38.6 C
ಪುತ್ತೂರು, ಬೆಳ್ತಂಗಡಿ
March 6, 2026
Uncategorizedತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಓಡೀಲು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

ಕುವೆಟ್ಟು: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಸಭೆಯು ಓಡೀಲು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜು.23 ರಂದು ನಡೆಯಿತು.

ಈ ಸಭೆಯಲ್ಲಿ 33 ನೇ ವರ್ಷದ ಸಮಿತಿಯ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು.

ಅಧ್ಯಕ್ಷರಾಗಿ ರಾಜ್‌ ಪ್ರಕಾಶ್ ಶೆಟ್ಟಿ ಪಡೈಲು, ಪ್ರಧಾನ ಕಾರ್ಯದರ್ಶಿಯಾಗಿ ಸಂತೋಷ ಶೆಟ್ಟಿ ಪುರಿಪಟ್ಟ, ಕೋಶಾಧಿಕಾರಿಯಾಗಿ ಲಕ್ಷ್ಮೀ ಕಾಂತ್ ಶೆಟ್ಟಿ ಮೂಡೆಲ್ ಆಯ್ಕೆಯಾದರು.

ಇತರ ಪದಾಧಿಕಾರಿಗಳಾಗಿ ಗೌರವಾಧ್ಯಕ್ಷರಾಗಿ ವಿಜಯ ಸಾಲಿಯಾನ್ ಪಣಕಜೆ, ಉಪಾಧ್ಯಕ್ಷರುಗಳಾಗಿ ಸತೀಶ್ ಬಂಗೇರ ಕಲ್ಲೊಟ್ಟು, ಸುರೇಶ್ ಸಾಲ್ಯಾನ್ ಕಲ್ಲೊಟ್ಟು, ಮೋಹನ್ ನಾಯ್ಕ, ಯಶೋಧರ ಕಟ್ಟಿ ಆರ್ಕಜೆ, ಜೊತೆ ಕಾರ್ಯದರ್ಶಿಗಳಾಗಿ ಆಶ್ವಿನ್ ಮೂಲ್ಯ ಓಡೀಲು, ಸಂದೇಶ್ ಅನಿಲ, ನಿತೇಶ್ ಭಂಡಾರಿ, ಕೊಂಡಟ್ಟು ರಂಜಿತ್ ಪಾದೆ, ಅಂಕಿತ್ ಓಡೀಲು, ಗೌರವ ಸಲಹೆಗಾರರಾಗಿ ರಾಘವೇಂದ್ರ ಭಟ್ ಮಠ, ಗ೦ಗಾಧರ್ ರಾವ್ ಕವುಡೇಲು, ಕೆ. ಪ್ರಭಾಕರ ಬಂಗೇರ ಪ್ರಕೃತಿ, ಮೋಹನ್ ಭಟ್, ಮೈರಾರು, ಜಯರಾಮ ಶೆಟ್ಟಿ ಮುಂಡಾಡಿಗುತ್ತು, ಶ್ರೀ ಲಕ್ಷ್ಮೀ ನಾರಾಯಣ ಭಟ್ ಮಠ, ಎಂ. ರಾಮಚಂದ್ರ, ಪ್ರಜ್ವಲ್, ವಿಶ್ವನಾಥ ಶೆಣೈ, ಅನಂತ ಕೃಪಾ, ರಾಮಚಂದ್ರ ನ್ಯಾಯದಕಲ, ಶ್ರೀಗಣೇಶ್ ಶೆಟ್ಟಿ ಅರ್ಕಜೆ, ಪ್ರಭಾಕರ ಶೆಟ್ಟಿ ಉಪ್ಪಡ್ಕ, ಸಂತೋಷ್‌ ಕುಮಾರ್ ಜೈನ್‌ ಪಡಂಗಡಿ, ಜಗದೀಶ ಬಂಗೇರ ಕುವೆಟ್ಟು, ಬಿ. ಆನಂದ ಶೆಟ್ಟಿ ವಾತ್ಸಲ್ಯ ಶಕ್ತಿನಗರ, ಸತೀಶ್ ಪ್ರಭು ನೇರಳಕಟ್ಟೆ, ಕೆ. ತಮ್ಮಯ ಪಾದೆ, ರಾಮಚಂದ್ರ ಶೆಟ್ಟಿ ಶಕ್ತಿನಗರ, ಆನಂದ ಕೋಟ್ಯಾನ್ ರತ್ನಗಿರಿ, ಚಿದಾನಂದ ಇಡ್ಯಾ ಆಯ್ಕೆಯಾದರು.

Related posts

ಭೂಸೇನೆಯಲ್ಲಿ 21 ವರ್ಷಗಳ ಕಾಲ ಸೇವೆ ಸಲ್ಲಿಸುತ್ತಿರುವ ಲಾಯಿಲ ನಿವಾಸಿ ಗಣೇಶ್ ಬಿ.ಎಲ್ ಮೇ.2 ರಂದು ಸೇವಾ ನಿವೃತ್ತಿ

Suddi Udaya

ಮಡಂತ್ಯಾರು ಗ್ರಾ.ಪಂ ಕಲಿಕಾ ಕೇಂದ್ರದಲ್ಲಿ ಮಕ್ಕಳ ಗ್ರಾಮ ಸಭೆ

Suddi Udaya

ಉಜಿರೆ ಎಸ್ ಡಿ.ಎಂ. ಸೆಕೆಂಡರಿ ಶಾಲೆಯ ಮುಖ್ಯ ಶಿಕ್ಷಕರಾಗಿ ಸುರೇಶ ಕೆ ರವರು ಅಧಿಕಾರ ಸ್ವೀಕಾರ    

Suddi Udaya

ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣೆ ಪ್ರಕ್ರಿಯೆಲ್ಲಿ ಲೋಪತಹಶೀಲ್ದಾರ್-ತಾ.ಪಂ ಇ.ಒಗೆ ದೂರು

Suddi Udaya

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವತಿಯಿಂದ ಸಾಧನಾ ಪ್ರಶಸ್ತಿ

Suddi Udaya

ಕೊಕ್ರಾಡಿ ಶಾಲೆಯಲ್ಲಿ ಪರಿಸರ ಜಾಗೃತಿ ಮಾಹಿತಿ, ಗಿಡ ನಾಟಿ ಕಾರ್ಯಕ್ರಮ

Suddi Udaya
error: Content is protected !!