27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹೊಸಂಗಡಿ: ಗಾಳಿ ಮಳೆಗೆ 5 ಮನೆಗಳಿಗೆ ಹಾನಿ : ಸ್ಥಳಕ್ಕೆ ಪಂಚಾಯತು, ಕಂದಾಯ ಅಧಿಕಾರಿಗಳ ಭೇಟಿ

ಹೊಸಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಡಕೋಡಿ ಗ್ರಾಮದ ಹಲವೆಡೆ ಇಂದು ಸುರಿದ ಬಾರೀ ಗಾಳಿ ಮನೆಗೆ 5 ಮನೆಗಳು ಮತ್ತು ಆಸ್ತಿ ಪಾಸ್ತಿಗೆ ಹಾನಿಯುಂಟಾಗಿದೆ.

ಕಂಬಳದಡ್ಡ ನಿವಾಸಿ ಸುಂದರ ಕೆ, ಪ್ರೇಮ ಪೂವಪ್ಪ, ಜಯಶ್ರೀ ಜೈನ್, ಲೋಕಯ್ಯ ಇವರ ಮನೆಗಳ ಶೀಟ್, ಹೆಂಚು ಗಾಳಿಗೆ ಹಾರಿ ಹೋಗಿವೆ, ಬೂಬ ರವರ ಹಟ್ಟಿ ಗಾಳಿಗೆ ಹಾನಿಉಂಟಾಗಿದ್ದು, ಜಯಶ್ರೀ ಜೈನ್ ಇವರ ಪಂಪು ಶೆಡ್ಡಿನ ಶೀಟ್ ಹಾರಿ ಹೋಗಿದೆ. ಅಲ್ಲಲ್ಲಿ ವಿದ್ಯುತ್ ಕಂಬಗಳು ದರಾಶಯಿ ಆಗಿವೆ. ಹಲವೆಡೆ ಅಡಿಕೆ ಮರಗಳು ಮತ್ತು ಇನ್ನಿತರ ಮರಗಳು ನೆಲಕ್ಕುರುಳಿವೆ.


ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷರು, ಪಿ ಡಿ ಒ ಮತ್ತು ಗ್ರಾಮ ಕರಣಿಕರು ಸ್ಥಳಕ್ಕೆ ತಕ್ಷಣ ಭೇಟಿ ನೀಡಿ ಪರಿಶೀಲಿಸಿದರು.

Related posts

ಮಾ.9: ಲಾಯಿಲ ಶ್ರೀ ಗುರುರಾಘವೇಂದ್ರ ಸ್ವಾಮಿ ಮಠದ ಅಷ್ಠಬಂಧ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಭೆ

Suddi Udaya

ಧರ್ಮಸ್ಥಳ- ಕಾರ್ಯತಡ್ಕ- ಪಾದೆ- ಅರಸಿನಮಕ್ಕಿ -ಶಿಶಿಲ ಮಾರ್ಗವಾಗಿ ಸರ್ಕಾರಿ ಬಸ್ ಸಂಚಾರ ಮರು ಪ್ರಾರಂಭಿಸುವಂತೆ ಕಳೆಂಜ ಕಾಂಗ್ರೆಸ್ ಗ್ರಾಮ ಸಮಿತಿಯಿಂದ ಮನವಿ

Suddi Udaya

ಸಾಹಿತ್ಯ ಸಮ್ಮೇಳನದ ಸಂಯೋಜನಾ ಸಮಿತಿಯಿಂದ ಶಾಸಕ ಹರೀಶ್ ಪೂಂಜರ ಭೇಟಿ: ಕನ್ನಡ ಸಾಹಿತ್ಯ ಸಮ್ಮೇಳನವು ಸುವರ್ಣ ಕರ್ನಾಟಕದ ಆಶಯವನ್ನು ಬಿಂಬಿಸುವಂತಿರಲಿ: ಶಾಸಕ ಹರೀಶ್ ಪೂಂಜ

Suddi Udaya

ಕಲ್ಲೇರಿಯಲ್ಲಿ ಜನಔಷಧಿ ಕೇಂದ್ರ ಶುಭಾರಂಭ

Suddi Udaya

ಲಾಯಿಲ: ಶಿವಪ್ಪ ಬೆರ್ಕೆ ಬಿಜೆಪಿ ಪಕ್ಷಕ್ಕೆ ಸೇರ್ಪಡೆ

Suddi Udaya

ಪೆರ್ಲ ಬೈಪಾಡಿ ಸರಕಾರಿ ಪ್ರೌಢಶಾಲೆಯ ಹಿರಿಯ ವಿದ್ಯಾರ್ಥಿ ಸಂಘದ ವತಿಯಿಂದ ಶಾಲೆಗೆ ಕೊಡುಗೆಗಳ ಹಸ್ತಾಂತರ

Suddi Udaya
error: Content is protected !!