24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಾಯಿಲ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

ಲಾಯಿಲ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆಯು ಜು.23ರಂದು ನಡೆಯಿತು.

ನೂತನ ಅಧ್ಯಕ್ಷರಾಗಿ ಅರವಿಂದ ಶೆಟ್ಟಿ ರಾಘವೇಂದ್ರ ನಗರ, ಪ್ರಧಾನ ಕಾರ್ಯದರ್ಶಿಗಳಾಗಿ ರುಕ್ಮಯ ಆಚಾರ್ಯ ಕನ್ನಾಜೆ, ಕಾರ್ಯದರ್ಶಿಗಳಾಗಿ ಗಣೇಶ ಲಾಯಿಲ, ಕೋಶಾಧಿಕಾರಿಗಳಾಗಿ ಎಲ್ ಜೆ ಸುರೇಂದ್ರ ಆದರ್ಶ ನಗರ, ಉಪಾಧ್ಯಕ್ಷರಾಗಿ ಆಯ್ಕೆಯಾದ ವಿಶ್ವನಾಥ ಲಾಯಿಲ, ಮಹಾಬಲ ಶೆಟ್ಟಿ ರಾಘವೇಂದ್ರ ನಗರ, ಜೊತೆ ಕಾರ್ಯದರ್ಶಿಯಾಗಿ ಆಯುಷ್ ಆದರ್ಶ ನಗರ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ರಾಜಕುಮಾರ್ ಆದರ್ಶ ನಗರ, ದಿನೇಶ್ ಶೆಟ್ಟಿ ಲಾಯಿಲ ಆಯ್ಕೆಯಾದರು.

Related posts

ಬೆಳ್ತಂಗಡಿ: ಲಯನ್ಸ್ ಮತ್ತು ಲಿಯೋ ಕ್ಲಬ್ ವತಿಯಿಂದ ಮಹಿಳಾ ದಿನಾಚರಣೆ

Suddi Udaya

ನಿಡ್ಲೆ: ನಾಟಿ ವೈದ್ಯ ಬಾಬು ನಿಧನ

Suddi Udaya

ಕ್ಯಾನ್ ಫಿನ್ ಹೋಮ್ ಲಿ.ನಿಂದ ಸಿ.ಎಸ್.ಆರ್ ಫಂಡ್ ಹಸ್ತಾಂತರ

Suddi Udaya

ಬೆಳ್ತಂಗಡಿ ಲಿಯೋ ಕ್ಲಬ್ ಗೆ ‘ಉದಯೋನ್ಮುಖ ನಕ್ಷತ್ರ’ ಅವಾರ್ಡ್

Suddi Udaya

ಮಡಂತ್ಯಾರಿನಲ್ಲಿ ಭದ್ರಾ ಹೋಮ್ ಅಪ್ಲಾಯನ್ಸಸ್ ಮೂರನೇ ಶಾಖೆ ಶುಭಾರಂಭ

Suddi Udaya

ಬಾರ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಆಡಳಿತ ಟ್ರಸ್ಟ್ ಸಭೆ

Suddi Udaya
error: Content is protected !!