September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು: ದಿ. ಸಂಜೀವ ಪಾಣೂರುರವರ ಶ್ರದ್ಧಾಂಜಲಿ ಸಭೆ

ವೇಣೂರು: ಇತ್ತೀಚೆಗೆ ನಿಧನರಾದ ವೇಣೂರಿನಲ್ಲಿ ಟೈಲರ್ ವೃತ್ತಿ ನಡೆಸುತ್ತಿದ್ದ ಸಂಜೀವ ಪಾಣೂರುರವರ ಶ್ರದ್ಧಾಂಜಲಿ ಸಭೆ ಜು.23 ರಂದು ವೇಣೂರು ಗಾರ್ಡನ್ ವಿವ್ಯೂ ಕಾಂಪ್ಲೆಕ್ಸ್ ನ ಹಾಲ್ ನಲ್ಲಿ ನಡೆಯಿತು.

ಸಭೆಯಲ್ಲಿ ಮೃತರ ನೆನಪಿಗೆ ದತ್ತಿ ನಿಧಿ ದೇಣಿಗೆಯನ್ನು ಮನೆಯವರು ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘಕ್ಕೆ ಮತ್ತು ಶ್ರೀ ಗುರು ಚಾರಿಟೇಬಲ್ ಟ್ರಸ್ಟ್ ಗೆ ನೀಡಿದರು.

ಮೃತರು ಪತ್ನಿ ವಿನೋದ ಎಸ್.ಪಾಣೂರು, ಪುತ್ರಿ ಆಕೃತಿ ಪಾಣೂರು ಇವರು ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಚಿದಾನಂದ ಪೂಜಾರಿ ಎಲ್ದಡ್ಕ, ನಿರ್ದೇಶಕ ರಮೇಶ ಪೂಜಾರಿ, ಪಡ್ಡಾಯಿಮಜಲು ಹಾಗೂ ಗುರು ಚಾರಿಟೇಬಲ್ ಟೇಸ್ಟ್ ಅಧ್ಯಕ್ಷ ಜಯಾನಂದ ರಿಗೆ ದತ್ತಿನಿಧಿ ಚೆಕ್ ಹಸ್ತಾಂತರಿಸಿದರು.

ಶಿಕ್ಷಕ ಶಶಿಧರ,ಹೆಚ್. ಮಹಮ್ಮದ್ ವೇಣೂರು, ಗುರು ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಜಯಾನಂದ ಮೃತರ ಬಗ್ಗೆ ನುಡಿ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಸದಸ್ಯರು, ಗಣ್ಯರು, ಹಿತೈಷಿಗಳು ಕುಟುಂಬಸ್ಥರು ಹಾಜರಿದ್ದರು

Related posts

ಕುವೆಟ್ಟು ಗ್ರಾ.ಪಂ ನೂತನ ಅಧ್ಯಕ್ಷರಾಗಿ ಭಾರತಿ ಎಸ್ ಶೆಟ್ಟಿ, ಉಪಾಧ್ಯಕ್ಷರಾಗಿ ಗಣೇಶ್ ಕೆ ಅವಿರೋಧವಾಗಿ ಆಯ್ಕೆ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ಭಜನಾ ಮಂಡಳಿ 48ನೇ ವರ್ಷದ ಭಜನಾ ಸಪ್ತಾಹ : ಧಾರ್ಮಿಕ ಸಭೆ

Suddi Udaya

ಬೆಳ್ತಂಗಡಿ: ಗಡಾಯಿಕಲ್ಲು – ಕಡಮಗುಂಡಿ ಫಾಲ್ಸ್ ಪ್ರವಾಸಿಗರ ವೀಕ್ಷಣೆಗೆ ಮುಕ್ತ

Suddi Udaya

ಬಂದಾರು : ಪೆರ್ಲ-ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನ ಪುನರ್ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಉಗ್ರಾಣ ಹಾಗೂ ಕಾರ್ಯಾಲಯ ಉದ್ಘಾಟನೆ

Suddi Udaya

ಕೊಕ್ಕಡ ಗ್ರಾಮದ ರೈತರ ವತಿಯಿಂದ ಶ್ರೀ ಸೌತಡ್ಕ ಮಹಾಗಣಪತಿ ದೇವರಿಗೆ 24 ಅಗೇಲು ರಂಗ ಪೂಜೆ

Suddi Udaya

ಬಳಂಜ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಸದಸ್ಯರಿಂದ ರಕ್ಷಾ ಬಂಧನ ಆಚರಣೆ

Suddi Udaya
error: Content is protected !!