ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹೊಸಂಗಡಿ: ಗಾಳಿ ಮಳೆಗೆ 5 ಮನೆಗಳಿಗೆ ಹಾನಿ : ಸ್ಥಳಕ್ಕೆ ಪಂಚಾಯತು, ಕಂದಾಯ ಅಧಿಕಾರಿಗಳ ಭೇಟಿ

ಹೊಸಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಡಕೋಡಿ ಗ್ರಾಮದ ಹಲವೆಡೆ ಇಂದು ಸುರಿದ ಬಾರೀ ಗಾಳಿ ಮನೆಗೆ 5 ಮನೆಗಳು ಮತ್ತು ಆಸ್ತಿ ಪಾಸ್ತಿಗೆ ಹಾನಿಯುಂಟಾಗಿದೆ.

ಕಂಬಳದಡ್ಡ ನಿವಾಸಿ ಸುಂದರ ಕೆ, ಪ್ರೇಮ ಪೂವಪ್ಪ, ಜಯಶ್ರೀ ಜೈನ್, ಲೋಕಯ್ಯ ಇವರ ಮನೆಗಳ ಶೀಟ್, ಹೆಂಚು ಗಾಳಿಗೆ ಹಾರಿ ಹೋಗಿವೆ, ಬೂಬ ರವರ ಹಟ್ಟಿ ಗಾಳಿಗೆ ಹಾನಿಉಂಟಾಗಿದ್ದು, ಜಯಶ್ರೀ ಜೈನ್ ಇವರ ಪಂಪು ಶೆಡ್ಡಿನ ಶೀಟ್ ಹಾರಿ ಹೋಗಿದೆ. ಅಲ್ಲಲ್ಲಿ ವಿದ್ಯುತ್ ಕಂಬಗಳು ದರಾಶಯಿ ಆಗಿವೆ. ಹಲವೆಡೆ ಅಡಿಕೆ ಮರಗಳು ಮತ್ತು ಇನ್ನಿತರ ಮರಗಳು ನೆಲಕ್ಕುರುಳಿವೆ.


ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷರು, ಪಿ ಡಿ ಒ ಮತ್ತು ಗ್ರಾಮ ಕರಣಿಕರು ಸ್ಥಳಕ್ಕೆ ತಕ್ಷಣ ಭೇಟಿ ನೀಡಿ ಪರಿಶೀಲಿಸಿದರು.

Related posts

ಚುನಾವಣೆ ಹಿನ್ನೆಲೆ: ಪೊಲೀಸ್ ಇಲಾಖೆಯಿಂದ ವಾಹನಗಳ ವಿಶೇಷ ತಪಾಸಣೆ

Suddi Udaya

ಜಮೀಯತುಲ್ ಫಲಾಹ್ ಉಡುಪಿ- ದ.ಕ ಕೇಂದ್ರ ಸಮಿತಿ ಕಾರ್ಯದರ್ಶಿಯಾಗಿ ಅಬ್ಬೋನು ಮದ್ದಡ್ಕ ಆಯ್ಕೆ

Suddi Udaya

ಬಾಲ್ – ಬ್ಯಾಡ್ಮಿಂಟನ್ ಪಂದ್ಯಾಟ: ಕಾಯರ್ತಡ್ಕ ಸ.ಪ್ರೌ. ಶಾಲೆಯ ಬಾಲಕ ಮತ್ತು ಬಾಲಕಿಯರ ತಂಡ ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಮರೋಡಿ: ಕೂಕ್ರಬೆಟ್ಟು ಶಾಲೆಗೆ “ಸರಕಾರಿ ಶಾಲೆ ಉಳಿಸಿ ಬೆಳೆಸಿ” ಸಮಿತಿ ರಾಜ್ಯಾಧ್ಯಕ್ಷ ಪ್ರಕಾಶ್ ಅಂಚನ್ ಭೇಟಿ

Suddi Udaya

ಬೆಳ್ತಂಗಡಿ : ದಕ್ಷ ಅಧಿಕಾರಿ,ಅಬಕಾರಿ ನಿರೀಕ್ಷಕರಾದ ಸೌಮ್ಯಲತಾರವರಿಗೆ ಪದೋನ್ನತಿ: ಮಂಗಳೂರು ಉಪವಿಭಾಗದ ಉಪ ಅಧೀಕ್ಷಕರಾಗಿ ವರ್ಗಾವಣೆ

Suddi Udaya

ಪದ್ಮುಂಜ ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ. 32 ಲಕ್ಷ ನಿವ್ವಳ ಲಾಭ, ಶೇ.22 ಡಿವಿಡೆಂಡ್ ಘೋಷಣೆ

Suddi Udaya
error: Content is protected !!