿ

ಕಳೆದ ರಾತ್ರಿ ಸುರಿದ ವಿಪರೀತ ಗಾಳಿ ಮಳೆಗೆ ಕಳಿಯ ಗ್ರಾಮದ ಬೆರ್ಕೆತ್ತೋಡಿ ಬಾಕಿಮಾರು ಎಂಬಲ್ಲಿ ದೊಡ್ಡ ಗಾತ್ರದ ಆಲದ ಮರ ಗಿರಿಯಪ್ಪ ಗೌಡ ಎಂಬವರ ಮನೆ ಮೇಲೆ ಬಿದ್ದು ಹಾನಿಯಾಗಿದೆ.

ಸುಮಾರು 4 ವಿದ್ಯುತ್ ಕಂಬ ಬಿದ್ದು ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಪಂಚಾಯತ್ ರಸ್ತೆಯು ಸಂಪೂರ್ಣ ಬಂದ್ ಆಗಿದೆ.ಕೂಡಲೇ ಸ್ಥಳೀಯ ಪಂಚಾಯತ್ ಸದಸ್ಯರಾದ ಹರೀಶ್ ಕುಮಾರ್, ಶ್ವೇತಾ ಬೇಟಿ ನೀಡಿದ್ದಾರೆ.ಮಾಹಿತಿ ತಿಳಿದು ಪಂಚಾಯತ್ ಸದಸ್ಯರಾದ ಅಬ್ದುಲ್ ಕರೀಮ್ ಅಭಿವೃದ್ಧಿ ಅಧಿಕಾರಿ ಜೊತೆ ಮಾತನಾಡಿ ಮರವನ್ನು ಪಂಚಾಯತ್ ವತಿಯಿಂದ ತೆರವುಗೊಳಿಸುವ ಕಾರ್ಯವನ್ನು ಮಾಡಿದ್ದಾರೆ.

ಸ್ಥಳೀಯರಾದ ಶ್ರೀನಿವಾಸ್ ಬೆರ್ಕೆತ್ತೋಡಿ ಮತ್ತಿತರರು ತೆರವುಗೊಳಿಸುವ ಕಾರ್ಯದಲ್ಲಿ ಸಹಕರಿಸುತ್ತಿದ್ದಾರೆ.

Related posts

ಬಾರ್ಯ ಶ್ರೀ ವಿಷ್ಣುಮೂರ್ತಿ ಕ್ಷೇತ್ರದಲ್ಲಿ ಸೀಯಾಳ ಅಭಿಷೇಕ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಖ್ಯಾತ ಕ್ರಿಕೆಟಿಗ ಕೆ.ಎಲ್‌.ರಾಹುಲ್ ಭೇಟಿ

Suddi Udaya

ಸವಣಾಲು : ಮಂಜದಬೆಟ್ಟು ನಿವಾಸಿ ನಾರಾಯಣ ಆಚಾರ್ಯ ನಿಧನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಲಯನ್ಸ್ ಕ್ಲಬ್ ಜಿಲ್ಲಾ ರಾಜ್ಯಪಾಲೆ ಭಾರತಿ ಬಿ.ಎಂ. ಭೇಟಿ

Suddi Udaya

ಉಜಿರೆಯಲ್ಲಿ ವಿಶೇಷ ಅಭಿಯಾನ – ಕೊಡೆ ನಾ ನಿನ್ನ ಬಿಡೆ

Suddi Udaya

ತಾಲೂಕು ಮಟ್ಟದ ಟೇಬಲ್ ಟೆನಿಸ್ ನಲ್ಲಿ ವಾಣಿ ಪ.ಪೂ ಕಾಲೇಜಿನ ಬಾಲಕಿಯರ ತಂಡಕ್ಕೆ ದ್ವಿತೀಯ ಸ್ಥಾನ

Suddi Udaya
error: Content is protected !!