37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು: ದಿ. ಸಂಜೀವ ಪಾಣೂರುರವರ ಶ್ರದ್ಧಾಂಜಲಿ ಸಭೆ

ವೇಣೂರು: ಇತ್ತೀಚೆಗೆ ನಿಧನರಾದ ವೇಣೂರಿನಲ್ಲಿ ಟೈಲರ್ ವೃತ್ತಿ ನಡೆಸುತ್ತಿದ್ದ ಸಂಜೀವ ಪಾಣೂರುರವರ ಶ್ರದ್ಧಾಂಜಲಿ ಸಭೆ ಜು.23 ರಂದು ವೇಣೂರು ಗಾರ್ಡನ್ ವಿವ್ಯೂ ಕಾಂಪ್ಲೆಕ್ಸ್ ನ ಹಾಲ್ ನಲ್ಲಿ ನಡೆಯಿತು.

ಸಭೆಯಲ್ಲಿ ಮೃತರ ನೆನಪಿಗೆ ದತ್ತಿ ನಿಧಿ ದೇಣಿಗೆಯನ್ನು ಮನೆಯವರು ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘಕ್ಕೆ ಮತ್ತು ಶ್ರೀ ಗುರು ಚಾರಿಟೇಬಲ್ ಟ್ರಸ್ಟ್ ಗೆ ನೀಡಿದರು.

ಮೃತರು ಪತ್ನಿ ವಿನೋದ ಎಸ್.ಪಾಣೂರು, ಪುತ್ರಿ ಆಕೃತಿ ಪಾಣೂರು ಇವರು ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಚಿದಾನಂದ ಪೂಜಾರಿ ಎಲ್ದಡ್ಕ, ನಿರ್ದೇಶಕ ರಮೇಶ ಪೂಜಾರಿ, ಪಡ್ಡಾಯಿಮಜಲು ಹಾಗೂ ಗುರು ಚಾರಿಟೇಬಲ್ ಟೇಸ್ಟ್ ಅಧ್ಯಕ್ಷ ಜಯಾನಂದ ರಿಗೆ ದತ್ತಿನಿಧಿ ಚೆಕ್ ಹಸ್ತಾಂತರಿಸಿದರು.

ಶಿಕ್ಷಕ ಶಶಿಧರ,ಹೆಚ್. ಮಹಮ್ಮದ್ ವೇಣೂರು, ಗುರು ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಜಯಾನಂದ ಮೃತರ ಬಗ್ಗೆ ನುಡಿ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಸದಸ್ಯರು, ಗಣ್ಯರು, ಹಿತೈಷಿಗಳು ಕುಟುಂಬಸ್ಥರು ಹಾಜರಿದ್ದರು

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಅಧ್ಯಕ್ಷ ರಂಜಿತ್ ಹೆಚ್.ಡಿ ಬಳಂಜ ವಲಯ ಉಪಾಧ್ಯಕ್ಷರಾಗಿ ಆಯ್ಕೆ

Suddi Udaya

ಕಣಿಯೂರು, ಪದ್ಮುಂಜ ಪರಿಸರದಲ್ಲಿ ಆನೆ ದಾಳಿ : ತೋಟಕ್ಕೆ ನುಗ್ಗಿ ಬಾಳೆ ಕೃಷಿಗೆ ಹಾನಿ

Suddi Udaya

ಅಳದಂಗಡಿ ಸತ್ಯದೇವತೆ ದೈವಸ್ಥಾನದ ಕಾರ್ಣಿಕ: ಕಳೆದುಹೋದ ಚಿನ್ನದ ಬ್ರಾಸ್ ಲೆಟ್ ಪತ್ತೆ

Suddi Udaya

ಎಂಡೋಸಲ್ಫಾನ್ ಕೇಂದ್ರಕ್ಕೆ ಶುದ್ಧ ಕುಡಿಯುವ ನೀರಿನ ಯಂತ್ರ ಹಸ್ತಾಂತರ

Suddi Udaya

ನಿಡ್ಲೆ: ಅಪಾಯದಂಚಿನಲ್ಲಿರುವ ಬೃಹತ್ ಗಾತ್ರದ ಮರ: ತೆರವುಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಧಾರ್ಮಿಕ ಶ್ರದ್ಧಾ ಕೇಂದ್ರದ ಮೇಲೆ ನಡೆಯುತ್ತಿರುವ ದಾಳಿ ನಿಲ್ಲಬೇಕು. ಕೂಡಲೇ ಎಸ್ ಐ ಟಿ ಸರ್ಕಾರಕ್ಕೆ ಮದ್ಯಂತರ ವರದಿ ಸಲ್ಲಿಸಲಿ: ರಕ್ಷಿತ್ ಶಿವರಾಂ

Suddi Udaya
error: Content is protected !!