April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹೊಸಂಗಡಿ: ಗಾಳಿ ಮಳೆಗೆ 5 ಮನೆಗಳಿಗೆ ಹಾನಿ : ಸ್ಥಳಕ್ಕೆ ಪಂಚಾಯತು, ಕಂದಾಯ ಅಧಿಕಾರಿಗಳ ಭೇಟಿ

ಹೊಸಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಡಕೋಡಿ ಗ್ರಾಮದ ಹಲವೆಡೆ ಇಂದು ಸುರಿದ ಬಾರೀ ಗಾಳಿ ಮನೆಗೆ 5 ಮನೆಗಳು ಮತ್ತು ಆಸ್ತಿ ಪಾಸ್ತಿಗೆ ಹಾನಿಯುಂಟಾಗಿದೆ.

ಕಂಬಳದಡ್ಡ ನಿವಾಸಿ ಸುಂದರ ಕೆ, ಪ್ರೇಮ ಪೂವಪ್ಪ, ಜಯಶ್ರೀ ಜೈನ್, ಲೋಕಯ್ಯ ಇವರ ಮನೆಗಳ ಶೀಟ್, ಹೆಂಚು ಗಾಳಿಗೆ ಹಾರಿ ಹೋಗಿವೆ, ಬೂಬ ರವರ ಹಟ್ಟಿ ಗಾಳಿಗೆ ಹಾನಿಉಂಟಾಗಿದ್ದು, ಜಯಶ್ರೀ ಜೈನ್ ಇವರ ಪಂಪು ಶೆಡ್ಡಿನ ಶೀಟ್ ಹಾರಿ ಹೋಗಿದೆ. ಅಲ್ಲಲ್ಲಿ ವಿದ್ಯುತ್ ಕಂಬಗಳು ದರಾಶಯಿ ಆಗಿವೆ. ಹಲವೆಡೆ ಅಡಿಕೆ ಮರಗಳು ಮತ್ತು ಇನ್ನಿತರ ಮರಗಳು ನೆಲಕ್ಕುರುಳಿವೆ.


ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷರು, ಪಿ ಡಿ ಒ ಮತ್ತು ಗ್ರಾಮ ಕರಣಿಕರು ಸ್ಥಳಕ್ಕೆ ತಕ್ಷಣ ಭೇಟಿ ನೀಡಿ ಪರಿಶೀಲಿಸಿದರು.

Related posts

ಧಾರಕಾರವಾಗಿ ಸುರಿಯುತ್ತಿರುವ ಮಳೆಯಿಂದ ಸೇತುವೆಯಿಲ್ಲದೆ ಶಿಶಿಲ- ಒಟ್ಲ ಭಾಗದ ಜನರಿಗೆ ಸಂಕಷ್ಟ: ಸೇತುವೆ ನಿರ್ಮಾಣಕ್ಕೆ ಒಟ್ಲ ಭಾಗದ ಜನರ ಒತ್ತಾಯ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷರಾಗಿ ಹರೀಶ್ ಸಾಲ್ಯಾನ್, ಉಪಾಧ್ಯಕ್ಷರಾಗಿ ಆನಂದ ಗೌಡ ಬಿ ಆಯ್ಕೆ

Suddi Udaya

ಪದ್ಮುಂಜ: ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಬಂದಾರು : ಹಲವು ಮಂದಿ ಕಾಂಗ್ರೆಸ್‌ ಪ್ರಮುಖರು ಬಿಜೆಪಿ ‌ಸೇರ್ಪಡೆ

Suddi Udaya

ಧರ್ಮಸ್ಥಳ ಲಕ್ಷದೀಪೋತ್ಞವಸರ್ವಧರ್ಮ ಸಮ್ಮೇಳನದ 92ನೇ ಅಧಿವೇಶನ ಉದ್ಘಾಟನೆ

Suddi Udaya

ಬಾರ್ಯ, ತೆಕ್ಕಾರು ಪುತ್ತಿಲ ಗ್ರಾಮದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಜಾತ್ರೋತ್ಸವ ಸಮಾಲೋಚನಾ ಸಭೆ

Suddi Udaya
error: Content is protected !!