25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪೆರಾಲ್ದರಕಟ್ಟೆ ಸ್ವಲಾತ್ ಕಮಿಟಿ ನೂತನ ಆಡಳಿತ ಸಮಿತಿ ರಚನೆ

ಬದ್ರೀಯಾ ಜುಮಾ ಮಸೀದಿ ಪೆರಾಲ್ದರಕಟ್ಟೆ ಇದರ ಅಂಗ ಸಂಸ್ಥೆಯಾದ ಸ್ವಲಾತ್ ಕಮಿಟಿ ಪೆರಾಲ್ದರಕಟ್ಟೆ ಇದರ ವಾರ್ಷಿಕ ಮಹಾಸಭೆಯು ಜು. 21ರಂದು ಶಾದಿಮಹಲ್‌ ಸಭಾಂಗಣ ಪೆರಾಲ್ದರಕಟ್ಟೆಯಲ್ಲಿ ಬದ್ರಿಯಾ ಆಡಳಿತ ಸಮಿತಿ ಪೆರಾಲ್ದರಕಟ್ಟೆ ಇದರ ಅಧ್ಯಕ್ಷರಾದ ನವಾಜ್ ಶರೀಫ್ ಕಟ್ಟೆ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಕಳೆದ ಆಡಳಿತಾವಧಿಯ ಅಭಿವೃದ್ಧಿ ಕಾರ್ಯಗಳನ್ನು ಸ್ವಲಾತ್ ಕಮಿಟಿ ಅಧ್ಯಕ್ಷರಾದ ದಾವೂದ್ ಸಾಹೇಬ್ ಮಂಜೋಟ್ಟಿ ಇವರು ವಿವರಿಸಿದರು ಹಾಗೂ 2022-23ನೇ ಸಾಲಿನ ವಾರ್ಷಿಕ ವರದಿ ಹಾಗೂ ಲೆಕ್ಕಪತ್ರಗಳನ್ನು ಪ್ರದಾನ ಕಾರ್ಯದರ್ಶಿ ಪಿ.ಕೆ ಆದಂ ಮಂಜೋಟ್ಟಿ ಮಂಡಿಸಿದರು.

ಸಭೆಯಲ್ಲಿ ನೂತನ ಆಡಳಿತ ಸಮಿತಿಯನ್ನು ರಚಿಸಲಾಯಿತು.
ನೂತನ ಅಧ್ಯಕ್ಷರಾಗಿ ಸಿದ್ದಿಕ್ ಮಸೀದಿಬಳಿ ಆಯ್ಕೆಯಾದರು, ಗೌರವ ಅಧ್ಯಕ್ಷ‌ರಾಗಿ ಅಬ್ದುಲ್ ಕರೀಂ ಕಾರಂದೂರು, ಪ್ರಧಾನ ಕಾರ್ಯದರ್ಶಿ ‌ಯಾಗಿ ಹಮೀದ್ ಬಾವಿಬಳಿ, ಕೋಶಾಧಿಕಾರಿಯಾಗಿ ದಾವೂದ್ ಸಾಹೇಬ್ ಮಂಜೋಟ್ಟಿ, ಉಪಾಧ್ಯಕ್ಷರಾಗಿ ಹಸನ್ ಗಿಂಡಾಡಿ ಮತ್ತು ಸಿರಾಜ್ ಮಂಜೋಟ್ಟಿ , ಕಾರ್ಯದರ್ಶಿಯಾಗಿ ಪಿ.ಕೆ.ಶಮದ್ ಕಟ್ಟೆ ಆಯ್ಕೆಯಾದರು.

ಪ್ರಸ್ತುತ ಸಾಲಿನ ಆಡಳಿತ ಸಮಿತಿಯ ಸದಸ್ಯರಾಗಿ ಪಿ.ಕೆ ಆದಂ ಮಂಜೋಟ್ಟಿ , ಶಮೀಮ್ ಮದ್ದಡ್ಕ, ಸುಲೈಮಾನ್ ಕಟ್ಟೆ, ಬಶೀರ್ ಮಸೀದಿಬಳಿ, ಇಬ್ರಾಹಿಂ ತಮುನಾಕ ಮಂಜೋಟ್ಟಿ, ನವಾಜ್ ಶರೀಫ್ ಕಟ್ಟೆ, ಸಾದಿಕ್ ಮಸೀದಿ ಬಳಿ, ಬಶೀರ್ ವೇಣೂರು, ಕಮರುದ್ದೀನ್ ಮಸೀದಿ ಬಳಿ ಮತ್ತು ಪಿ.ಕೆ ಶರೀಫ್ ಮಂಜೋಟ್ಟಿ ಆಯ್ಕೆಯಾದರು.

Related posts

ಮುಂಡಾಜೆ ರಾಷ್ಟ್ರೀಯ ಹೆದ್ದಾರಿಗೆ ಬಿದ್ದ ಮರ ತೆರವು

Suddi Udaya

ಧರ್ಮಸ್ಥಳ: ನೇತ್ರಾವತಿ ಸೇತುವೆಯ ಕೆಳಭಾಗದ ನದಿಯಲ್ಲಿ ಅಪರಿಚಿತ ವ್ಯಕ್ತಿ ಶವ ಪತ್ತೆ: ವಾರೀಸುದಾರರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಮಡಂತ್ಯಾರು ಮಂಜಲ್ ಪಲ್ಕೆಯಲ್ಲಿ ತೆರೆದ ಕೊಳವೆ ಬಾವಿಯನ್ನು ಮುಚ್ಚಿಸಿದ ಮಡಂತ್ಯಾರು ಗ್ರಾ.ಪಂ.

Suddi Udaya

ಪೆರೋಡಿತ್ತಾಯಕಟ್ಟೆ ದ.ಕ.ಜಿ.ಪ.ಉ.ಪ್ರಾ. ಶಾಲೆಯಲ್ಲಿ ಮಕ್ಕಳ ಪೋಷಕರಿಗೆ ವಿಶೇಷ ತರಬೇತಿ ಶಿಬಿರ

Suddi Udaya

ನಡ: ಬಸ್ರಾಯ ವೆಂಟೆಡ್ ಡ್ಯಾಮ್ ನಲ್ಲಿ ಸಿಲುಕಿಕೊಂಡಂತಹ ಮರದ ದಿಮ್ಮಿಗಳ ತೆರವು ಕಾರ್ಯ

Suddi Udaya

ಚಾರ್ಮಾಡಿ ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವಿವಿಧ ಭಜನಾ ಮಂಡಳಿಗಳಿಂದ ಭಜನಾ ಕಾರ್ಯಕ್ರಮ

Suddi Udaya
error: Content is protected !!