September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪೆರಾಲ್ದರಕಟ್ಟೆ ಸ್ವಲಾತ್ ಕಮಿಟಿ ನೂತನ ಆಡಳಿತ ಸಮಿತಿ ರಚನೆ

ಬದ್ರೀಯಾ ಜುಮಾ ಮಸೀದಿ ಪೆರಾಲ್ದರಕಟ್ಟೆ ಇದರ ಅಂಗ ಸಂಸ್ಥೆಯಾದ ಸ್ವಲಾತ್ ಕಮಿಟಿ ಪೆರಾಲ್ದರಕಟ್ಟೆ ಇದರ ವಾರ್ಷಿಕ ಮಹಾಸಭೆಯು ಜು. 21ರಂದು ಶಾದಿಮಹಲ್‌ ಸಭಾಂಗಣ ಪೆರಾಲ್ದರಕಟ್ಟೆಯಲ್ಲಿ ಬದ್ರಿಯಾ ಆಡಳಿತ ಸಮಿತಿ ಪೆರಾಲ್ದರಕಟ್ಟೆ ಇದರ ಅಧ್ಯಕ್ಷರಾದ ನವಾಜ್ ಶರೀಫ್ ಕಟ್ಟೆ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಕಳೆದ ಆಡಳಿತಾವಧಿಯ ಅಭಿವೃದ್ಧಿ ಕಾರ್ಯಗಳನ್ನು ಸ್ವಲಾತ್ ಕಮಿಟಿ ಅಧ್ಯಕ್ಷರಾದ ದಾವೂದ್ ಸಾಹೇಬ್ ಮಂಜೋಟ್ಟಿ ಇವರು ವಿವರಿಸಿದರು ಹಾಗೂ 2022-23ನೇ ಸಾಲಿನ ವಾರ್ಷಿಕ ವರದಿ ಹಾಗೂ ಲೆಕ್ಕಪತ್ರಗಳನ್ನು ಪ್ರದಾನ ಕಾರ್ಯದರ್ಶಿ ಪಿ.ಕೆ ಆದಂ ಮಂಜೋಟ್ಟಿ ಮಂಡಿಸಿದರು.

ಸಭೆಯಲ್ಲಿ ನೂತನ ಆಡಳಿತ ಸಮಿತಿಯನ್ನು ರಚಿಸಲಾಯಿತು.
ನೂತನ ಅಧ್ಯಕ್ಷರಾಗಿ ಸಿದ್ದಿಕ್ ಮಸೀದಿಬಳಿ ಆಯ್ಕೆಯಾದರು, ಗೌರವ ಅಧ್ಯಕ್ಷ‌ರಾಗಿ ಅಬ್ದುಲ್ ಕರೀಂ ಕಾರಂದೂರು, ಪ್ರಧಾನ ಕಾರ್ಯದರ್ಶಿ ‌ಯಾಗಿ ಹಮೀದ್ ಬಾವಿಬಳಿ, ಕೋಶಾಧಿಕಾರಿಯಾಗಿ ದಾವೂದ್ ಸಾಹೇಬ್ ಮಂಜೋಟ್ಟಿ, ಉಪಾಧ್ಯಕ್ಷರಾಗಿ ಹಸನ್ ಗಿಂಡಾಡಿ ಮತ್ತು ಸಿರಾಜ್ ಮಂಜೋಟ್ಟಿ , ಕಾರ್ಯದರ್ಶಿಯಾಗಿ ಪಿ.ಕೆ.ಶಮದ್ ಕಟ್ಟೆ ಆಯ್ಕೆಯಾದರು.

ಪ್ರಸ್ತುತ ಸಾಲಿನ ಆಡಳಿತ ಸಮಿತಿಯ ಸದಸ್ಯರಾಗಿ ಪಿ.ಕೆ ಆದಂ ಮಂಜೋಟ್ಟಿ , ಶಮೀಮ್ ಮದ್ದಡ್ಕ, ಸುಲೈಮಾನ್ ಕಟ್ಟೆ, ಬಶೀರ್ ಮಸೀದಿಬಳಿ, ಇಬ್ರಾಹಿಂ ತಮುನಾಕ ಮಂಜೋಟ್ಟಿ, ನವಾಜ್ ಶರೀಫ್ ಕಟ್ಟೆ, ಸಾದಿಕ್ ಮಸೀದಿ ಬಳಿ, ಬಶೀರ್ ವೇಣೂರು, ಕಮರುದ್ದೀನ್ ಮಸೀದಿ ಬಳಿ ಮತ್ತು ಪಿ.ಕೆ ಶರೀಫ್ ಮಂಜೋಟ್ಟಿ ಆಯ್ಕೆಯಾದರು.

Related posts

ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಜೈನ ವಿದ್ಯಾರ್ಥಿ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

Suddi Udaya

ಸುಲ್ಕೇರಿ ಶ್ರೀ ನೇಮಿನಾಥ ಸ್ವಾಮಿ ಬಸದಿಯ ಜೀರ್ಣೋದ್ದಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ.10 ಲಕ್ಷ ದೇಣಿಗೆ

Suddi Udaya

ಉಜಿರೆ ಎಸ್ ಡಿ.ಎಂ. ಆಂ.ಮಾ. ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya

ಅಳದಂಗಡಿ ಶ್ರೀ ಸತ್ಯ ದೇವತೆ ಕಲ್ಲುರ್ಟಿ ದೇವಸ್ಥಾನಕ್ಕೆ ನಟ ವಿಜಯರಾಘವೇಂದ್ರ ಭೇಟಿ

Suddi Udaya

ಧಾರವಾಡ ಎಸ್.ಡಿ.ಎಂ ವಿಶ್ವವಿದ್ಯಾಲಯಯದ ಉಪಕುಲಪತಿ ಡಾ. ನಿರಂಜನ್ ಕುಮಾರ್ ಮತ್ತು ಪದ್ಮಲತಾ ದಂಪತಿ ಸಿರಿ ಸಂಸ್ಥೆಗೆ ಭೇಟಿ

Suddi Udaya
error: Content is protected !!