September 6, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ದ.ಕ. ಜಿಲ್ಲೆಯಲ್ಲಿ ವ್ಯಾಪಕ ಮಳೆ ಹಿನ್ನಲೆ: ಜು.25: ಎಲ್ಲಾ ಅಂಗನವಾಡಿ, ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಈ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ದ.ಕ. ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ & ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜು, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ಜುಲೈ 25 ರಂದು ರಜೆ ಘೋಷಿಸಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಪ್ರಕಟನೆ ಹೊರಡಿಸಿದ್ದಾರೆ

Related posts

ಅಪಘಾತದಲ್ಲಿ ಗಂಭೀರ ಗಾಯಗೊಂಡ ಮೇಲಂತಬೆಟ್ಟು ಸಂಪತ್ ಆಚಾರ್ಯ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಉಜಿರೆ: ವಿವೇಕಾನಂದನಗರ ಶ್ರೀ ಸರಸ್ವತಿ ಭಜನಾ ಮಂಡಳಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ ನೂತನ ಅಧ್ಯಕ್ಷರಾಗಿ ಇಸ್ಮಾಯಿಲ್ ಐ.ಬಿ

Suddi Udaya

ಕಂಚಿಮಾರ್ ಟೈಗರ್ಸ್ ಧರ್ಮಸ್ಥಳ ನೇತೃತ್ವದಲ್ಲಿ ಹುಲಿವೇಷ

Suddi Udaya

ಕಬ್ಬಡಿ ಪಂದ್ಯಾಟ: ಉಜಿರೆ ಎಸ್ ಡಿ ಎಮ್ ಕಾಲೇಜು ಪುರುಷರ ವಿಭಾಗ ಚಾಂಪಿಯನ್: ತಂಡದ ಆಟಗಾರರಲ್ಲಿ ನಾಲ್ವರು ರಾಷ್ಟ್ರಮಟ್ಟದಲ್ಲಿ ಚಾಂಪಿಯನ್ ಶಿಪ್

Suddi Udaya

ಧರ್ಮಸ್ಥಳ: ಶ್ರೀ ಮಂ. ಸ್ವಾ. ಅ. ಹಿ. ಪ್ರಾ. ಶಾಲೆಯಲ್ಲಿ ಹದಿಹರೆಯದ ವಿದ್ಯಾರ್ಥಿನಿಯರಿಗೆ ಮಾಹಿತಿ

Suddi Udaya
error: Content is protected !!