July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹೊಸಂಗಡಿ: ಗಾಳಿ ಮಳೆಗೆ 5 ಮನೆಗಳಿಗೆ ಹಾನಿ : ಸ್ಥಳಕ್ಕೆ ಪಂಚಾಯತು, ಕಂದಾಯ ಅಧಿಕಾರಿಗಳ ಭೇಟಿ

ಹೊಸಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಡಕೋಡಿ ಗ್ರಾಮದ ಹಲವೆಡೆ ಇಂದು ಸುರಿದ ಬಾರೀ ಗಾಳಿ ಮನೆಗೆ 5 ಮನೆಗಳು ಮತ್ತು ಆಸ್ತಿ ಪಾಸ್ತಿಗೆ ಹಾನಿಯುಂಟಾಗಿದೆ.

ಕಂಬಳದಡ್ಡ ನಿವಾಸಿ ಸುಂದರ ಕೆ, ಪ್ರೇಮ ಪೂವಪ್ಪ, ಜಯಶ್ರೀ ಜೈನ್, ಲೋಕಯ್ಯ ಇವರ ಮನೆಗಳ ಶೀಟ್, ಹೆಂಚು ಗಾಳಿಗೆ ಹಾರಿ ಹೋಗಿವೆ, ಬೂಬ ರವರ ಹಟ್ಟಿ ಗಾಳಿಗೆ ಹಾನಿಉಂಟಾಗಿದ್ದು, ಜಯಶ್ರೀ ಜೈನ್ ಇವರ ಪಂಪು ಶೆಡ್ಡಿನ ಶೀಟ್ ಹಾರಿ ಹೋಗಿದೆ. ಅಲ್ಲಲ್ಲಿ ವಿದ್ಯುತ್ ಕಂಬಗಳು ದರಾಶಯಿ ಆಗಿವೆ. ಹಲವೆಡೆ ಅಡಿಕೆ ಮರಗಳು ಮತ್ತು ಇನ್ನಿತರ ಮರಗಳು ನೆಲಕ್ಕುರುಳಿವೆ.


ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷರು, ಪಿ ಡಿ ಒ ಮತ್ತು ಗ್ರಾಮ ಕರಣಿಕರು ಸ್ಥಳಕ್ಕೆ ತಕ್ಷಣ ಭೇಟಿ ನೀಡಿ ಪರಿಶೀಲಿಸಿದರು.

Related posts

ಹುಟ್ಟುಹಬ್ಬದಂದು ವಿಶೇಷ ಸೇವಾ ಕಾರ್ಯ : ಉದ್ಯಮಿ ತಿಮ್ಮಪ್ಪ ಶೆಟ್ಟಿರವರಿಂದ ಜ್ಞಾನಯೋಗಿ ಫೌಂಡೇಶನ್ ಸಾಂಗ್ಲಿ ಅಭಿವೃದ್ಧಿ ಕಾರ್ಯಗಳಿಗೆ ರೂ. 41 ಲಕ್ಷ ದೇಣಿಗೆ

Suddi Udaya

ನಡ: ಸ.ಪ್ರೌ.ಶಾಲೆಯಲ್ಲಿ ಗಿಡ ನಾಟಿ ಮತ್ತು ಪರಿಸರ ಮಾಹಿತಿ ಕಾರ್ಯಕ್ರಮ

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರಿ ಮಕ್ಕಳ ಭಜನಾ ಸಮಿತಿ ವತಿಯಿಂದ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಗೌರವ

Suddi Udaya

ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಬಂದಾರು ಪುತ್ತಿಲ ನಿವಾಸಿ ಸುನಂದಾರಿಗೆ ಸ್ಪಂದನಾ ಸೇವಾ ಸಂಘದ ಸೇವಾ ಯೋಜನೆಯಿಂದ ಧನಸಹಾಯ ಹಸ್ತಾಂತರ

Suddi Udaya

ಕಳಿಯ ಗ್ರಾ.ಪಂ. ನಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಕೊಟ್ಟ ಹಣವನ್ನು ವಾಪಸ್ ಕೇಳಲು ಹೋದ ವ್ಯಕ್ತಿಗೆ ತಲ್ವಾರ್ ನಿಂದ ದಾಳಿ: ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!