24.8 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸವಣಾಲು ಅ. ಹಿ. ಪ್ರಾ. ಶಾಲೆಯ ನಡ್ತಿಕಲ್ಲುವಿನಲ್ಲಿ ಹಣ್ಣಿನ ಗಿಡನಾಟಿ

ಬೆಳ್ತಂಗಡಿ ವಲಯ ಸವಣಾಲು ಕಾರ್ಯಕ್ಷೇತ್ರದ ಸವಣಾಲು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ನಡ್ತಿಕಲ್ಲು
ಹಣ್ಣಿನ ಗಿಡನಾಟಿ ಕಾರ್ಯಕ್ರಮವನ್ನು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪ್ರಗತಿ ಬಂಧು ಒಕ್ಕೂಟ ಸವಣಾಲು, ಎ.ಬಿ ಶಾಲಾಭಿವೃದ್ಧಿ ಸಮಿತಿ , ಸವಣಾಲು, ಶ್ರೀಕೃಷ್ಣ ಭಜನಾ ಮಂಡಳಿ ಶಾಲಾ ಶಿಕ್ಷಕ ವೃಂದ ಸಹಭಾಗಿತ್ವದಲ್ಲಿ ಕಾರ್ಯಕ್ರಮ ಜು.24 ರಂದು ನಡೆಸಲಾಯಿತು.


ಈ ಕಾರ್ಯಕ್ರಮದಲ್ಲಿ ಒಕ್ಕೂಟದ ಅಧ್ಯಕ್ಷರಾದ ಕೃಷ್ಣಪ್ಪ ಎಂ.ಕೆ, ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಗಣೇಶ್ ಭಂಡಾರಿ, ಆಡಳಿತ ಮಂಡಳಿ ಸಂಚಾಲಕರು ಕಿರಣ್ ಗೌಡ, ಆಡಳಿತ ಮಂಡಳಿಯ ಸದ್ಯರಾದ ದಯಾನಂದ ಗೌಡ, ತಾಯಂದಿರ ಅಧ್ಯಕ್ಷರಾದ ಪ್ರೇಮ ಮತ್ತು ಪೋಷಕರು, ಬೆಳ್ತಂಗಡಿ ವಲಯ ಮೇಲ್ವಿಚಾರಕರಾದ ಹರೀಶ್ ಗೌಡ, ಆಂತರಿಕ ಲೆಕ್ಕ ಪರಿಶೋಧಕರಾದ ಶಿವರಾಮ ಹಾಗೂ ಸೇವಾಪ್ರತಿನಿಧಿಗಳಾದ ಸುಮಲತಾ ಮತ್ತು ಯೋಗೀಶ್ ಹಾಗೂ ಶಾಲಾ ಮುಖ್ಯೋಪಾಧ್ಯಾಯರಾದ ಮಂಜುನಾಥ ಹಾಗೂ ಜ್ಞಾನದೀಪ ಶಿಕ್ಷಕಿ ಶುಭ, ಶಾಲಾ ಶಿಕ್ಷಕರು, ಪ್ರಗತಿ ಬಂಧು ಒಕ್ಕೂಟದ ಪದಾಧಿಕಾರಿಗಳು ಒಕ್ಕೂಟದ ಸದಸ್ಯರು ಭಾಗವಹಿಸಿದ್ದರು.

Related posts

ಕಡಿರುದ್ಯಾವರ: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಓಮ್ನಿ ಕಾರು

Suddi Udaya

ಅ.2: ಗಾಂಧಿಸ್ಮೃತಿ ಮತ್ತು ನವಜೀವನ ಸಮಿತಿ ಸದಸ್ಯರ ಸಮಾವೇಶ

Suddi Udaya

ಕೃಷಿ ಕ್ಷೇತ್ರದ ಸಾಧನೆ ಮತ್ತು ಸಮಾಜ ಸೇವಾಕಾರ್ಯ ಗುರುತಿಸಿ ಏಶ್ಯಾಕಲ್ಚರಲ್ ಎಂಡ್‌ ಸಂಶೋಧನಾ ‌ಅಕಾಡೆಮಿಯಿಂದ ನಿವೃತ್ತ ಯೋಧ ಗೋಪಾಲಕೃಷ್ಣ ಕಾಂಚೋಡು‌ರಿಗೆ ಗೌರವ ಡಾಕ್ಟರೇಟ್

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನದ ಆಚರಣೆ

Suddi Udaya

ಮುಂಡಾಜೆ: ನಿರಂತರ ಮಳೆಯಿಂದಾಗಿ ಮುಂಡ್ರುಪ್ಪಾಡಿ ಪರಿಸರದಲ್ಲಿ ತೋಟಕ್ಕೆ ನುಗ್ಗಿದ್ದ ನೀರು: ಅಪಾರ ಹಾನಿ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ದಾಸರಹಳ್ಳಿ ಶಾಸಕ ಮುನಿರಾಜು ಕುಟುಂಬ ಸಮೇತ ಭೇಟಿ

Suddi Udaya
error: Content is protected !!