April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಭಾರತೀಯ ಜೈನ್‌ ಮಿಲನ್ ಬೆಳ್ತಂಗಡಿ ಮತ್ತು ಧೀಮತಿ ಮಹಿಳಾ ಸಮಾಜ ಉಜಿರೆ ಸಹಯೋಗದಲ್ಲಿ “ಆಹಾರೋತ್ಸವ ಮತ್ತು ಪ್ರತಿಭಾ ಪುರಸ್ಕಾರ”

ಭಾರತೀಯ ಜೈನ್‌ ಮಿಲನ್ ಬೆಳ್ತಂಗಡಿ ಮತ್ತು ಧೀಮತಿ ಮಹಿಳಾ ಸಮಾಜ ಉಜಿರೆ ಇದರ ಸಹಯೋಗದಲ್ಲಿ “ಆಹಾರೋತ್ಸವ ಮತ್ತು ಪ್ರತಿಭಾ ಪುರಸ್ಕಾರ” ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನ ಶ್ರೀ ರತ್ನತ್ರಯ ಸಭಾಂಗಣದಲ್ಲಿ ಜು.22 ರಂದು ನಡೆಯಿತು.

ಆಹಾರೋತ್ಸವದ ಉದ್ಘಾಟನೆಯನ್ನು ಬೆಳ್ತಂಗಡಿ ಭಾರತೀಯ ಜೈನ್ ಮಿಲನ್ ಗೌರವ ಸಲಹೆಗಾರರು ಶ್ರೀಮತಿ ಸೋನಿಯಾ ಯಶೋವರ್ಮ ನೆರವೇರಿಸಿದರು.

ಬೆಳ್ತಂಗಡಿ ಭಾರತೀಯ ಜೈನ್ ಮಿಲನ್ ಅಧ್ಯಕ್ಷ ಡಾ. ನವೀನ್ ಕುಮಾರ್ ಜೈನ್ ಅಧ್ಯಕ್ಷತೆ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಭಾರತೀಯ ಜೈನ್ ಮಿಲನ್ ವಲಯ-8 ರ ನಿರ್ದೇಶಕರುಗಳಾದ ಬಿ. ಸೋಮಶೇಖರ್ ಶೆಟ್ಟಿ, ಪ್ರಮೋದ್ ಕುಮಾರ್ ಜೈನ್, ಗುರುವಾಯನಕೆರೆ ಎಕ್ಸೆಲ್ ಪದವಿಪೂರ್ವ ಕಾಲೇಜಿನ ಚೇರ್ಮೆನ್ ವೀ‌ರ್ ಸುಮಂತ್ ಕುಮಾರ್ ಜೈನ್, ಧೀಮತಿ ಮಹಿಳಾ ಸಮಾಜ ಉಜಿರೆ ಅಧ್ಯಕ್ಷರು ವೀರಾಂಗನ ಡಾ. ರಜತ ಪಿ ಶೆಟ್ಟಿ ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ವೀರಾಂಗನ ಸುಧಾಮಣಿ , ವೀರ್ ಸನ್ಮತಿ ಕುಮಾರ್, ವೀರ್ ಅಜಯ್ ಕುಮಾರ್, ವೀರ್ ದೀಪಕ್ ಜೈನ್ ಸಂಯೋಜಿಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಜೈನ್ ಮಿಲನ್ ಕಾರ್ಯದರ್ಶಿ ಸಂಪತ್ ಕುಮಾರ್, ಕೋಶಾಧಿಕಾರಿಗಳಾದ ನಿಖಿತ್ ಜೈನ್, ಸ್ಮಿತಾ ಪ್ರಶಾಂತ್ ಜೈನ್, ಹಾಗೂ ಸರ್ವಸದಸ್ಯರು ಉಪಸ್ಥಿತರಿದ್ದರು.

Related posts

ಗುರುವಾಯನಕೆರೆ: ಮಹಿಳೆಗೆ ಜೀವಬೆದರಿಕೆ, ಹಲ್ಲೆ ಆರೋಪ: ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಕೊಕ್ಕಡದಿಂದ ಮುಂಡೂರುಪಳಿಕೆವರೆಗೆ 3 ಫೇಸ್ ವಿದ್ಯುತ್ತನ್ನು ನೀಡುವಂತೆ ಆಗ್ರಹಿಸಿ ಬೆಳ್ತಂಗಡಿ ಮೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರ ಮೂಲಕ ಮಂಗಳೂರು ಮೆಸ್ಕಾಂ ವ್ಯವಸ್ಥಾಪಕರಿಗೆ ಮನವಿ

Suddi Udaya

ಬೆಳ್ತಂಗಡಿ ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ವತಿಯಿಂದ ಸರಕಾರಿ ಸೇವೆಯಿಂದ ನಿವೃತ್ತರಾದ ಡಾ. ಕೆ. ಜಯಕೀರ್ತಿ ಜೈನ್ ರವರಿಗೆ ಅಭಿನಂದನಾ ಸಮಾರಂಭ

Suddi Udaya

ಆರ್ಥಿಕ ಹೊರೆಯಿಂದಾಗಿ ಅಭಿವೃದ್ಧಿಗೆ ಗ್ಯಾರಂಟಿಗಳು ಹೊಡೆತ: ರಾಜ್ಯವು ಆರ್ಥಿಕ ದಿವಾಳಿಯತ್ತ: ಪ್ರತಾಪಸಿಂಹ ನಾಯಕ್

Suddi Udaya

ಬೆಳ್ತಂಗಡಿ ಸಂಜಯ್ ಗ್ಲೋಬಲ್ ಫೌಂಡೇಶನ್ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ ಕಾಂಗ್ರೆಸ್ ಕಚೇರಿಗೆ ಕೃಷಿ ಸಚಿವ ಚೆಲುವರಾಯಸ್ವಾಮಿ ಭೇಟಿ: ಹಲವು ಬೇಡಿಕೆಗಳಿಗೆ ಶೀಘ್ರವಾಗಿ ಸ್ಪಂದಿಸುವ ಭರವಸೆ ವ್ಯಕ್ತಪಡಿಸಿದ ಸಚಿವರು

Suddi Udaya
error: Content is protected !!