23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಲಾಯಿಲ: ಕನ್ನಾಜೆ ಅಂಗನವಾಡಿ ಕೇಂದ್ರದಲ್ಲಿ ಹಣ್ಣಿನ ಗಿಡಗಳ ನಾಟಿ ಹಾಗೂ ಶಾಲಾ ಕೈತೋಟ ರಚನೆ

ಲಾಯಿಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಬೆಳ್ತಂಗಡಿ ತಾಲೂಕು ಇದರ ವತಿಯಿಂದ ಬೆಳ್ತಂಗಡಿ ವಲಯದ ಕನ್ನಾಜೆ ಕಾರ್ಯಕ್ಷೇತ್ರದ, ಕನ್ನಾಜೆ ಒಕ್ಕೂಟ , ಅಂಗನವಾಡಿ ಕೇಂದ್ರ ಕನ್ನಾಜೆ ಇವರ ಸಹಕಾರದೊಂದಿಗೆ ಅಂಗನವಾಡಿ ಕೇಂದ್ರ ಕನ್ನಾಜೆಯಲ್ಲಿ ಹಣ್ಣಿನ ಗಿಡಗಳ ನಾಟಿ ಹಾಗೂ ಶಾಲಾ ಕೈತೋಟ ಮಾಡಲಾಯಿತು.

ಈ ಸಂದರ್ಭ ಬೆಳ್ತಂಗಡಿ ವಲಯದ ಭಜನಾ ಪರಿಷತ್ ಸಂಯೋಜಕರಾದ ಗಣೇಶ್ ಕನ್ನಾಜೆ, ಶ್ರೀದುರ್ಗಾ ಭಜನಾ ಮಂಡಳಿಯ ಅಧ್ಯಕ್ಷರಾದ ನಾಗೇಶ್ ಬೆಳ್ತಂಗಡಿ, ವಲಯದ ಮೇಲ್ವಿಚಾರಕರಾದ ಹರೀಶ್ ಗೌಡ, ಅಂಗನವಾಡಿ ಶಿಕ್ಷಕರಾದ ಶ್ರೀಮತಿ ರತ್ನ,ಸಹಾಯಕಿ ಶ್ರೀಮತಿ ಸಾವಿತ್ರಿ, ಕನ್ನಾಜೆ ಒಕ್ಕೂಟದ ಉಪಾಧ್ಯಕ್ಷರಾದ ಶ್ರೀಮತಿ ದಿವ್ಯ, ಕೋಶಾಧಿಕಾರಿಯಾದ ಶ್ರೀಮತಿ ವಿಶಾಲಾಕ್ಷಿ ಸೇವಾ-ಪ್ರತಿನಿಧಿ ಶ್ರೀಮತಿ ಜ್ಯೋತಿ ಮತ್ತು ಕನ್ನಾಜೆ ಒಕ್ಕೂಟದ ಸದಸ್ಯರು ಉಪಸ್ಥಿತರಿದ್ದು ಹಣ್ಣಿನ ಗಿಡಗಳ ನಾಟಿ ಹಾಗೂ ಶಾಲ ಕೈತೋಟ ರಚನೆ ಮಾಡಲಾಯಿತು.

Related posts

ಅಳದಂಗಡಿ ಸರ್ಕಾರಿ ಪ್ರೌಢಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ ಮತ್ತು ಪೋಷಕರ ಸಭೆ

Suddi Udaya

ಬಳಂಜ ತಾಲೂಕು ಮಟ್ಟದ ಪ್ರಾಥಮಿಕ, ಪ್ರೌಢಶಾಲಾ ಕ್ರೀಡಾ ಕೂಟ: ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಕ್ರೀಡೆ ಸಹಕಾರಿ: ಮೋಹನ್ ಕುಮಾರ್

Suddi Udaya

ಕೊಕ್ಕಡ: ಪೂವಾಜೆ ಇಬರ ರಸ್ತೆಯ ಹತ್ತಿರ ಸರ್ಕಾರಿ ಗೇರು ಪ್ಲಾಂಟೇಶನ್ ಗೆ ತಗುಲಿದ ಬೆಂಕಿ

Suddi Udaya

ಶಿಶಿಲ ಆರೋಗ್ಯ ಉಪಕೇಂದ್ರದ ಆವರಣದಲ್ಲಿ ಶಿಶಿಲ-ಅರಸಿನಮಕ್ಕಿ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸ್ವಯಂಸೇವಕರಿಂದ ಸ್ವಚ್ಚತಾ ಕಾರ್ಯ

Suddi Udaya

ಪದ್ಮುಂಜ: ಮಾ.1-6 : ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ – ಹರೀಶ್ ಪೂಂಜ ಪತ್ರಿಕಾಗೋಷ್ಠಿ

Suddi Udaya

ದೈವದೇವರ ಅವಹೇಳನ ಆರೋಪ: ಕಲಾವಿದರ ವಿರುದ್ಧ ದೂರು

Suddi Udaya
error: Content is protected !!