23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸವಣಾಲು ಅ. ಹಿ. ಪ್ರಾ. ಶಾಲೆಯ ನಡ್ತಿಕಲ್ಲುವಿನಲ್ಲಿ ಹಣ್ಣಿನ ಗಿಡನಾಟಿ

ಬೆಳ್ತಂಗಡಿ ವಲಯ ಸವಣಾಲು ಕಾರ್ಯಕ್ಷೇತ್ರದ ಸವಣಾಲು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ನಡ್ತಿಕಲ್ಲು
ಹಣ್ಣಿನ ಗಿಡನಾಟಿ ಕಾರ್ಯಕ್ರಮವನ್ನು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪ್ರಗತಿ ಬಂಧು ಒಕ್ಕೂಟ ಸವಣಾಲು, ಎ.ಬಿ ಶಾಲಾಭಿವೃದ್ಧಿ ಸಮಿತಿ , ಸವಣಾಲು, ಶ್ರೀಕೃಷ್ಣ ಭಜನಾ ಮಂಡಳಿ ಶಾಲಾ ಶಿಕ್ಷಕ ವೃಂದ ಸಹಭಾಗಿತ್ವದಲ್ಲಿ ಕಾರ್ಯಕ್ರಮ ಜು.24 ರಂದು ನಡೆಸಲಾಯಿತು.


ಈ ಕಾರ್ಯಕ್ರಮದಲ್ಲಿ ಒಕ್ಕೂಟದ ಅಧ್ಯಕ್ಷರಾದ ಕೃಷ್ಣಪ್ಪ ಎಂ.ಕೆ, ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಗಣೇಶ್ ಭಂಡಾರಿ, ಆಡಳಿತ ಮಂಡಳಿ ಸಂಚಾಲಕರು ಕಿರಣ್ ಗೌಡ, ಆಡಳಿತ ಮಂಡಳಿಯ ಸದ್ಯರಾದ ದಯಾನಂದ ಗೌಡ, ತಾಯಂದಿರ ಅಧ್ಯಕ್ಷರಾದ ಪ್ರೇಮ ಮತ್ತು ಪೋಷಕರು, ಬೆಳ್ತಂಗಡಿ ವಲಯ ಮೇಲ್ವಿಚಾರಕರಾದ ಹರೀಶ್ ಗೌಡ, ಆಂತರಿಕ ಲೆಕ್ಕ ಪರಿಶೋಧಕರಾದ ಶಿವರಾಮ ಹಾಗೂ ಸೇವಾಪ್ರತಿನಿಧಿಗಳಾದ ಸುಮಲತಾ ಮತ್ತು ಯೋಗೀಶ್ ಹಾಗೂ ಶಾಲಾ ಮುಖ್ಯೋಪಾಧ್ಯಾಯರಾದ ಮಂಜುನಾಥ ಹಾಗೂ ಜ್ಞಾನದೀಪ ಶಿಕ್ಷಕಿ ಶುಭ, ಶಾಲಾ ಶಿಕ್ಷಕರು, ಪ್ರಗತಿ ಬಂಧು ಒಕ್ಕೂಟದ ಪದಾಧಿಕಾರಿಗಳು ಒಕ್ಕೂಟದ ಸದಸ್ಯರು ಭಾಗವಹಿಸಿದ್ದರು.

Related posts

ಅರಸಿನಮಕ್ಕಿ: ಉಪರಡ್ಕದಲ್ಲಿ ಆಟೋ ರಿಕ್ಷಾ ಹಾಗೂ ಬೈಕ್ ಡಿಕ್ಕಿ

Suddi Udaya

ಬೆಳ್ತಂಗಡಿ ತಾಲೂಕಿನಲ್ಲಿ ಮಳೆಯಿಂದ ಹಾನಿಯಾದ ಪ್ರದೇಶಕ್ಕೆ ವಿಶೇಷ ಪ್ಯಾಕೇಜ್ ನ್ನು ನೀಡಬೇಕು: ಪ್ರತಾಪ್ ಸಿಂಹ ನಾಯಕ್

Suddi Udaya

ಧರ್ಮಸ್ಥಳ ದ್ವಾರದ ಬಳಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

Suddi Udaya

ಉಜಿರೆ ಗ್ರಾಮ ಪಂಚಾಯತ್ ನಲ್ಲಿ ಮತದಾನ ಪ್ರಕ್ರಿಯೆ ಆರಂಭ

Suddi Udaya

ಜೂ.21: ಕಳಿಯ ಪ್ರಾ.ಕೃ.ಪ.ಸ. ಸಂಘದ ನೂತನ ಗೋದಾಮು ಕಟ್ಟಡ ಉದ್ಘಾಟನೆ, ರೈತಾಪಿ ಸದಸ್ಯರಿಗೆ ಉಚಿತ ಮೈಲುತುತ್ತು ವಿತರಣೆ ಹಾಗೂ ಎರಡನೇ ಬಾರಿಗೆ ನೂತನ ಶಾಸಕರಾಗಿ ಆಯ್ಕೆಯಾದ ಹರೀಶ್ ಪೂಂಜ ಮತ್ತು ಮದರ್ ತೆರೇಸಾ ಮೆಮೋರಿಯಲ್ ನ್ಯಾಷನಲ್ ಅವಾರ್ಡ್ ಪುರಸ್ಕೃತ ಡಾ. ಎಂ.ಎಸ್ ರಾಜೇಂದ್ರ ಕುಮಾರ್ ರವರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ವೇಣೂರು: ಬಜಿರೆ ನಿವಾಸಿ ಹೊನ್ನಮ್ಮ ನಿಧನ

Suddi Udaya
error: Content is protected !!