25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು: ದಿ. ಸಂಜೀವ ಪಾಣೂರುರವರ ಶ್ರದ್ಧಾಂಜಲಿ ಸಭೆ

ವೇಣೂರು: ಇತ್ತೀಚೆಗೆ ನಿಧನರಾದ ವೇಣೂರಿನಲ್ಲಿ ಟೈಲರ್ ವೃತ್ತಿ ನಡೆಸುತ್ತಿದ್ದ ಸಂಜೀವ ಪಾಣೂರುರವರ ಶ್ರದ್ಧಾಂಜಲಿ ಸಭೆ ಜು.23 ರಂದು ವೇಣೂರು ಗಾರ್ಡನ್ ವಿವ್ಯೂ ಕಾಂಪ್ಲೆಕ್ಸ್ ನ ಹಾಲ್ ನಲ್ಲಿ ನಡೆಯಿತು.

ಸಭೆಯಲ್ಲಿ ಮೃತರ ನೆನಪಿಗೆ ದತ್ತಿ ನಿಧಿ ದೇಣಿಗೆಯನ್ನು ಮನೆಯವರು ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘಕ್ಕೆ ಮತ್ತು ಶ್ರೀ ಗುರು ಚಾರಿಟೇಬಲ್ ಟ್ರಸ್ಟ್ ಗೆ ನೀಡಿದರು.

ಮೃತರು ಪತ್ನಿ ವಿನೋದ ಎಸ್.ಪಾಣೂರು, ಪುತ್ರಿ ಆಕೃತಿ ಪಾಣೂರು ಇವರು ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಚಿದಾನಂದ ಪೂಜಾರಿ ಎಲ್ದಡ್ಕ, ನಿರ್ದೇಶಕ ರಮೇಶ ಪೂಜಾರಿ, ಪಡ್ಡಾಯಿಮಜಲು ಹಾಗೂ ಗುರು ಚಾರಿಟೇಬಲ್ ಟೇಸ್ಟ್ ಅಧ್ಯಕ್ಷ ಜಯಾನಂದ ರಿಗೆ ದತ್ತಿನಿಧಿ ಚೆಕ್ ಹಸ್ತಾಂತರಿಸಿದರು.

ಶಿಕ್ಷಕ ಶಶಿಧರ,ಹೆಚ್. ಮಹಮ್ಮದ್ ವೇಣೂರು, ಗುರು ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಜಯಾನಂದ ಮೃತರ ಬಗ್ಗೆ ನುಡಿ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಸದಸ್ಯರು, ಗಣ್ಯರು, ಹಿತೈಷಿಗಳು ಕುಟುಂಬಸ್ಥರು ಹಾಜರಿದ್ದರು

Related posts

ಉಜಿರೆ: ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಶಿಕ್ಷಕರಿಗೆ ‘ಕಲಿಕೆಯಲ್ಲಿ ಕಲೆ’ ಕಾರ್ಯಾಗಾರ

Suddi Udaya

ವಾಲಿಬಾಲ್ ಪಂದ್ಯಾಟ: ಮುಂಡಾಜೆ ಅನುದಾನಿತ ಪ್ರೌಢಶಾಲೆಯ ಬಾಲಕಿಯರ ತಂಡ ಪ್ರಥಮ ಸ್ಥಾನ

Suddi Udaya

ನಿಟ್ಟಡೆ: ಯಾವುದೇ ಪರವಾನಿಗೆ ಇಲ್ಲದೇ ಅಕ್ರಮ ಮರಳು ಸಾಗಟ: ವೇಣೂರು ಪೊಲೀಸರಿಂದ ದಾಳಿ: ಪಿಕಪ್‌ ವಾಹನ ವಶ

Suddi Udaya

ವೇಣೂರು: ಪಲ್ಗುಣಿ ನದಿಯಿಂದ ಅಕ್ರಮ ಮರಳು ಸಾಗಟ: ವೇಣೂರು ಪೊಲೀಸರಿಂದ ದಾಳಿ: ಆರೋಪಿಗಳ ಸಹಿತ ಪಿಕಪ್‌ ವಾಹನ ವಶ

Suddi Udaya

ಪುದುವೆಟ್ಟು ಪಂಚಾಯತ್ ಉಪಚುನಾವಣೆ: ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಸಿಂಧೂ ಕೆ.ಎಸ್ ಯವರಿಂದ ನಾಮಪತ್ರ ಸಲ್ಲಿಕೆ

Suddi Udaya

ದಿ. ವೀರಪ್ಪ ನಲ್ಕೆ ಪುಣ್ಯ ಸ್ಮರಣಾರ್ಥ ವಿದ್ಯಾರ್ಥಿಗಳಿಗೆ ಪುಸ್ತಕ, ಪೆನ್ನು ವಿತರಣೆ

Suddi Udaya
error: Content is protected !!