25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಾರೆಂಕಿ: ರಸ್ತೆಗೆ ಬಿದ್ದ ಬೃಹತ್ ಗಾತ್ರದ ಮರ: ರಸ್ತೆ ಸಂಚಾರ ಅಸ್ತವ್ಯಸ್ತ: ಸ್ಥಳೀಯರಿಂದ ತೆರವು ಕಾರ್ಯ

ಮಡಂತ್ಯಾರು: ಪಾರೆಂಕಿ ಗ್ರಾಮದ ಶ್ರೀ ರಾಮನಗರ ಹಾರಬೆ ರಸ್ತೆಗೆ ಸುರಿದ ಗಾಳಿ ಮಳೆಗೆ ಬೃಹತ್ ಗಾತ್ರದ ಮರ ರಸ್ತೆಗೆ ಬಿದ್ದು ಸಂಚಾರಕ್ಕೆ ಅಡಚಣೆ ಉಂಟಾದ ಘಟನೆ ಜು.23 ರಂದು ರಾತ್ರಿ ನಡೆದಿದೆ.

ಮಡಂತ್ಯಾರು ಗ್ರಾಮ ಪಂಚಾಯತ್ ಸದಸ್ಯ ವಿಶ್ವನಾಥ್ ಪೂಜಾರಿ ಹಾಗೂ ಪಂಚಾಯತ್ ಸಿಬಂದ್ದಿ ಉಮೇಶ್ ರವರು ಸ್ಥಳಿಯರ ಸಹಕಾರದಿಂದ ಮರವನ್ನು ತೆರವುಗೊಳಿಸಿ ಸಂಚಾರಕ್ಕೆ ಸುಗಮಗೊಳಿಸಿದರು.

Related posts

ಉಜಿರೆ : ಕಾಲೇಜು ವಿದ್ಯಾರ್ಥಿ ಚಂದ್ರಶೇಖರ್ ಗೌಡ ನಿಧನ

Suddi Udaya

ಸೌತಡ್ಕ ಮಹಾಗಣಪತಿ ಕ್ಷೇತ್ರದಲ್ಲಿ ಶಾಸಕ ಹರೀಶ್ ಪೂಂಜ ರವರ ಉಪಸ್ಥಿತಿಯಲ್ಲಿ 120 ಅಗೇಲು ರಂಗಪೂಜೆ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮರದ ದಿಮ್ಮಿಗಳಿದ್ದ ಲಾರಿ ಪಲ್ಟಿ

Suddi Udaya

ಪಡಂಗಡಿ ಸ್ವಾತಂತ್ರ್ಯ ಹೋರಾಟಗಾರ ದಿ. ಭೋಜರಾಜ ಹೆಗ್ಡೆಯವರ ಸೊಸೆ ವನಿತಾ ಹೃದಯಾಘಾತದಿಂದ ನಿಧನ

Suddi Udaya

ಗಡಾಯಿಕಲ್ಲು ಚಾರಣಕ್ಕೆ ಮುಂದಿನ ಆದೇಶದವರೆಗೆ ನಿಷೇಧ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಧನ್ವಂತರಿ ಪೂಜೆ ಹಾಗೂ ದುರ್ಗಾಪೂಜೆ

Suddi Udaya
error: Content is protected !!