25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಾಯಿಲ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

ಲಾಯಿಲ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆಯು ಜು.23ರಂದು ನಡೆಯಿತು.

ನೂತನ ಅಧ್ಯಕ್ಷರಾಗಿ ಅರವಿಂದ ಶೆಟ್ಟಿ ರಾಘವೇಂದ್ರ ನಗರ, ಪ್ರಧಾನ ಕಾರ್ಯದರ್ಶಿಗಳಾಗಿ ರುಕ್ಮಯ ಆಚಾರ್ಯ ಕನ್ನಾಜೆ, ಕಾರ್ಯದರ್ಶಿಗಳಾಗಿ ಗಣೇಶ ಲಾಯಿಲ, ಕೋಶಾಧಿಕಾರಿಗಳಾಗಿ ಎಲ್ ಜೆ ಸುರೇಂದ್ರ ಆದರ್ಶ ನಗರ, ಉಪಾಧ್ಯಕ್ಷರಾಗಿ ಆಯ್ಕೆಯಾದ ವಿಶ್ವನಾಥ ಲಾಯಿಲ, ಮಹಾಬಲ ಶೆಟ್ಟಿ ರಾಘವೇಂದ್ರ ನಗರ, ಜೊತೆ ಕಾರ್ಯದರ್ಶಿಯಾಗಿ ಆಯುಷ್ ಆದರ್ಶ ನಗರ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ರಾಜಕುಮಾರ್ ಆದರ್ಶ ನಗರ, ದಿನೇಶ್ ಶೆಟ್ಟಿ ಲಾಯಿಲ ಆಯ್ಕೆಯಾದರು.

Related posts

ಉಜಿರೆಯ ಎಸ್.ಡಿ.ಎಂ ಪ.ಪೂ ಕಾಲೇಜಿನ ಹದಿನೇಳು ವಿದ್ಯಾರ್ಥಿಗಳಿಗೆ ಸಂಸ್ಕೃತ ಭಾಷಾ ವಿದ್ಯಾರ್ಥಿವೇತನ

Suddi Udaya

ಫೆ.6 : ನಡ ಗ್ರಾಮ ಪಂಚಾಯತ್ ನ ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಧರ್ಮಸ್ಥಳ ಕಾಮಧೇನು ಸಂಘದ ವತಿಯಿಂದ ಆಟಿಡೊಂಜಿ ದಿನ ಆಚರಣೆ

Suddi Udaya

ಪದ್ಮಂಜ ಸಹಕಾರಿ ಸಂಘದ ರೈತ ಸಭಾಭವನ ಮತ್ತು ರೈತ ಗೋದಾಮು ಕಟ್ಟಡ ಉದ್ಘಾಟನೆ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ನ ವತಿಯಿಂದ ವೈದ್ಯಕೀಯ ನೆರವು

Suddi Udaya

ವೇಣೂರು ನಡ್ತಿಕಲ್ಲು ನಿವಾಸಿ ಇಸ್ಮಾಯಿಲ್ ಮುಸ್ಲಿಯಾರ್ ನಿಧನ

Suddi Udaya
error: Content is protected !!